ಏಳು ದಿನ ಈ ಕೆಲಸಗಳನ್ನು ಮಾಡಿದರೆ ಸಾಕು ಲಕ್ಷ್ಮಿ ದೇವಿ ಒಲಿಯುತ್ತಾಳೆ

0 12

ಏಳು ದಿನ ಈ ಕೆಲಸಗಳನ್ನು ಮಾಡಿದರೆ ಸಾಕು ಲಕ್ಷ್ಮಿ ದೇವಿ ಒಲಿಯುತ್ತಾಳೆ

ಲಕ್ಷ್ಮೀದೇವತೆಯನ್ನು ಸಂಪತ್ತಿನ ದೇವತೆ ಎಂದು ಕರೆಯಲಾಗುತ್ತದೆ ಲಕ್ಷ್ಮೀದೇವಿಯು ಯಾವುದೇ ವ್ಯಕ್ತಿಯ ಮೇಲೆ ಒಮ್ಮೆ ಆಶೀರ್ವಾದ ಇಟ್ಟರೆ ಸಾಕು ಆ ವ್ಯಕ್ತಿಯು ಕ್ಷಣಾರ್ಧದಲ್ಲಿ ಶ್ರೀಮಂತನಾಗಬಹುದು ಆದ್ದರಿಂದ ಶ್ರೀಮಂತರಾಗಲು ಬಯಸುವವರು ವಿವಿಧ ರೀತಿಯ ಲಕ್ಷ್ಮಿ ದೇವಿಯ ಪರಿಹಾರಗಳನ್ನು ಅಳವಡಿಸಿಕೊಳ್ಳಲು ಬಯಸುತ್ತಾರೆ ಇದಲ್ಲದೆ ಶುಕ್ರವಾರದಂದು ಉಪವಾಸ, ಪೂಜೆ ನಡೆಸುತ್ತಾರೆ ಈ ಕೆಲವು ಪರಿಹಾರಗಳನ್ನು ಏಳು ದಿನಗಳವರೆಗೆ ಮಾಡಿದರೆ ನಿಮ್ಮ ಮೇಲೆ ಲಕ್ಷ್ಮಿ ದೇವಿ ಆಶೀರ್ವಾದ ಸದಾ ಕಾಲ ಇರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೊದಲನೆಯದಾಗಿ ಈ ಮಂತ್ರವನ್ನು ಪಠಿಸಿ ಸ್ನಾನ ಮಾಡಿ ಶುಚಿಯಾಗಿ ಲಕ್ಷ್ಮಿ ದೇವಿಯ ಪೂಜೆ ಮಾಡಬೇಕು ಪೂಜೆಯ ನಂತರ ಕಮಲ ಬೀಜದ ಹಾರವನ್ನು ಹಿಡಿದು “ಓಂ ಶ್ರೀಮ್ ಹ್ರೀಂ ಶ್ರೀಂ ಕಮಲೇ ಕಮಲಾಲಾಯೆ ಪ್ರಸಿಧ್ ಶ್ರಿಂ ಹ್ರೀಂ ಶ್ರಿಮ್ ಓಂ ಮಹಾಲಕ್ಷಯಯ್ ನಮಃ” ಎಂಬ ಮಂತ್ರವನ್ನು ಪಠಿಸಬೇಕು ಇನ್ನು ಎರಡನೆಯದಾಗಿ ಹಸುಗಳಿಗೆ ರೊಟ್ಟಿ ತಿನ್ನಿಸಿ ಕಾಲು ಕೆಜಿ ಬೆಲ್ಲ ಮತ್ತು ಕಾಲು ಕೆಜಿ ಅಕ್ಕಿ ಹಿಟ್ಟನ್ನು ತೆಗೆದುಕೊಂಡು ಅದನ್ನು ಚೆನ್ನಾಗಿ ಮಿಶ್ರಣ ಮಾಡಿಕೊಂಡು ಅದರಿಂದ ರೊಟ್ಟಿ ತಯಾರಿಸಿ ನಂತರ ಸೂರ್ಯಸ್ತದ ಸಮಯದಲ್ಲಿ ಹಸುವಿಗೆ ಈ ರೊಟ್ಟಿಯನ್ನು ತಿನ್ನಿಸಿ

ಸತತವಾಗಿ ಏಳು ದಿನಗಳ ಕಾಲ ಹೀಗೆ ಮಾಡಬೇಕು ಮೂರನೆಯದಾಗಿ ದೀಪವನ್ನು ಬೆಳಗಿ ಏಳು ದಿನಗಳ ಕಾಲ ಪ್ರತಿದಿನ ಲಕ್ಷ್ಮಿ ದೇವಿಯನ್ನು ಪೂಜಿಸುವಾಗ ಅವಳ ಮುಂದೆ 11 ದೀಪಗಳನ್ನು ಬೆಳಗಿಸಿ ಇನ್ನು ನಾಲ್ಕನೆಯದಾಗಿ ಕನ್ಯೆಯರನ್ನು ಪೂಜಿಸಿ ಏಳು ದಿನಗಳವರೆಗೆ ಏಳು ಸಣ್ಣ ಹುಡುಗಿಯರಿಗೆ ಆಹಾರವನ್ನು ತಿನ್ನಲು ನೀಡಿ

ಅಲ್ಲದೆ ಒಂದು ಬಿಳಿ ಕರವಸ್ತ್ರ, ಗೋರಂಟಿ ಮತ್ತು ಒಂದು ರೂಪಾಯಿ ನಾಣ್ಯವನ್ನು ನೀಡಿ ಗೌರವದಿಂದ ಕಳಿಸಿ ಈ ಪರಿಹಾರವನ್ನು ಸತತ ಏಳು ದಿನಗಳವರೆಗೆ ಮಾಡಿ ಇಂತಹ ಪರಿಹಾರಗಳಿಂದ ನೀವು ನಿಮ್ಮ ಜೀವನದಲ್ಲಿ ಬದಲಾವಣೆಯನ್ನು ಕಾಣುವಿರಿ ಈ ಸಮಯದಲ್ಲಿ ನೀವು ಕಪ್ಪು ಬಟ್ಟೆಗಳನ್ನು ಧರಿಸಿ ಸ್ನಾನದ ನಂತರ ಮುಂಜಾನೆ ಕಪ್ಪು ಬಟ್ಟೆಗಳನ್ನು ಧರಿಸಬೇಕು ಎನ್ನುವುದನ್ನು ಗಮನದಲ್ಲಿ ಇಟ್ಟುಕೊಳ್ಳಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.