9 ಸಂಖ್ಯೆಗೆ ಯಾಕೆ ಇಷ್ಟೊಂದು ಪ್ರಾಮುಖ್ಯತೆ

0 106

9 ಸಂಖ್ಯೆಗೆ ಯಾಕೆ ಇಷ್ಟೊಂದು ಪ್ರಾಮುಖ್ಯತೆ

ಸರ್ವರಿಗೂ ನಮಸ್ಕಾರ, ಸ್ನೇಹಿತರೇ 9 ಎನ್ನುವ ಸಂಖ್ಯೆಗೆ ಯಾಕೆ ಇಷ್ಟೊಂದು ಪ್ರಾಮುಖ್ಯತೆ, ಈ ಸಂಖ್ಯೆಗೆ ಸನಾತನ ಧರ್ಮದಲ್ಲಿ ವಿಶೇಷವಾದ ಪ್ರಾಮುಖ್ಯತೆ ಇದೆ ಜಗತ್ರಕ್ಷಕ ಭಗವಂತ ಶ್ರೀ ಕೃಷ್ಣನು ಮನುಷ್ಯ ಕುಲಕ್ಕೆ ಕೊಟ್ಟ ದೊಡ್ಡ ಕಾಣಿಕೆ ಭಗವದ್ಗೀತೆ ಈ ಪವಿತ್ರವಾದ ಗ್ರಂಥದಲ್ಲಿ ಒಟ್ಟು 18 ಅಧ್ಯಾಯಗಳಿವೆ

ಈ 18 ಸಂಖ್ಯೆಯನ್ನು ಒಂದು ಸಂಖ್ಯೆಯಾಗಿ ಮಾಡಿದರೆ 9 ಬರುತ್ತದೆ ಭಗವತ್ಪುರಾಣದಲ್ಲಿ ದೇವರ ಆರಾಧನೆಗೆ ಸಂಬಂಧಪಟ್ಟಂತೆ 9 ವಿಧವಾದ ಪ್ರಾರ್ಥನೆಯ ಪದ್ಧತಿಗಳಿವೆ ಸಂಪತ್ತಿಗೆ ಅಧಿಪತಿ ಕುಬೇರ ಆತನ ಬಳಿ ನವ ನಿಧಿಗಳಿವೆ ಹಾಗೆಯೇ ನವರತ್ನಗಳ ಬಗ್ಗೆ ತಿಳಿದಿರುವಂತಹದೆ ನವಧಾನ್ಯಗಳು 9 ಸಂಖ್ಯೆಯಲ್ಲಿ ಇರುವುದು ಗಮನಾರ್ಹ

ಹಾಗೆಯೇ 108 ಅಂದರೆ ಅಷ್ಟೋತ್ತರ ಶತನಾಮವಳಿಗಳಿವೆ 108ನ್ನು ಕೂಡಿದರೆ ಒಂಬತ್ತು ಬರುವುದು ವಿಶೇಷ ಮನುಷ್ಯನ ಶರೀರದಲ್ಲಿ ಒಂಬತ್ತು ನಾಡಿಗಳಿವೆ ಮಹಾಭಾರತ ಯುದ್ಧವು ನಡೆದದ್ದು 18 ದಿನ ಅಷ್ಟಾದಶ ಶಕ್ತಿ ಪೀಠಗಳು ಅಂದರೆ 18 ಮಹಾಭಾರತದಲ್ಲಿ ಅಧ್ಯಾಯಗಳು ಕೂಡ 18 ಇವನ್ನು ಒಂದು ಸಂಖ್ಯೆಯಾಗಿ ಮಾಡಿದರೆ 9 ಬರುತ್ತದೆ ಸಂಖ್ಯಾಶಾಸ್ತ್ರದ ಪ್ರಕಾರ 9ಕ್ಕೆ ಅಧಿಪತಿ ಕುಜ ಆದ್ದರಿಂದಲೇ 9 ಅನ್ನು ವಿಶೇಷವಾದ ಸಂಖ್ಯೆಯಾಗಿ ಸಾಕಷ್ಟು ಜನ ಭಾವಿಸುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.