ಹಣೆಯ ಮೇಲೆ ಕುಂಕುಮ ಇಟ್ಟುಕೊಳ್ಳುವ ಪ್ರತಿ ಮಹಿಳೆಯರು ತಪ್ಪದೆ ಇದನ್ನು ಓದಲೇಬೇಕು

0 21

ಹಣೆಯ ಮೇಲೆ ಕುಂಕುಮ ಇಟ್ಟುಕೊಳ್ಳುವ ಪ್ರತಿ ಮಹಿಳೆಯರು ತಪ್ಪದೆ ಇದನ್ನು ಓದಲೇಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಭಾರತೀಯ ಸಂಸ್ಕೃತಿಯಲ್ಲಿ ಕುಂಕುಮ ಇಡುವುದಕ್ಕೆ ಅತ್ಯಮೂಲ್ಯವಾದ ಅರ್ಥವಿದೆ ಮತ್ತು ಎಂದಿಗೂ ಸಹ ವಿವಾಹದ ಮಹಿಳೆ ಹಣೆಯ ಮೇಲೆ ಕುಂಕುಮವನ್ನು ಇಡದೆ ಇರುವುದಿಲ್ಲ ಬಾಂಗ್ಲಾದೇಶದಲ್ಲಿ ಕೆಲವು ಮುಸ್ಲಿಂ ಯುವತಿಯರು ಸಹ ಹಣೆಗೆ ಕುಂಕುಮವನ್ನು ಇಡುತ್ತಾರೆ ಉತ್ತರ ಭಾರತ ಕಡೆಯಲ್ಲೂ ಸಹ ಕುಂಕುಮವನ್ನು ಹೆಚ್ಚಾಗಿ ಹಚ್ಚಿಕೊಳ್ಳುತ್ತಾರೆ ಕುಂಕುಮ ಹಚ್ಚುವುದರಿಂದ ದೇಹದಲ್ಲಿ ಸಕಾರಾತ್ಮಕ ಆರೋಗ್ಯವು ಉತ್ಪತ್ತಿಯಾಗುತ್ತದೆ ಎಂದು ನಂಬಿಕೆ ಇದೆ

ವ ಪೀದ್ಯುಟರಿ ಗ್ಲ್ಯಾಂಡ್ ಕುಂಕುಮ ಇಡುವುದರಿಂದ ಹೆಚ್ಚಿನ ಕಾರ್ಯನಿರ್ವಹಿಸುತ್ತದೆ ಹಬ್ಬ ಹರಿದಿನಗಳಲ್ಲಿ ಮನೆಗೆ ಮುತ್ತೈದೆಯರು ಮತ್ತು ಅತಿಥಿಗಳು ಬಂದಾಗ ಕುಂಕುಮ ಮತ್ತು ಅರಿಶಿಣವನ್ನು ನೀಡಿ ಅವರನ್ನು ಸತ್ಕರಿಸುವುದು ಇಂದಿಗೂ ಚಾಲ್ತಿಯಲ್ಲಿ ಇದೆ ಕುಂಕುಮ ಹಚ್ಚುವುದರಿಂದ ಮನಸ್ಸಿನಲ್ಲಿ ಏಕಾಗ್ರತೆ ಹೆಚ್ಚಾಗುತ್ತದೆ ಇದು ಬಹಳ ದಿನಗಳಿಂದ ರೂಢಿಯಲ್ಲಿ ಇರುವ ಪದ್ಧತಿಯಾಗಿದೆ

ಕೇವಲ ವಿವಾಹಿತ ಮಹಿಳೆಯರ ಎಲ್ಲಾ ಮಹಿಳೆಯರು ಹಣೆಯ ಮೇಲೆ ಕುಂಕುಮ ಇಡುವುದು ಉತ್ತಮ ಮದುವೆಯಾದ ಮಹಿಳೆಯರು ಸಿಂಧೂರವನ್ನು ಧರಿಸಬೇಕು ಎಂದು ಹಿಂದೂ ಧರ್ಮ ಹೇಳುತ್ತದೆ ಕುಂಕುಮವನ್ನು ಯಾವುದೇ ಕಾರಣಕ್ಕೂ ಕಂಡು ಕಾಣದಂತೆ ಇಟ್ಟುಕೊಳ್ಳಬಾರದು ಇದು ಆರೋಗ್ಯದ ಮೇಲೆ ಸಮಸ್ಯೆ ಬೀಳುತ್ತದೆ ಮತ್ತು ಕ್ರಮೇಣ ಪತಿ-ಪತ್ನಿಯ ನಡುವೆ ಜಗಳವಾಗುವ ಸಾಧ್ಯತೆ ಇರುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.