ಕೇವಲ ಒಂದು ನಿಮಿಷದಲ್ಲಿ ನಿಮ್ಮ ಮೇಲೆ ಯಾವ ದೇವರ ಆಶೀರ್ವಾದ ಇದೆ ಎಂದು ತಿಳಿಯಿರಿ
ಕೇವಲ ಒಂದು ನಿಮಿಷದಲ್ಲಿ ನಿಮ್ಮ ಮೇಲೆ ಯಾವ ದೇವರ ಆಶೀರ್ವಾದ ಇದೆ ಎಂದು ತಿಳಿಯಿರಿ
ಸ್ಕ್ರೀನ್ ಮೇಲೆ ಕಾಣುತ್ತಿರುವ ಹೂವುಗಳಲ್ಲಿ ಯಾವುದಾದರೂ ಒಂದು ಹೂವನ್ನು ಆರಿಸಿ, ಇದರಿಂದ ನಿಮಗೆ ಯಾವ ದೇವರ ಅನುಗ್ರಹ ಇದೆ ಎಂದು ತಿಳಿಯೋಣ:
ನೀವೇನಾದರೂ ಮೊದಲನೇ ಹೂವನ್ನು ಆಯ್ಕೆ ಮಾಡಿದರೆ ನಿಮ್ಮ ಮೇಲೆ ಶ್ರೀ ಕೃಷ್ಣನ ಆಶೀರ್ವಾದ ಇದ್ದೇ ಇರುತ್ತದೆ ಜೀವನದಲ್ಲಿ ನೀವು ಏನೇ ಕೆಲಸ ಮಾಡಿದರೂ ಭಗವಂತ ಶ್ರೀ ಕೃಷ್ಣ ನಿಮ್ಮ ಬೆನ್ನೆಲುಬಾಗಿ ನಿಂತಿರುತ್ತಾನೆ.
ಇನ್ನು ನೀವು ಎರಡನೆಯ ಹೂವನ್ನು ಆಯ್ಕೇ ಮಾಡಿದ್ದರೆ ನಿಮ್ಮ ಮೇಲೆ ಲಕ್ಷ್ಮಿ ದೇವಿಯ ಆಶೀರ್ವಾದ ಇರುತ್ತದೆ ಹಾಗೆ ನೀವು ಲಕ್ಷ್ಮೀದೇವಿಯನ್ನು ಆರಾಧಿಸಿದರೆ ಆದಷ್ಟು ಬೇಗ ನೀವು ಸಂಪತ್ತನ್ನು ಗಳಿಸಬಹುದು.
ನೀವು ಮೂರನೇ ಹೂವನ್ನು ಆಯ್ಕೆ ಮಾಡಿದ್ದರೆ ನಿಮಗೆ ವಿಶೇಷವಾಗಿ ಮಹಾದೇವನ ಆಶೀರ್ವಾದ ನಿಮ್ಮ ಮೇಲೆ ಸದಾ ಇರುತ್ತದೆ ಹಾಗೂ ನಿಮ್ಮ ಜೀವನದಲ್ಲಿ ಎಷ್ಟೇ ಕಷ್ಟಗಳಿದ್ದರೂ ಸಹ ಮಹಾದೇವನನ್ನು ನೆನೆದರೆ ಸಾಕು ನಿಮ್ಮ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ.
ನೀವು ನಾಲ್ಕನೆಯ ಹೂವನ್ನು ಆಯ್ಕೆ ಮಾಡಿದ್ದಾರೆ ನಿಮಗೆ ವಿಶೇಷವಾಗಿ ಸೂರ್ಯದೇವನ ಆಶೀರ್ವಾದ ಇರುತ್ತದೆ ಈ ಕಾರಣದಿಂದಾಗಿ ನಿಮ್ಮಲ್ಲಿ ತೇಜಸ್ಸು ಹೆಚ್ಚಾಗಿರುತ್ತದೆ ಹಾಗೂ ನೀವು ಎಂದಿಗೂ ಸಹ ಎಷ್ಟೇ ಕಷ್ಟ ಬಂದರೂ ಕುಗ್ಗುವುದಿಲ್ಲ.
ಇನ್ನು ನೀವು ಐದನೆಯ ಹೂವನ್ನು ಆಯ್ಕೆ ಮಾಡಿದ್ದರೆ ನಿಮ್ಮ ಮೇಲೆ ಗಣೇಶನ ಆಶೀರ್ವಾದ ಇರುತ್ತದೆ ಇವರು ಬೆಳಿಗ್ಗೆ ಎದ್ದ ತಕ್ಷಣ ಕೇವಲ ಒಂದು ಬಾರಿ ಗಣೇಶನನ್ನು ನೆನೆದರೆ ಸಾಕು ಇವರ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳು ದೂರವಾಗುತ್ತದೆಇವರು ಬಹಳ ಚುರುಕಾದ ವ್ಯಕ್ತಿಗಳಾಗಿರುತ್ತಾರೆ ಯಾವುದೇ ಕೆಲಸಗಳನ್ನು ಕೊಟ್ಟರು ಬಹಳ ಚುರುಕಾಗಿ ವೇಗವಾಗಿ ಮಾಡುತ್ತಾರೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ
