ಏಪ್ರಿಲ್ 15 ಸೋಮವಾರ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಗಜಕೇಸರಿಯೋಗ ರಾಜಯೋಗ

0 1,218

ಏಪ್ರಿಲ್ ಹದಿನೈದನೇ ತಾರೀಖು ಬಹಳ ವಿಶೇಷವಾದ ಸೋಮವಾರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ಒಂಬತ್ತು ರಾಶಿಗಳಿಗೆ ಶುಕ್ರದೆಸೆ ಆರಂಭ. ಹಾಗಾದ್ರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶೀರ್ವಾದದಿಂದ ಈ ಒಂಬತ್ತು ರಾಶಿಯವರ ಜೀವನದಲ್ಲಿ ಸಾಕಷ್ಟು ಧನಪ್ರಾಪ್ತಿಯಾಗಲಿದೆ. ಇವರ ಜೀವನದಲ್ಲಿ ಆದಾಯದ ಮೂಲಗಳು ಹೆಚ್ಚಾಗುತ್ತದೆ. ಕೆಲಸ ಮಾಡುವವರಿಗೆ ಅನುಕೂಲತೆಗಳು ಕಂಡು ಬರುತ್ತದೆ ಹಾಗು ಈ ರಾಶಿಯವರಿಗೆ ಹಣಕಾಸಿನ ವಿಚಾರದಲ್ಲಿ ಸುಧಾರಣೆಗಳು ಕಂಡು ಬರುತ್ತದೆ.ಯಾವುದೇ ಕಾರ್ಯಗಳಿಗೆ ಹಣದ ವ್ಯವಸ್ಥೆ ಮಾಡಲು ಮುಂದಾದರೆ ಅಂತಹ ವ್ಯವಸ್ಥೆಯನ್ನು ಕೈಗೊಳ್ಳುತ್ತೀರಿ. ನಿಮ್ಮ ಮನೆಯಲ್ಲಿ ಆದಾಯದ ಮಟ್ಟ ಹೆಚ್ಚಾಗುತ್ತದೆ. ಕೆಲಸ ಕಾರ್ಯದಲ್ಲಿ ಪ್ರಗತಿ ಕಂಡು ಬರುತ್ತದೆ.

ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಎಲ್ಲ ರೀತಿಯ ಸಾಲದ ಸಮಸ್ಯೆಯಿಂದ ಹೊರ ಬರುತ್ತಾರೆ. ಮಾಡುವ ಕೆಲಸ ಕಾರ್ಯದಲ್ಲಿ ಪ್ರಗತಿ ಕಾಣುತ್ತಾರೆ. ಪಾಲುದಾರಿಕೆಯಲ್ಲಿ ಹೂಡಿಕೆ ಮಾಡುವವರಿಗೆ ಅವಕಾಶಗಳು ಸಿಗುತ್ತದೆ.

ಹಿರಿಯರ ಆಸ್ತಿ ನಿಮಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ ಹಾಗು ನಿಮ್ಮ ಜೀವನದಲ್ಲಿರುವ ಎಲ್ಲಾ ಅಡೆತಡೆಗಳು ನಿವಾರಣೆಯಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಮೋಸಹೋಗಿದ್ದಾರೆ ಅಂತ ಹಣಕಾಸು ವಾಪಸು ಪಡೆಯುವ ಸಾಧ್ಯತೆ ಇದೆ. ಮಂಜುನಾಥ ಸ್ವಾಮಿಯ ಆರಾಧನೆ ಮಾಡಿದ್ರೆ ಎಲ್ಲ ವಿಷಯದಲ್ಲೂ ಸಾಕಷ್ಟು ಲಾಭವನ್ನು ಪಡೆಯುತ್ತಿರ.

ಹಾಗೆ ಶುಭ ಸೋಮವಾರ ಆಗಿರುವುದರಿಂದ ಮಂಜುನಾಥನ ಆಶೀರ್ವಾದದಿಂದಾಗಿ ಇಷ್ಟೆಲ್ಲ ಲಾಭ ಅನ್ನುವುದು ಸಿಗುತ್ತಿದೆ. ಹಾಗಾದರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವೆಂದರೆ ವೃಶ್ಚಿಕ ರಾಶಿ, ಮೇಷ ರಾಶಿ, ಮೀನ ರಾಶಿ, ಧನಸ್ಸು, ರಾಶಿ, ಮಕರ ರಾಶಿ, ಕುಂಭರಾಶಿ, ಕನ್ಯ ರಾಜ್ಯಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ನೀವು ಓಂ ಶ್ರೀಮಂಜುನಾಥ ಸ್ವಾಮಿ ಅಂತ ಕಮೆಂಟ್ ಮಾಡಿ ಮತ್ತು ಎಲ್ಲರಿಗೂ ಶೇರ್ ಮಾಡಿ.

Leave A Reply

Your email address will not be published.