ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು

0 22

ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು

ನಮಸ್ಕಾರ ಸ್ನೇಹಿತರೆ, ಜಾತಕದಲ್ಲಿ ಗ್ರಹ ದೋಷವಿದ್ದರೆ ಮದುವೆ ಸೇರಿದಂತೆ ಶುಭಕಾರ್ಯಗಳು ವಿಳಂಬವಾಗುತ್ತವೆ. ಜಾತಕದಲ್ಲಿ ಕಂಡುಬರುವ ದೋಷ ನಿವಾರಣೆಗೆ ಶಾಸ್ತ್ರದಲ್ಲಿ ಅನೇಕ ಉಪಾಯಗಳನ್ನು ಹೇಳಲಾಗಿದೆ ಜಾತಕ ದೋಷದಿಂದ ವಿವಾಹ ತಡವಾಗುತ್ತಿದ್ದರೆ ಶಾಸ್ತ್ರದಲ್ಲಿ ಹೇಳಿದ ಕೆಲವು ಉಪಾಯಗಳನ್ನು ಅನುಸರಿಸಿ. ಬೇಗ ಮದುವೆಯಾಗ ಬಯಸುವವರು ಗುರುವಾರದಂದು ಆಕಳಿಗೆ ಎರಡು ರೊಟ್ಟಿ ಜೊತೆಗೆ ಅರಿಶಿನವನ್ನು ನೀಡಿ


ಹುಡುಗಿ ಮದುವೆಗೆ ವಿಳಂಬವಾಗುತ್ತಿದ್ದರೆ ತೆಂಗಿನಕಾಯಿಯನ್ನು ಶಿವಲಿಂಗದ ಮುಂದಿಟ್ಟು ಮಂತ್ರವನ್ನು ಜಪಿಸಿ. ನಂತರ ಶಿವಲಿಂಗದ ಮುಂದೆ ತೆಂಗಿನ ಕಾಯಿಯನ್ನು ಒಡೆದು ಪೂಜೆ ಮಾಡಬೇಕು, ಗುರುವಾರ ಬಾಳೆ ಗಿಡಕ್ಕೆ ನೀರು ಹಾಕಬೇಕು, ನಂತರ ತುಪ್ಪದ ದೀಪವನ್ನು ಹಚ್ಚಬೇಕು, ಇದರಿಂದ ಬೇಗ ಕಂಕಣ ಭಾಗ್ಯ ಒಲಿದು ಬರುತ್ತದೆ

ಶಿವ ಪಾರ್ವತಿ ಪೂಜೆ ಮಾಡುವುದರಿಂದಲೂ ಮದುವೆಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಪ್ರತಿ ದಿನ ಶಿವಲಿಂಗದ ಮೇಲೆ ಕುದಿಸದ ಹಾಲು, ಅಕ್ಕಿ, ಕುಂಕುಮ ಅರ್ಪಿಸಿ ವಿಧಿ ಪ್ರಕಾರ ಪೂಜೆ ಮಾಡಬೇಕು
ಧನ್ಯವಾದಗಳು

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave A Reply

Your email address will not be published.