ತುಳಸಿ ಎಲೆಗಳ ಅದ್ಭುತ ಪ್ರಯೋಜನಗಳು..!
Health benefits of tulasi Leaf

0 9

ತುಳಸಿ ಎಲೆಗಳ ಅದ್ಭುತ ಪ್ರಯೋಜನಗಳು..!
Health benefits of tulasi Leaf..!

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ಪ್ರತಿಯೊಬ್ಬರ ಮನೆ ಮುಂದೆ ತುಳಸಿ ಗಿಡವನ್ನು ನಾವು ಕಾಣಬಹುದು ಯಾಕೆಂದರೆ ಇದರಲ್ಲಿರುವಂತಹ ಔಷಧಿ ಗುಣಗಳು ಅಂತಹದು, ನಮ್ಮ ಹಿಂದೂ ಧರ್ಮದಲ್ಲಿ ತುಳಸಿಯನ್ನು ದೇವತೆಯಂತೆ ಪೂಜಿಸುತ್ತಾರೆ ತುಳಸಿಯು ವಾತಾವರಣದಲ್ಲಿ ಹೆಚ್ಚು ಆಮ್ಲಜನಕವನ್ನು ಉತ್ಪಾದನೆ ಮಾಡುತ್ತದೆ ಹಾಗೆ ಕ್ರಿಮಿ ಕೀಟಗಳನ್ನು ತಡೆಯುತ್ತದೆ ತುಳಸಿ ಎಲೆಗಳನ್ನು ನಿಯಮಿತವಾಗಿ ಸೇವನೆ ಮಾಡಿದರೆ ಏನೆಲ್ಲ ಪ್ರಯೋಜನವಾಗುತ್ತದೆ ಎಂದು ತಿಳಿದರೆ ನೀವು ಕೂಡ ತುಳಸಿ ಎಲೆಗಳನ್ನು ತಿನ್ನಲು ಶುರು ಮಾಡುತ್ತೀರಿ.
ಮನೆಯ ಮುಂದೆ ತುಳಸಿ ಗಿಡವನ್ನು ನೆಡುವುದರಿಂದ ವಾತಾವರಣದಲ್ಲಿ ಹೆಚ್ಚು ಆಮ್ಲಜನಕವನ್ನು ಉತ್ಪಾದನೆ ಮಾಡಲು ಸಹಾಯ ಮಾಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮನೆಯಲ್ಲಿ ಸುತ್ತಮುತ್ತಲಿನ ವಾತಾವರಣ ಚೆನ್ನಾಗಿದ್ದರೆ ಯಾವುದೇ ರೀತಿಯ ರೋಗಗಳು ಕಾಣಿಸಿಕೊಳ್ಳುವುದಿಲ್ಲ ಜೊತೆಗೆ ಕ್ರಿಮಿ ಕೀಟಗಳ ಕಾಟ ಕೂಡ ಕಡಿಮೆಯಾಗುತ್ತದೆ ತುಳಸಿ ಗಿಡದ ಪೂಜೆಯಿಂದಾಗಿ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ತುಳಸಿ ಎಲೆಯ ನಿಯಮಿತ ಸೇವನೆಯಿಂದ ಹಲವಾರು ಸೋಂಕುಗಳಿಂದ ದೂರವಿರಬಹುದು ಮತ್ತು ಇದರ ಸೇವನೆಯಿಂದ ನಮ್ಮ ಬುದ್ಧಿ ಶಕ್ತಿ ಹಾಗೂ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ ವಯಸ್ಸಾದವರು ಇದರ ಸೇವನೆ ಮಾಡುವುದರಿಂದ ಸುಸ್ತು ನಿಶಕ್ತಿ ಕಡಿಮೆಯಾಗುತ್ತದೆ ಹಾಗೆ ವಾಂತಿ, ಭೇದಿ, ಕ್ಷಯ ಇವುಗಳನ್ನು ಗುಣಪಡಿಸುವ ಶಕ್ತಿ ಇದೆ

ಮನೆಯಲ್ಲಿ ಸೊಳ್ಳೆಗಳು ಹೆಚ್ಚಾಗಿದ್ದರೆ ತುಳಸಿ ಎಲೆಗಳನ್ನು ನೀರಿನಲ್ಲಿ ಕುದಿಸಿ ಸಿಂಪಡಿಸಬೇಕು ಚರ್ಮ ರೋಗಗಳು ಅದರಲ್ಲೂ ಅಲರ್ಜಿಗಳ ವಿರುದ್ಧ ಇದು ದಿವ್ಯ ಔಷಧಿಯಾಗಿದೆ ತುಳಸಿ ಕಷಾಯವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಮಾನಸಿಕ ಒತ್ತಡವನ್ನು ತಡೆಗಟ್ಟಬಹುದು ಸಕ್ಕರೆ ಕಾಯಿಲೆಯನ್ನು ಗುಣಪಡಿಸಲು ತುಳಸಿಯನ್ನು ಬಳಸುತ್ತಾರೆ ರಕ್ತ ಮತ್ತು ಸಕ್ಕರೆ ಪ್ರಮಾಣವೂ ಹತೋಟಿಗೆ ಬರಲು ತುಳಸಿ ಬಹಳ ಉಪಯುಕ್ತವಾಗಿದೆ ಅಷ್ಟೇ ಅಲ್ಲದೆ ಬಿಪಿ ಯನ್ನು ತಡೆಗಟ್ಟಲು ಇದು ಸಹಾಯ ಮಾಡುತ್ತದೆ ಮತ್ತು ಇದರಲ್ಲಿ ರೋಗನಿರೋಧಕ ಶಕ್ತಿ ಇದ್ದು ಪ್ರತಿನಿತ್ಯ ಬೆಳಿಗ್ಗೆ ನಾಲ್ಕರಿಂದ ಐದು ತುಳಸಿ ಎಲೆಗಳನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ತುಳಸಿಯನ್ನು ಶೀತ, ತಲೆನೋವು, ಅಜೀರ್ಣ

ಹಾಗೆ ಹೃದಯ ಸಂಬಂಧಿ ಸಮಸ್ಯೆಗಳಿಗೆ ಔಷಧಿಯಾಗಿ ಬಳಸಲಾಗುತ್ತದೆ ಇದರಲ್ಲಿರುವ ಔಷಧೀಯ ಗುಣಗಳು ಎಚ್1 ಎನ್1
ರೋಗಾಣುಗಳು ಶರೀರಕ್ಕೆ ಪ್ರವೇಶ ಮಾಡದಂತೆ ರಕ್ಷಿಸುತ್ತದೆ ಹಾಗೆ ರೋಗ ಪೀಡಿತರಾದವರು ಶೀಘ್ರ ಗುಣಮುಖರಾಗಲು ಸಹಾಯ ಮಾಡುತ್ತದೆ ತುಳಸಿ ಎಲೆಗಳ ಸೇವನೆಯಿಂದಾಗಿ ಬಾಯಿಯ ದುರ್ಗಂಧ ನಿವಾರಣೆಯಾಗುತ್ತದೆ ನಿಯಮಿತವಾಗಿ ಸೇವನೆ ಮಾಡುವುದರಿಂದ ಶೀತ, ಜ್ವರ ಶ್ವಾಸಕೋಶದ ಸೋಂಕು, ಕೆಮ್ಮು, ನೆಗಡಿ ಹೋಗಲಾಡಿಸಲು ಸಾಧ್ಯ ತುಳಸಿ ಎಲೆಯ ಕಷಾಯದಿಂದ ದೇಹ ಸದೃಢವಾಗುವುದಲ್ಲದೆ ಹೊಟ್ಟೆಗೆ ಸಂಬಂಧಿಸಿದ ರೋಗಗಳಿಂದ ದೂರವಿರಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.