ಚಳಿಗಾಲದಲ್ಲಿ ನಿಮ್ಮ ದೇಹದ ಅಂತರಿಕ ಶಕ್ತಿ ಹೆಚ್ಚಿಸಲು ಐದು ವಿಶೇಷ ತಿಂಡಿಗಳು

0 13

ಚಳಿಗಾಲದಲ್ಲಿ ನಿಮ್ಮ ದೇಹದ ಅಂತರಿಕ ಶಕ್ತಿ ಹೆಚ್ಚಿಸಲು ಐದು ವಿಶೇಷ ತಿಂಡಿಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಚಳಿಗಾಲದಲ್ಲಿ ನಮ್ಮ ದೇಹದ ರೋಗ ನಿರೋಧಕ ಶಕ್ತಿಗಳನ್ನು ಹೆಚ್ಚಿಸಲು ಅನೇಕ ಆಹಾರಗಳು ಇದೆ ಇದರಲ್ಲಿ ಪ್ರಮುಖವಾದ ಐದು ವಿಶೇಷ ತಿಂಡಿಯನ್ನು ನಾವು ಈಗ ನಿಮಗೆ ತಿಳಿಸುತ್ತೇವೆ ಮೊದಲನೆಯದಾಗಿ ಕ್ಯಾರೆಟ್ ಇದು ನಮ್ಮ ದೇಹಕ್ಕೆ ಅತಿ ಮುಖ್ಯವಾಗಿ ಬೇಕಾದ ವಿಟಮಿನ್ ಎ ಅನ್ನು ಪೂರೈಸುತ್ತದೆ ಇದು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಇದು ತೊಂದರೆಯನ್ನು ಸ್ವಲ್ಪ ಮಟ್ಟದ ಹಾಗೆ ಸರಿಪಡಿಸುತ್ತದೆ ಬೀಸಿಂಗ್ ಇರುವವರು ಇದನ್ನು ಬಳಸಿದರೆ ಉತ್ತಮವಾಗಿ ಇರುತ್ತದೆ ಇದು ಹೃದಯ ಸಂಬಂಧಿ ಕಾಯಿಲೆ ಮತ್ತು ಚರ್ಮದಕ್ಕಾಗಿ ಉತ್ತಮ ಆಹಾರ

ಎರಡನೆಯದಾಗಿ ಕಿತ್ತಳೆ ಹಣ್ಣು ಇದರಲ್ಲಿ ಅತಿ ಹೆಚ್ಚು ವಿಟಮಿನ್ ಸಿ ಅಂಶ ಇರುತ್ತದೆ ಪ್ರತಿನಿತ್ಯ ಕೆಲಸ ಮಾಡಲು ಇದು ಉತ್ಸಾಹವನ್ನು ನೀಡಲು ಹೆಚ್ಚು ಉತ್ತಮ ಮಾಡುತ್ತದೆ ಇದು ನಮ್ಮ ದೇಹದ ಜೀರ್ಣಕ್ರಿಯೆ ಮತ್ತು ಚರ್ಮದ ಆರೋಗ್ಯವನ್ನು ವೃದ್ಧಿಸುತ್ತದೆ ಇದು ಚರ್ಮದ ಅನೇಕ ತೊಂದರೆಗಳಿಂದ ನಿಮ್ಮನ್ನು ರಕ್ಷಣೆ ಮಾಡುತ್ತದೆ

ಮೂರನೆಯದಾಗಿ ಬಿಟ್ರೋಟ್ ಇದರಲ್ಲಿ ಮುಖ್ಯವಾಗಿ ಕಬ್ಬಿನಾಂಶ ವಿಟಮಿನ್ ಎ ವಿಟಮಿನ್ ಬಿ ಮತ್ತೆ ವಿಟಮಿನ್ ಸಿ ಇದರ ಜೊತೆ ಸಾಕಷ್ಟು ಶಕ್ತಿಗಳು ಇದರಲ್ಲಿ ಇದೆ ಇದು ಲಿವರ್ ನಲ್ಲಿ ಇರುವ ವಿಷಯುಕ್ತ ಅಂಶಗಳನ್ನು ಹೊರಹಾಕುತ್ತದೆ ಇದರ ಬಳಕೆಯಿಂದ ಡಯಾಬಿಟಿಸ್ ಹೃದಯ ಸಂಬಂಧಿ ಕಾಯಿಲೆ ಬೊಜ್ಜು ಅಂತಹ ಸಮಸ್ಯೆಗಳನ್ನು ತಡೆದು ಹೋಗಬಹುದು ಇದರ ಬಳಕೆಯಿಂದ ಬಿಳಿ ರಕ್ತ ಕಣಗಳು ಹೆಚ್ಚಾಗುತ್ತದೆ

ನಾಲ್ಕನೇದಾಗಿ ಪಾಲಕ್ ಸೊಪ್ಪು ಇದರಲ್ಲಿ ವಿಟಮಿನ್ ಮತ್ತು ಮಿನರಲ್ ಗಳು ಸಾಕಷ್ಟು ಇವೆ ಇದು ಚಳಿಗಾಲದ ಉತ್ತಮ ಆಹಾರವಾಗಿದೆ ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ನಿಮ್ಮ ಶಕ್ತಿ ಕೊಂಗುವುದನ್ನು ತಡೆಯುತ್ತದೆ ಇದು ನಿಮ್ಮ ದೇಹಕ್ಕೆ ಉತ್ತಮ ಶಕ್ತಿಯನ್ನು ನೀಡುತ್ತದೆ

ಐದನೆಯದಾಗಿ ಕೋಳಿಯ ಮೊಟ್ಟೆ ನಿಮಗೆ ತಿಳಿದಿರುವ ಹಾಗೆ ಮೊಟ್ಟೆಯಲ್ಲಿ ಅತ್ಯಧಿಕ ಪ್ರೋಟೀನ್ ಅಂಶಗಳು ಇರುತ್ತದೆ ಇದನ್ನು ಹಸಿಯಾಗಿ ಮತ್ತು ಬೇಯಿಸಿ ಸಹ ಬಳಸಬಹುದು ಇದು ವಾತಾವರಣದಿಂದ ಉಂಟಾಗುವ ಅನಾರೋಗ್ಯವನ್ನು ತಡೆಯುತ್ತದೆ ಇದರಲ್ಲಿ ವಿಟಮಿನ್ ಡಿ ಮತ್ತು ವಿಟಮಿನ್ ಬಿ ಮತ್ತು ಮಿನರಲ್ ಗಳು ಹೆಚ್ಚಾಗಿ ಇರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.