ಚಂದ್ರಗ್ರಹಣದ ಹಿಂದಿನ ದಿನದಿಂದಲೇ ಈ ನಾಲ್ಕು ರಾಶಿಯವರು ಎಚ್ಚರದಿಂದ ಇರಬೇಕು

0 11

ಚಂದ್ರಗ್ರಹಣದ ಹಿಂದಿನ ದಿನದಿಂದಲೇ ಈ ನಾಲ್ಕು ರಾಶಿಯವರು ಎಚ್ಚರದಿಂದ ಇರಬೇಕು

ಚಂದ್ರಗ್ರಹಣದ ಹಿಂದಿನ ದಿನವೇ ಈ ನಾಲ್ಕು ರಾಶಿಯವರು ಬಹಳ ಎಚ್ಚರಿಕೆಯಿಂದ ಇರಬೇಕು ಇಲ್ಲವಾದರೆ ಗಂಡಾಂತರ ಕಾದಿದೆ ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸವನ್ನು ಹಬ್ಬಗಳ ತಿಂಗಳು ಎಂದು ಕರೆಯಲಾಗುತ್ತದೆ ಈ ವರ್ಷ ಕಾರ್ತಿಕ ಮಾಸವು ಬಹಳ ವಿಶೇಷವಾಗಿದೆ 15 ದಿನಗಳ ಅಂತರದಲ್ಲಿ ಸಂಭವಿಸುವ ಎರಡು ಗ್ರಹಣಗಳು ಎಲ್ಲ ರಾಶಿಯ ಜನರ ಜೀವನದ ಮೇಲೆ ಭಾರಿ ಪ್ರಭಾವ ಬೀರುತ್ತಿದೆ ಆದರೆ ಮುಂಬರುವ ಚಂದ್ರಗ್ರಹಣ ನಾಲ್ಕು ರಾಶಿಯ ಜಾತಕದವರ ಮೇಲೆ ಹೆಚ್ಚಾಗಿ ಪ್ರಭಾವ ಬೀರಲಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ನವೆಂಬರ್ 8ರಂದು ಚಂದ್ರ ಗ್ರಹಣ ಇರುವುದರಿಂದ ಈ ಬಾರಿ ಒಂದು ದಿನ ಮುಂಚಿತವಾಗಿ ನವೆಂಬರ್ 7ರಂದು ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ ಎನ್ನಲಾಗಿದೆ ಮತ್ತು ದೀಪಾವಳಿಯ ಹಬ್ಬದಂದು ನವೆಂಬರ್ 8ರಂದು ಚಂದ್ರ ಗ್ರಹಣವು ಮಧ್ಯಾಹ್ನ 1:32 ರಿಂದ 7:27 ನಿಮಿಷಗಳವರೆಗೂ ಇರಲಿದೆ ಆದರೆ ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ ಹೀಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅದರ ಸೂತಕ ಕಾಲ ಮಾನ್ಯವಿರುವುದಿಲ್ಲ ದೀಪಾವಳಿ ಎಂದು ಸಂಭವಿಸಲಿರುವ ಚಂದ್ರಗ್ರಹಣವು ನಾಲ್ಕು ರಾಶಿಗಳಾದ ವೃಶ್ಚಿಕ ರಾಶಿ, ವೃಷಭ ರಾಶಿ, ಕನ್ಯಾ ರಾಶಿ ಮತ್ತು ಮಿಥುನ ರಾಶಿಯ ಜನರ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ

ಈ ರಾಶಿಯ ಜನರು ಈ ದಿನ ಜಾಗರೂಕರಾಗಿರಬೇಕು ಮೊದಲನೆಯದಾಗಿ ವೃಶ್ಚಿಕ ರಾಶಿ: ಈ ರಾಶಿಯ ಜನರು ಗ್ರಹಣದ ಸಮಯದಲ್ಲಿ ಜಾಗರೂಕರಾಗಿರಬೇಕು ಈ ಸಮಯದಲ್ಲಿ ಹಣಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡುವ ಮೊದಲು ನೀವು ಸಾಕಷ್ಟು ಯೋಚಿಸಬೇಕು ಇಲ್ಲದಿದ್ದರೆ ನೀವು ದೊಡ್ಡ ಆರ್ಥಿಕ ನಷ್ಟವನ್ನು ಅನುಭವಿಸುವಿರಿ ವೃಷಭ ರಾಶಿ: ಈ ರಾಶಿಯವರಿಗೆ ಚಂದ್ರ ಗ್ರಹಣವು ಶುಭವಲ್ಲ ಈ ಸಮಯದಲ್ಲಿ ನೀವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಗ್ರಹಣದ ಸಮಯದಲ್ಲಿ ಯಾವುದೇ ಒಂದು ಹೊಸ ಕೆಲಸವನ್ನು ಪ್ರಾರಂಭಿಸುವುದರಿಂದ ದೂರವಿರಲು ಪ್ರಯತ್ನಿಸಿ ಕನ್ಯಾ ರಾಶಿ: ಈ ರಾಶಿಯ ಜಾತಕದವರು ಇಡೀ 15 ದಿನಗಳ ವರೆಗೂ ಜಾಗರೂಕರ ಆಗಿರಬೇಕು ಯಾವುದೇ ರೀತಿ ಅನಗತ್ಯ ಖರ್ಚುಗಳಿಂದ ದೂರ ಇರಬೇಕು ಮಿಥುನ ರಾಶಿ: ಗ್ರಹಣವು ಈ ರಾಶಿಯವರಿಗೆ ಅರ್ಥಿಕ ದೃಷ್ಟಿಯಿಂದ ಕೆಟ್ಟ ಪರಿಣಾಮ ಬೀರಲಿದೆ ಈ ಸಮಯದಲ್ಲಿ ನಿಮ್ಮ ಖರ್ಚುಗಳು ಗಣನೀಯವಾಗಿ ಹೆಚ್ಚಾಗಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.