ಡಿಸೆಂಬರ್ 23 ಅಮಾವಾಸ್ಯೆ ಮುಗಿದ ನಂತರ ಈ ಐದು ರಾಶಿಯವರಿಗೆ ಬಾರಿ ಅದೃಷ್ಟ

0 23

ಡಿಸೆಂಬರ್ 23 ಅಮಾವಾಸ್ಯೆ ಮುಗಿದ ನಂತರ ಈ ಐದು ರಾಶಿಯವರಿಗೆ ಬಾರಿ ಅದೃಷ್ಟ

ಡಿಸೆಂಬರ್ 23ರ ಅಮಾವಾಸ್ಯೆಯ ನಂತರ ಈ ಐದು ರಾಶಿಯವರಿಗೆ ಮಹಾಲಕ್ಷ್ಮಿ ಆಶೀರ್ವಾದ ಸಿಗಲಿದೆ ಈ ಐದು ರಾಶಿಯವರು ಎಲ್ಲಾ ಆರ್ಥಿಕ ಅನುಕೂಲತೆಗಳನ್ನು ಪಡೆದುಕೊಳ್ಳಲಿದ್ದಾರೆ ಇದೇ ಅಮಾವಾಸ್ಯೆ ಮುಗಿದ ನಂತರ ಈ ಐದು ರಾಶಿಯ ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟುಗಳು ಸಿಗುವ ಸಾಧ್ಯತೆಗಳು ಇದೆ ಹೊಸ ವ್ಯಾಪಾರಿಗಳಿಗೆ ಹೊಸ ವರ್ಷದಂದು ಭಾರಿ ಅದೃಷ್ಟ ಬರಲಿದ್ದು ಈ ಒಂದು ವರ್ಷದ ಕೊನೆಯ ಅಮಾವಾಸ್ಯೆ ಇದಾಗಿದ್ದು ಈ ಅಮಾವಾಸ್ಯೆಯ ನಂತರ ವ್ಯಾಪಾರಿಗಳು ಭಾರಿ ಲಾಭವನ್ನು ಪಡೆದುಕೊಳ್ಳುತ್ತಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ರಾಶಿಯವರಿಗೆ ಸೂರ್ಯ ಮತ್ತು ಬುಧನ ಅನುಗ್ರಹ ಸಿಗುತ್ತಿರುವ ಕಾರಣ ಮಾಡುವ ಕೆಲಸಗಳಲ್ಲಿ ಪ್ರಮೋಷನ್ ಸಿಗುವ ಸಾಧ್ಯತೆಗಳು ಇದೆ ಹಾಗೂ ಶುಕ್ರ ಮತ್ತು ಶನಿಯಿಂದ ಇವರಿಗೆ ಹಣಕಾಸಿನಲ್ಲಿ ಭಾರಿ ಯೋಗ ಇದೆ ಎಂದು ಹೇಳಬಹುದು ಶುಕ್ರರು ಮತ್ತು ಶನಿ ದೇವರ ಕೃಪಾಕಟಾಕ್ಷ ಇದ್ದರೆ ಸಾಕು ಮಹಾಲಕ್ಷ್ಮಿ ಇರುತ್ತಾಳೆ ಹಣಕಾಸಿನಲ್ಲಿ ಯಾವುದೇ ರೀತಿಯ ತೊಂದರೆಗಳು ಬರುವುದಿಲ್ಲ ಕೃಷಿ ಕ್ಷೇತ್ರದಲ್ಲಿ ಇರುವವರಿಗೆ ಬಹಳ ಒಳ್ಳೆಯದಾಗುತ್ತದೆ ಹಾಗೂ ರೈತ ವರ್ಗದವರು ಕೂಡ ಈ ಅಮಾವಾಸ್ಯೆಯ ನಂತರ ಹಣವನ್ನು ಚೆನ್ನಾಗಿ ನೋಡಬಹುದು ಆಗಿದೆ ಇನ್ನು ಮನೆ ಅಥವಾ ಸೈಟುಗಳ ಖರೀದಿ ಮಾಡುವವರೆಗೂ ಕೂಡ ಈ ಒಂದು ಅಮಾವಾಸ್ಯೆಯ ನಂತರದ ದಿನಗಳಲ್ಲಿ ತುಂಬಾ ಒಳ್ಳೆಯ ಯೋಗ ಇದೆ ಎಂದು ಹೇಳಬಹುದು

ಇನ್ನು ನೀವು ಯಾರಿಗಾದರೂ ಸಾಲ ನೀಡಿದ್ದರೆ ಅದು ನಿಮಗೆ ಮರಳಿ ಬರುತ್ತದೆ ಇನ್ನು ಮದುವೆಯಾಗದೇ ಇರುವವರೆಗೂ ಕೂಡ ಈ ಒಂದು ಅಮಾವಾಸ್ಯೆಯ ನಂತರ ಉತ್ತಮವಾದ ವರ ಅಥವಾ ವಧು ಸಿಗುವ ಸಾಧ್ಯತೆಗಳು ಇದೆ ಇನ್ನೂ ಮಕ್ಕಳಿಗಾಗಿ ಕಾಯುತ್ತಿರುವವರಿಗೆ ಕೂಡ ಉತ್ತಮವಾದ ಸಿಹಿ ಸುದ್ದಿ ಕೇಳಿ ಬರುತ್ತದೆ ಹಾಗೂ ಈ ಅಮಾವಾಸ್ಯೆಯ ನಂತರ ಈ ರಾಶಿಯವರಿಗೆ ಅದೃಷ್ಟದ ದಿನ ಎಂದು ಹೇಳಬಹುದು ಹಾಗಾದರೆ ಇಷ್ಟೆಲ್ಲಾ ಅದೃಷ್ಟವನ್ನು ಇದೇ ಅಮಾವಾಸ್ಯೆಯ ನಂತರ ಪಡೆದುಕೊಳ್ಳುತ್ತಿರುವ ಅದೃಷ್ಟವಂತ ರಾಶಿಗಳು ಯಾವುವು ಎಂದರೆ: ಮಿಥುನ ರಾಶಿ, ಕರ್ಕಾಟಕ ರಾಶಿ, ಮೇಷ ರಾಶಿ, ಕುಂಭ ರಾಶಿ ಮತ್ತು ವೃಶ್ಚಿಕ ರಾಶಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.