ಡಿಸೆಂಬರ್ ನಲ್ಲಿ ಹುಟ್ಟಿದವರ ಗುಣ ಸ್ವಭಾವ

0 4,595

ಡಿಸೆಂಬರ್ ನಲ್ಲಿ ಹುಟ್ಟಿದವರ ಗುಣ ಸ್ವಭಾವ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಡಿಸೆಂಬರ್ ತಿಂಗಳಿನಲ್ಲಿ ಹುಟ್ಟಿದವರು ಅವರಿಗೆ ನೀಡಿದ ಕೆಲಸಗಳನ್ನು ತುಂಬಾ ನಿಧಾನವಾಗಿ ಮಾಡುತ್ತಾರೆ ಇವರು ಎಲ್ಲರ ಮಾತನ್ನು ಕೇಳುತ್ತಾರೆ ಆದರೆ ಅವರ ಮನಸ್ಸಿಗೆ ಏನು ಅನಿಸುತ್ತದೆ ಆ ಕೆಲಸವನ್ನು ಮಾಡುತ್ತಾರೆ ಇವರು ತಮ್ಮನ್ನು ತಾವೇ ಎಲ್ಲರಿಗಿಂತ ಶ್ರೇಷ್ಠ ಎಂದು ತಿಳಿದುಕೊಂಡಿರುತ್ತಾರೆ

ಇವರು ಎಲ್ಲರೂ ನನ್ನನ್ನು ಹೊಗಳಬೇಕು ಎಂದು ಆಸೆ ಪಡುತ್ತಾರೆ ಇವರು ಗೆಳೆಯರಿಗೋಸ್ಕರ ಹೆಚ್ಚು ಹಣವನ್ನು ಸಂಪಾದಿಸುತ್ತಾರೆ ಮತ್ತು ಅಷ್ಟೇ ಹಣವನ್ನು ಸಂಪಾದಿಸುತ್ತಾರೆ ಡಿಸೆಂಬರ್ ತಿಂಗಳಿನಲ್ಲಿ ಹುಟ್ಟಿದವರು ಸುಂದರ ಮತ್ತು ರೂಪವಂತರಾಗಿಯು ಸಹ ಇರುತ್ತಾರೆ ಜನರು ಇವರ ಮೇಲೆ ಬೇಗ ಆಕರ್ಷಿತರಾಗಿರುತ್ತಾರೆ ಇವರು ಭಾವನಾತ್ಮಕ ವ್ಯಕ್ತಿಗಳು ಬೇರೆಯವರನ್ನು ಬೇಗ ನಂಬುತ್ತಾರೆ ಮತ್ತು ಬೇಗ ಮೋಸ ಹೋಗುತ್ತಾರೆ

ಇವರು ತಮ್ಮ ತಪ್ಪಿನಿಂದ ಮತ್ತು ಸಂಬಂಧಗಳಿಂದ ದೂರವಾಗುತ್ತಾರೆ ಇವರಿಗೆ ಸಮಾಜದಲ್ಲಿ ಹೊಂದಾಣಿಕೆಯನ್ನು ಮಾಡಿಕೊಂಡು ಹೋಗಲು ಯಾವುದೇ ಕಾರಣಕ್ಕೂ ಆಗುವುದಿಲ್ಲ 15ನೇ ತಾರೀಖಿನಿಂದ 31 ನೇ ತಾರೀಖಿನವರೆಗೂ ಜನಿಸಿದವರು ತುಂಬಾ ಕಲೆ ವ್ಯಕ್ತಿಗಳಾಗಿರುತ್ತಾರೆ ಮತ್ತು ಡಿಸೆಂಬರ್ 1 ರಿಂದ 14ನೇ ತಾರೀಕಿನವರೆಗೂ ಹುಟ್ಟಿದವರು ಹೆಚ್ಚಾಗಿ ಆಲಸ್ಯ ಹೊಂದಿರುವ ವ್ಯಕ್ತಿಗಳು ಆಗಿರುತ್ತಾರೆ ಇವರು ಉದಾರ ಮನಸ್ಸಿನ ಸ್ವಭಾವದವರು ಆಗಿರುತ್ತಾರೆ

ಇವರು ಬೇರೆಯವರ ಕಷ್ಟಗಳಿಗೆ ಪರಿಹಾರ ಕೊಡುತ್ತಾರೆ ಹೆಚ್ಚು ಸಹಾಯವನ್ನು ಮಾಡುತ್ತಾರೆ ಇವರು ತಮ್ಮ ಕಷ್ಟಗಳನ್ನು ಯಾರ ಬಳಿಯೂ ಹೇಳುವುದಿಲ್ಲ ವಿದ್ಯಾಭ್ಯಾಸದಲ್ಲಿ ಇವರ ಜಾತಕವು ತುಂಬಾ ಚೆನ್ನಾಗಿರುತ್ತದೆ ಇವರ ಲಕ್ಕಿ ಕಲರ್ ಕೆಂಪು ಹಳದಿ ನೇರಲೆ ಬಣ್ಣ ಆಗಿರುತ್ತದೆ ಇವರ ನೆಚ್ಚಿನ ದಿನ ರವಿವಾರ ಬುಧವಾರ ಮತ್ತು ಸೋಮವಾರ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.