ದೇವಸ್ಥಾನದಲ್ಲಿ ತೆಂಗಿನಕಾಯಿಯನ್ನು ಏಕೆ ಹೊಡೆಯುತ್ತಾರೆ

0 27

ದೇವಸ್ಥಾನದಲ್ಲಿ ತೆಂಗಿನಕಾಯಿಯನ್ನು ಏಕೆ ಹೊಡೆಯುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ದೇವಸ್ಥಾನದಲ್ಲಿ ಏಕೆ ತೆಂಗಿನಕಾಯಿಯನ್ನು ಹೊಡೆಯುತ್ತಾರೆ? ದೇವಸ್ಥಾನದಲ್ಲಿ ತೆಂಗಿನಕಾಯಿಯನ್ನು ಹೊಡೆಯುವುದರ ಲಾಭವೇನು ಎಂಬುದನ್ನು ಈ ದಿನ ತಿಳಿದುಕೊಳ್ಳೋಣ, ತೆಂಗಿನಕಾಯಿ ಮರವನ್ನು ಕಲ್ಪವೃಕ್ಷ ದೇವರು ಎಂದೆಲ್ಲ ಕರೆಯುತ್ತಾರೆ ಈ ತೆಂಗಿನಕಾಯಿಯನ್ನು ಶಿವನಿಗೆ ಹೋಲಿಸಿದ್ದಾರೆ ಹೇಗೆಂದರೆ ಶಿವನಿಗೂ 3 ಕಣ್ಣು ಮತ್ತು ತೆಂಗಿನಕಾಯಿಗು ಮೂರು ಕಣ್ಣು ಆದ್ದರಿಂದ ಇದನ್ನು ಶಿವನಿಗೆ ಹೋಲಿಸುತ್ತಾರೆ ತೆಂಗಿನಕಾಯಿ ವಿಶಿಷ್ಟವಾದದ್ದು ಮತ್ತು ಶುದ್ಧ ರೂಪವಾದದ್ದು ಆದ್ದರಿಂದ ಹಿಂದುಗಳು ದೇವರಿಗೆ ಅರ್ಪಿಸಿ ಕಾಯಿಯನ್ನು ಹೊಡೆಯುತ್ತಾರೆ ಇದು ಕಲ್ಪವೃಕ್ಷ ಆದ್ದರಿಂದ ಪೂಜೆಗೆ ಇದು ಬಹಳ ಮಹತ್ವವಾದದ್ದು

ತೆಂಗಿನಕಾಯಿಯನ್ನು ಹೊರಟಾದ ಹೆಣೆದ ಹೊರಗಿನ ನಾರುಗಳು ಅಸೂಯೆ, ದುರಾಸೆ, ಕಾಮ, ಸ್ವಾರ್ಥ ಮತ್ತು ಮನುಷ್ಯನ ಇತರ ದುರ್ಗುಣಗಳನ್ನು ಪ್ರತಿನಿಧಿಸುತ್ತದೆ ತೆಂಗಿನಕಾಯಿಯಲ್ಲಿರುವ ಬಿಳಿಯ ಭಾಗ ಶುದ್ಧತೆಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಮನಸ್ಸಿನ ಶುದ್ಧತೆಯನ್ನು ಪ್ರತಿಬಿಂಬಿಸುತ್ತದೆ ಮನಸ್ಸು ಶಾಂತಿಯಿಂದ ಇರುತ್ತದೆ ತೆಂಗಿನಕಾಯಿ ಮೂರು ಬೇರೆ ಬೇರೆ ಕಣ್ಣುಗಳಿಂದ ಕೂಡಿದೆ ಇದರಿಂದ ಸೃಷ್ಟಿ, ಸಂರಕ್ಷಣೆ ಮತ್ತು ವಿಘಟನೆಯನ್ನು ಇದು ಸೂಚಿಸುತ್ತದೆ

ತೆಂಗಿನಕಾಯಿ ಸಂಯೋಜನೆಯು ಮನುಷ್ಯನ ಮೂರು ಅಂಶಗಳ ಲಕ್ಷಣವಾಗಿದೆ ತೆಂಗಿನಕಾಯಿಯ ಹೊರೆಗಿನ ಭಾಗ ಹೊರಟಾದ ನಾರು ಭೌತಿಕ ಸಂಯೋಜನೆಯನ್ನು ಪ್ರತಿನಿಧಿಸುತ್ತದೆ ಆಂತರಿಕ ಬಿಳಿ ಭಾಗ ಮನುಷ್ಯನ ಮಾನಸಿಕ ಅಂಶವನ್ನು ಪ್ರತಿನಿಧಿಸುತ್ತದೆ ಮತ್ತು ಒಳಪದರದಲ್ಲಿರುವ ನೀರು ಆಧ್ಯಾತ್ಮಿಕ ಸಂಯೋಜನೆಯನ್ನು ಸೂಚಿಸುತ್ತದೆ

ಹಿಂದುಗಳು ದೇವರಿಗೆ ಪ್ರಾರ್ಥನೆಯ ಮೂಲಕ ತೆಂಗಿನಕಾಯಿಯನ್ನು ಹೊಡೆಯುತ್ತಾರೆ ಇದನ್ನು ಹಿಂದೂ ಧಾರ್ಮಿಕದಲ್ಲಿ ಆಶೀರ್ವಾದವಾಗಿ ಪ್ರಸಾದ ಎಂದು ತಿನ್ನುತ್ತಾರೆ ಅದು ದೇವರಿಂದ ದೈವಿಕ ಕಂಪನಗಳನ್ನು ಪಡೆದಿರುತ್ತದೆ ಇದರಿಂದ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ನೀಡುತ್ತದೆ ಈ ಕಾರಣದಿಂದಾಗಿ ದೇವರಿಗೆ ತೆಂಗಿನಕಾಯಿಯನ್ನು ಹೊಡೆಯುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.