ದಿನ ಭವಿಷ್ಯ

0 15

ದಿನ ಭವಿಷ್ಯ

ಮೇಷ ರಾಶಿ: ಮೇಷ ರಾಶಿಯವರಿಗೆ ಈ ದಿನ ಲಾಭದಾಯಕವಾಗಿ ಇರುತ್ತದೆ ಮತ್ತು ನೀವು ಕೆಲವು ಯೋಜನೆಗಳ ಅಡಿಯಲ್ಲಿ ಸರ್ಕಾರದಿಂದ ಗೌರವವನ್ನು ಪಡೆಯಬಹುದು ನೀವು ಇಂದು ಸಾಲವನ್ನು ತೆಗೆದುಕೊಂಡರೆ ಅದನ್ನು ಮರುಪಾವತಿಸಲು ಕಷ್ಟವಾಗಬಹುದು ಹಳೆಯ ಸ್ನೇಹಿತರ ಬೆಂಬಲ ಇರುತ್ತದೆ

ವೃಷಭ ರಾಶಿ: ಈ ರಾಶಿಯ ಜನರು ಇಂದು ಅತಿಯಾದ ಕೆಲಸದಿಂದ ವ್ಯಾಪಾರದ ಕೆಲಸದಲ್ಲಿ ತುಂಬಾ ನಿರತರಾಗಿರುತ್ತದೆ ಆದ್ದರಿಂದ ಜಾಗರೂಕರಾಗಿ ಇರಿ ಕಾಲಿಗೆ ಗಾಯವಾಗುವ ಸಾಧ್ಯತೆಗಳು ಇದೆ ನೀವು ಯಾವುದೇ ಕಾನೂನು ವಿಷಯಗಳಲ್ಲಿ ಸಿಲುಕಿದರೆ ಇಂದು ನಿಮಗೆ ಪರಿಹಾರ ಸಿಗುತ್ತದೆ

ಮಿಥುನ ರಾಶಿ: ಇಂದು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವ ಜನರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು ಮಕ್ಕಳಿಂದ ಕೆಲವು ಒಳ್ಳೆಯ ಸುದ್ದಿಗಳು ಕೇಳಿ ಬರುತ್ತದೆ

ಕರ್ಕಾಟಕ ರಾಶಿ: ಈ ರಾಶಿಯ ಅವಿವಾಹಿತರು ಇಂದು ಸಂಗಾತಿಯನ್ನು ಪಡೆಯಬಹುದು ಮದುವೆಗಾಗಿ ದಿನಾಂಕವನ್ನು ನಿಶ್ಚಯಿಸಬಹುದು ತಾಯಿ ಮತ್ತು ತಂದೆಯ ಬಗ್ಗೆ ವಿಶೇಷ ಕಾಳಜಿಯನ್ನು ವಹಿಸಬೇಕು ವೈಯಕ್ತಿಕ ಮತ್ತು ವೃತ್ತಿ ಜೀವನದಲ್ಲಿ ಇದ್ದಂತಹ ತೊಂದರೆಗಳು ಕೊನೆಗೊಳ್ಳುತ್ತದೆ

ಸಿಂಹ ರಾಶಿ: ಸಿಂಹ ರಾಶಿಯ ಜನರು ಇಂದು ಕೆಲವು ಕಾರಣಗಳಿಂದ ಖಿನ್ನತೆಗೆ ಒಳಗಾಗಬಹುದು ಆದರೆ ಕ್ರಮೆಣ ಪರಿಸ್ಥಿತಿಯು ಅನುಕೂಲಕರವಾಗಿರುತ್ತದೆ ಪೋಷಕರೆ ಸಹಾಯ ಮತ್ತು ಆಶೀರ್ವಾದದಿಂದ ನೀವು ಕೆಲಸವನ್ನು ಮಾಡಬೇಕು

ಕನ್ಯಾ ರಾಶಿ: ಕನ್ಯಾ ರಾಶಿಯ ಜನರು ಇಂದು ನಿರ್ಭಯತೆಯ ಭಾವನೆಯನ್ನು ಹೊಂದಿರುತ್ತಾರೆ ನಿಮ್ಮ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ

ತುಲಾ ರಾಶಿ: ತುಲಾ ರಾಶಿಯವರು ಇಂದು ಹೊಸ ಹೂಡಿಕೆಯನ್ನು ಮಾಡಲು ಬಯಸುತ್ತಾರೆ ನೀವು ಬಹಳಷ್ಟು ಲಾಭವನ್ನು ಪಡೆಯುತ್ತೀರಿ ನಿಮ್ಮ ವೈವಾಹಿಕ ಜೀವನದಲ್ಲಿ ಇದ್ದಂತಹ ತೊಂದರೆಗಳು ಪರಿಹಾರವಾಗಲಿದೆ

ವೃಶ್ಚಿಕ ರಾಶಿ: ವೃಶ್ಚಿಕ ರಾಶಿ ಜನರ ವ್ಯವಹಾರವನ್ನು ಹೆಚ್ಚಿಸಲು ಬಯಸಿದರೆ ಅದಕ್ಕಾಗಿ ನೀವು ಶ್ರಮಿಸಬೇಕಾಗುತ್ತದೆ ಕೆಲವು ಕಾರಣಗಳಿಂದ ನಿಮ್ಮ ಮನಸ್ಸು ಚಂಚಲವಾಗಬಹುದು ಮತ್ತು ನೀವು ಖಿನ್ನತೆಗೆ ಒಳಗಾಗಬಹುದು

ಧನಸ್ಸು ರಾಶಿ: ಧನಸ್ಸು ರಾಶಿಯವರು ಇಂದು ತಮ್ಮ ಸಂಗಾತಿಯಂದಿಗಿನ ಸಂಬಂಧದಲ್ಲಿ ಏರಳಿತಗಳನ್ನು ಎದುರಿಸಬಹುದು ನೀವು ಧಾರ್ಮಿಕ ಆಚರಣೆಗಳಲ್ಲಿ ಶ್ರದ್ಧೆಯಿಂದ ಕೆಲಸ ಮಾಡಿದರೆ ನಿಮ್ಮ ಮನಸ್ಸಿನಲ್ಲಿ ನಂಬಿಕೆ ಹೆಚ್ಚಾಗುತ್ತದೆ

ಮಕರ ರಾಶಿ: ಮಕರ ರಾಶಿಯವರು ಇಂದು ಕುಟುಂಬ ಮತ್ತು ಮಕ್ಕಳೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತಾರೆ ಮತ್ತು ಅತ್ತೆಯ ಕಡೆಯಿಂದ ಗೌರವವನ್ನು ಸಹ ಪಡೆಯುತ್ತಾರೆ ಲಾಭ ಪಡೆಯಲು ಇಡೀ ದಿನ ವ್ಯಾಪಾರದಲ್ಲಿ ನಿರತರಾಗಿರುತ್ತೀರಿ

ಕುಂಭ ರಾಶಿ: ಕುಂಭ ರಾಶಿಯ ಜನರು ಇಂದು ಬಹಳಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ ನಿಮ್ಮ ಸಂಗತಿಯ ದೈಹಿಕ ಅನಾರೋಗ್ಯದ ಕಾರಣ ನೀವು ಹಣವನ್ನು ಖರ್ಚು ಮಾಡಬೇಕಾಗುತ್ತದೆ ನೀವು ಇಂದು ಆಸ್ತಿಯನ್ನು ಖರೀದಿ ಅಥವಾ ಮಾರಾಟ ಮಾಡಲು ಬಯಸುತ್ತಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಜೆಯ ವೇಳೆ ಸಂಗಾತಿಯ ಆರೋಗ್ಯ ಸುಧಾರಿಸುತ್ತದೆ

ಮೀನ ರಾಶಿ: ಮೀನ ರಾಶಿಯವರು ತಮ್ಮ ವೃತ್ತಿ ಜೀವನದ ಬಗ್ಗೆ ಜಾಗರೂಕರಾಗಿರಬೇಕು ಆತುರದ ನಿರ್ಧಾರಗಳು ನಿಮ್ಮ ವಿರುದ್ಧ ಹೋಗಬಹುದು ಶನಿಯ ಅನುಗ್ರಹದಿಂದ ನಿಮ್ಮ ಕೆಲಸದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.