ದಿನ ಭವಿಷ್ಯ

0 4

ದಿನ ಭವಿಷ್ಯ .
ಮೇಷ ರಾಶಿ ಮೇಷ; ನೇರನುಡಿಯಿಂದ ಕಲಹ ಉಂಟಾಗುತ್ತದೆ ಶೇರು ವ್ಯವಹಾರದಲ್ಲಿ ತೊಂದರೆ ಉಂಟಾಗುತ್ತದೆ ಅನಾವಶ್ಯಕವಾಗಿ ಖರ್ಚು ಮಾಡುವ ಪರಿಸ್ಥಿತಿ ಬರುತ್ತದೆ ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ವೃಷಭ ರಾಶಿ; ವಿದ್ಯಾಭ್ಯಾಸದಲ್ಲಿ ಅನುಕೂಲ ಆಗುತ್ತದೆ ಗುಪ್ತ ಮಾರ್ಗದಿಂದ ಕಾರ್ಯ ಸಫಲತೆಯಾಗುತ್ತದೆ ತಾಯಿ ಇಂದ ಸಹಾಯ ಆಗುತ್ತದೆ. ಸಂಗಾತಿಯಿಂದ ಹಠಮಾರಿ ಧೋರಣೆ ಆಗುತ್ತದೆ.
ಮಿಥುನ ರಾಶಿ; ಉದ್ಯೋಗ ಪ್ರಾಪ್ತಿಯಾಗುತ್ತದೆ ಅನಗತ್ಯ ಪ್ರಯಾಣ ಮಾಡುವ ಸ್ಥಿತಿ ಬರುತ್ತದೆ ಬಂಧುಗಳಿಗಾಗಿ ಖರ್ಚು ಆಗುತ್ತದೆ ಕೆಲಸಗಾರರೊಂದಿಗೆ ಕಲಹ ಉಂಟಾಗುತ್ತದೆ ಅನಗತ್ಯ ದುಸ್ವಪ್ನಗಳು ಬೀಳುತ್ತದೆ

ಕಟಕ ರಾಶಿ; ಆರ್ಥಿಕವಾಗಿ ಲಾಭ ಬರುತ್ತದೆ ಮಕ್ಕಳಿಂದ ಸಹಾಯ ಬರುತ್ತದೆ ಚಿನ್ನಾಭರಣಗಳನ್ನು ಖರೀದಿ ಮಾಡುವಿರಿ ವಿದ್ಯಾಭ್ಯಾಸದಲ್ಲಿ ಆಸಕ್ತಿ ಇರುತ್ತದೆ.
ಸಿಂಹ ರಾಶಿ; ಸ್ವಂತ ವ್ಯವಹಾರದಲ್ಲಿ ಅನುಕೂಲವಾಗುತ್ತದೆ ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಾಣುತ್ತದೆ ವಾಹನ ಖರೀದಿಗೆ ಒಳ್ಳೆಯ ದಿನ ಸಾರ್ವಜನಿಕ ಸೇವೆಯಲ್ಲಿ ಆಸಕ್ತಿ ತೋರುವಿರಿ

ಕನ್ಯಾ ರಾಶಿ;ದೂರ ಪ್ರಯಾಣ ಮಾಡುವಿರಿ ಧೈರ್ಯದಿಂದ ಮುನ್ನುಗ್ಗುವ ಮನಸ್ಥಿತಿ ಉಂಟಾಗುತ್ತದೆ ಹಿರಿಯರೊಂದಿಗೆ ಮನಸ್ತಾಪವಿರುತ್ತದೆ ಅನಾರೋಗ್ಯ ನಿದ್ರಾ ಭಂಗ ಉದ್ಯೋಗ ನಿಷ್ಠ ವಾಗುತ್ತದೆ.
ತುಲಾ ರಾಶಿ; ಆರೋಗ್ಯದಲ್ಲಿ ಚೇತರಿಕೆ ಕಾಣುವಿರಿ ಸ್ನೇಹಿತರಿಂದ ಸಹಾಯವಾಗುತ್ತದೆ ಅನಿರೀಕ್ಷಿತ ಲಾಭ ದೊರೆಯುವುದು ಮಾತಿನಿಂದ ತೊಂದರೆ ಉಂಟಾಗುವ ಪರಿಸ್ಥಿತಿ ಎದುರಾಗುತ್ತದೆ ಕಾರ್ಯಸಿದ್ದಿ ಆಗಲಿದೆ ಅನಿರೀಕ್ಷಿತ ಸೋಲು ನಿರಾಸೆಯಾಗುತ್ತದೆ

ವೃಶ್ಚಿಕ ರಾಶಿ; ದಾಂಪತ್ಯದಲ್ಲಿ ವಿರಸ ಉದ್ಯೋಗದಲ್ಲಿ ನಷ್ಟವಾಗುತ್ತದೆ ಕೆಲಸ ಕಾರ್ಯಗಳಲ್ಲಿ ಜಯ ಸಿಗಲಿದೆ ಪಾಲುದಾರಿಕೆಯಲ್ಲಿ ಅನುಕೂಲವಾಗುತ್ತದೆ ಆರೋಗ್ಯದಲ್ಲಿ ವ್ಯತ್ಯಾಸ ಕಾಣಬಹುದು.
ಧನಸ್ಸು ರಾಶಿ;ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುತ್ತದೆ ದೂರ ಪ್ರಯಾಣವನ್ನು ಮಾಡುವಿರಿ ಗೌರವಕ್ಕೆ ಧಕ್ಕೆ ಬರಬಹುದು ಆರೋಗ್ಯ ಕಾಡುತ್ತದೆ ಸರ್ಕಾರಿ ಅಧಿಕಾರಿಗಳಿಂದ ತೊಂದರೆ ಉಂಟಾಗುತ್ತದೆ.
ಮಕರ ರಾಶಿ; ಅನಿರೀಕ್ಷಿತ ಲಾಭವಾಗುತ್ತದೆ ಪ್ರೀತಿ ಪ್ರೇಮದಲ್ಲಿ ಆಸಕ್ತಿ ತೋರುವಿರಿ ಮಾಟ ಮಂತ್ರ ತಂತ್ರ ದೋಷಗಳು ಆಗುತ್ತದೆ ಕಲಾಕ್ಷೇತ್ರದಲ್ಲಿ ಯಶಸ್ಸನ್ನು ಕಾಣುವಿರಿ ಮಕ್ಕಳಿಂದ ಅನುಕೂಲವಾಗುತ್ತದೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ

ಕುಂಭ ರಾಶಿ; ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ ಪಾಲುದಾರಿಕೆ ಸಮಸ್ಯೆ ನಿವಾರಣೆಯಾಗುತ್ತದೆ ಸರ್ಕಾರದಿಂದ ಅನುಕೂಲವಾಗುತ್ತದೆ ಆತ್ಮಗೌರವದಿಂದ ನಡೆದುಕೊಳ್ಳಿ ಹಿರಿಯರ ಮಾರ್ಗದರ್ಶನವನ್ನು ಪಡೆಯಲೇಬೇಕು.
ಮೀನ ರಾಶಿ;ವಿದ್ಯಾಭ್ಯಾಸದಲ್ಲಿ ಆಸಕ್ತಿ ಉಂಟಾಗುತ್ತದೆ ವಾಹನಕ್ಕೆ ಖರ್ಚಾಗುತ್ತದೆ ತಂದೆಯಿಂದ ಸಹಾಯ ಆಗುತ್ತದೆ ಉದ್ಯೋಗದಲ್ಲಿ ಆಸಕ್ತಿ ಬರುತ್ತದೆ ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.