ದಿನ ಭವಿಷ್ಯ

0 14

ದಿನ ಭವಿಷ್ಯ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ: ಧನ ಲಾಭ ಇರುವುದರಿಂದ ಹೆಚ್ಚಿನ ತೊಂದರೆಗಳು ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವಗಳು ಇದೆ ಹಣದ ಅವಶ್ಯಕತೆ ಹೆಚ್ಚಾಗಲಿದೆ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ

ವೃಷಭ ರಾಶಿ: ಹಾನಿಗಳನ್ನು ತಪ್ಪಿಸಲು ಪ್ರಯತ್ನಿಸುವಿರಿ ಕಠಿಣ ಆತಂಕದಿಂದ ಪಾರಾಗುವಿರಿ ಅಧಿಕಾರಿಗಳ ಒಪ್ಪಂದಕ್ಕೆ ಮಣಿಯದೆ ದಿಟ್ಟತನದಿಂದ ಕೆಲಸ ನಿರ್ವಹಿಸಿ ವ್ಯಾಪಾರ ವೃದ್ಧಿ ಆಗುತ್ತದೆ

ಮಿಥುನ ರಾಶಿ: ಮುಲಾಜಿ ಇಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಹೆಚ್ಚಾಗಿರುತ್ತದೆ ಗಂಭೀರವಾದ ಪ್ರಮಾದವನ್ನು ಸಮರ್ಪಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ ಹಿರಿಯರ ಸಲಹೆಯನ್ನು ಪಡೆಯಿರಿ

ಕಟಕ ರಾಶಿ: ಅತಿಯಾದ ಮಾತು ಅಪಾಯಕ್ಕೆ ಕಾರಣ ಆಲಸ್ಯದಿಂದ ಕಾರ್ಯ ಹನಿ ಆಗುವ ಸಾಧ್ಯತೆ ಇದೆ ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯವನ್ನು ಪಡೆಯಿರಿ ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯಾಗುವ ಯೋಗವಿದೆ

ಸಿಂಹ ರಾಶಿ: ಸನ್ಮಾನಗಳು ನಿಮಗೆ ದೊರೆಯುತ್ತದೆ ಕಂಕಣ ಬಲ ಕೂಡಿಬರುತ್ತದೆ ಮನೋರಸಿಗಳು ಈಡೇರುತ್ತದೆ ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುತ್ತದೆ

ಕನ್ಯಾ ರಾಶಿ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನವನ್ನು ಮಾಡಬೇಕು ಹಿರಿಯರೊಂದಿಗೆ ಮನಸ್ತಾಪಗಳು ಉಂಟಾಗುವ ಸಾಧ್ಯತೆಗಳು ಇದೆ ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿಗಳು ಕೂಡ ಬರಬಹುದು ಸ್ವಲ್ಪ ಎಚ್ಚರ ವಹಿಸಬೇಕು

ತುಲಾ ರಾಶಿ: ಶತ್ರುಗಳ ಉಪಸ್ಥಿತಿಯು ಆಗಾಗ ಕಂಡುಬಂದರು ಧೈರ್ಯದಿಂದ ಕಾರ್ಯವನ್ನು ಸಾಧಿಸುವಿರಿ ಇಷ್ಟು ಸಿದ್ದಿಯ ಕಾರ್ಯ ಇರುವುದರಿಂದ ಅನೇಕ ರೀತಿಯ ಭೋಗ,ಭಾಗ್ಯಗಳು ಕೂಡಿ ಬರಲಿದೆ

ವೃಶ್ಚಿಕ ರಾಶಿ: ವ್ಯವಹಾರದಲ್ಲಿ ಹಾನಿ ಕಂಡುಬರುವುದು ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಧಾನ ಉಂಟಾಗುವ ಸಾಧ್ಯತೆ ಇದೆ ಸಹೋದರರು ಮಿತ್ರರು ಬೆನ್ನೆಲುಬಾಗಿ ನಿಲ್ಲುತ್ತಾರೆ

ಧನಸ್ಸು ರಾಶಿ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪಹನೆಯ ಸಂಭವ ಇದೆ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿ ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸಬೇಡಿ

ಮಕರ ರಾಶಿ: ಅನಾವಶ್ಯಕ ಅಲೆದಾಟದ ಸಾಧ್ಯತೆಗಳು ಇದೆ ಕರ್ತವ್ಯಕ್ಕೆ ಅಡ್ಡಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡಿ ಹಿತ ಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆಗಳು ಇದೆ ಆರ್ಥಿಕ ಬಲ ಕುಗ್ಗುವ ಸಂಭವ ಕೂಡ ಇದೆ ವ್ಯವಹಾರಗಳಲ್ಲಿ ಎಚ್ಚರಿಕೆ ಇರಬೇಕು

ಕುಂಭ ರಾಶಿ: ಅನಾವಶ್ಯಕ ತಿರುಗಾಟ ನೌಕರಿಯಲ್ಲಿ ಕಿರಿಕಿರಿ ಸ್ಥಾನಪಲ್ಲಟದ ಸಾಧ್ಯತೆ ಬಡ್ತಿಯ ಯೋಗ ಇದೆ ಇನ್ನು ವ್ಯಾಪಾರಿಗಳಿಗೆ ಸ್ಥಳದ ವಿಚಾರದಲ್ಲಿ ಚಿಂತೆ ಇದೆ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ಸಂತೋಷದ ದಿನ

ಮೀನ ರಾಶಿ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಯನ್ನು ಗೆಲ್ಲುವ ಸಾಧ್ಯತೆ ಇದೆ ಆಕರ್ಷಕ ನಿರ್ಧಾರಗಳಿಂದ ಮನ್ನಣೆ ಸಿಗುತ್ತದೆ ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿಯ ನಿರ್ವಹಣೆ ಸಿಗುತ್ತದೆ ವೈಯಕ್ತಿಕ ಬದುಕಿನತ್ತ ಗಮನ ಹರಿಸಲು ಪ್ರಯತ್ನ ಪಡಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.