ದಿನನಿತ್ಯ ಊಟದ ನಂತರ ಒಂದು ಚೂರು ಬೆಲ್ಲ ತಿಂದರೆ ಈ ಎಲ್ಲಾ ಆರೋಗ್ಯಕರ ಲಾಭಗಳನ್ನು ಪಡೆಯಬಹುದು

0 25

ದಿನನಿತ್ಯ ಊಟದ ನಂತರ ಒಂದು ಚೂರು ಬೆಲ್ಲ ತಿಂದರೆ ಈ ಎಲ್ಲಾ ಆರೋಗ್ಯಕರ ಲಾಭಗಳನ್ನು ಪಡೆಯಬಹುದು

ಬೆಲ್ಲ ಸಿಹಿಯಾದ ಜೊತೆಗೆ ಬಹಳಷ್ಟು ಪೋಷಕಾಂಶಗಳನ್ನು ಹೊಂದಿದೆ ಬೆಲ್ಲ ತುಂಬಾ ಒಳ್ಳೆಯದು ಎಂದು ಆಯುರ್ವೇದದಲ್ಲೂ ಕೂಡ ಹೇಳಲಾಗಿದೆ ಬೆಲ್ಲದಲ್ಲಿ ಐರನ್, ಕ್ಯಾಲ್ಸಿಯಂ, ಪೊಟ್ಯಾಶಿಯಂ ಹೇರಳವಾಗಿದೆ ಇದರಲ್ಲಿ ಕೊಲೆಸ್ಟ್ರಾಲ್ ಇರುವುದಿಲ್ಲ ಸಕ್ಕರೆಯ ಬದಲು ಬೆಲ್ಲವನ್ನು ಉಪಯೋಗಿಸಿದರೆ

ಎಷ್ಟು ಆರೋಗ್ಯಕಾರಿ ಪ್ರಯೋಜನಗಳು ಇದೆ ಎಂದು ತಿಳಿಯೋಣ ಪೂರ್ವಕಾಲದಿಂದಲೂ ಬಹಳಷ್ಟು ವಿಶಿಷ್ಟವಾದ ಆರೋಗ್ಯ ಕಾರಿ ಪ್ರಯೋಜನಗಳನ್ನು ಬೆಲ್ಲ ಹೊಂದಿದೆ ಪ್ರತಿದಿನ ಊಟದ ನಂತರ ಒಂದು ಚೂರು ಬೆಲ್ಲವನ್ನು ಸೇವಿಸಿದರೆ ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಜೊತೆಗೆ ಶೀತ, ಕೆಮ್ಮು, ನೆಗಡಿ ಬಾರದಂತೆ ತಡೆಯುತ್ತದೆ ಒಂದು ಗ್ಲಾಸ್ ಬೆಲ್ಲದ ಪಾನಕದಲ್ಲಿ ಎರಡು ತುಳಸಿ ಎಲೆಗಳನ್ನು ಹಾಕಿ ಕುಡಿದರೆ ಒಣ ಕೆಮ್ಮಿನಿಂದ ಉಪಶಮನ ಪಡೆಯಬಹುದು ಪ್ರತಿ ದಿನ ಚಿಕ್ಕ ಬೆಲ್ಲದ ತುಂಡನ್ನು ತಿನ್ನುವುದರಿಂದ ಲಿವರ್ ನಲ್ಲಿ ಇರುವ ಮಲೀನವನ್ನು ಹೊರಹಾಕಿ ಅದರ ಆರೋಗ್ಯವನ್ನು ಕಾಪಾಡುತ್ತದೆ ಊಟದ ನಂತರ ಚಿಕ್ಕ ಬೆಲ್ಲದ ತುಂಡನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸರಿಯಾಗಿ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ

ಇದನ್ನು ಕ್ರಮವಾಗಿ ಸೇವಿಸುವುದರಿಂದ ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ ರಕ್ತದ ಹರಿವನ್ನು ಉತ್ತಮಗೊಳಿಸುತ್ತದೆ ಇದು ಹಿಮೋಗ್ಲೋಬಿನ್ ಅಂಶವನ್ನು ಹೆಚ್ಚು ಮಾಡಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ ಇದರಲ್ಲಿ ಐರನ್ ಅಂಶ ಹೆಚ್ಚಾಗಿರುವುದರಿಂದ ಗರ್ಭಿಣಿ ಮಹಿಳೆಯರು ಸೇವಿಸಬಹುದು

ಇದು ಗರ್ಭದಲ್ಲಿ ಇರುವ ಶಿಶುವಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ ನಾವು ಹೆಚ್ಚಾಗಿ ಉಪಯೋಗಿಸುವ ಸಕ್ಕರೆ ರಕ್ತದಲ್ಲಿ ಇರುವ ಸಕ್ಕರೆಯ ಮಟ್ಟವನ್ನು ತಕ್ಷಣವೇ ಹೆಚ್ಚಿಸುತ್ತದೆ ಆದರೆ ಬೆಲ್ಲ ಹಾಗೆ ಮಾಡುವುದಿಲ್ಲ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಬೆಲ್ಲವನ್ನು ಸ್ವಲ್ಪ ಪ್ರಮಾಣದಲ್ಲಿ ತೆಗೆದುಕೊಳ್ಳುವುದರಿಂದ ತಪ್ಪೇನು ಇಲ್ಲ ಹಾಗಾಗಿ ಪ್ರತಿದಿನ ಊಟದ ನಂತರ ಒಂದು ಚಿಕ್ಕ ಬೆಲ್ಲದ ತುಂಡನ್ನು ಸೇವಿಸುವುದು ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.