ದೃಷ್ಟಿ ದೋಷದಿಂದ ಏನೆಲ್ಲಾ ತೊಂದರೆ ಆಗುತ್ತದೆ ಇದಕ್ಕೆ ಪರಿಹಾರ ಏನು ಗೊತ್ತಾ

0 13

ದೃಷ್ಟಿ ದೋಷದಿಂದ ಏನೆಲ್ಲಾ ತೊಂದರೆ ಆಗುತ್ತದೆ ಇದಕ್ಕೆ ಪರಿಹಾರ ಏನು ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮನೆಗಿರುವಂತಹ ದೃಷ್ಟಿದೋಷಗಳು ಕಳೆದುಹೋಗುತ್ತವೆ ಕೆಟ್ಟ ದೃಷ್ಟಿ ನಿಮ್ಮ ಮೇಲೆ ಬಿದ್ದರೆ ನಿಮ್ಮ ಕುಟುಂಬ ಅಭಿವೃದ್ಧಿ ಹೊಂದುವುದಿಲ್ಲ ಸಾಲಗಳನ್ನು ತೀರಿಸಲು ಕಷ್ಟವಾದಾಗ ಗಂಡ ಹೆಂಡತಿ ಜಗಳ ಜಾಸ್ತಿಯಾದಾಗ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದಾರೆ ಈ ಸಮಸ್ಯೆಗಳು ಜನರ ದೃಷ್ಟಿಯಿಂದ ಆಗುತ್ತಾ ಇರುತ್ತದೆ. ಆ ದೃಷ್ಟಿ ದೋಷಗಳಲ್ಲಿ ಮಹಾಲಕ್ಷ್ಮಿ ನೆನೆಸಬೇಕು ಎಂದರೆ ಕಲ್ಲು ಉಪ್ಪನ್ನು ಬಳಸಿಕೊಂಡು ಈ ಒಂದು ಕೆಲಸವನ್ನು ಮಾಡಿದರೆ ಮನೆ ಅಭಿವೃದ್ಧಿಯಾಗುತ್ತದೆ.

ಹಾಗಾದರೆ ಇದನ್ನು ಯಾವ ರೀತಿ ಮಾಡಬೇಕು ಹೇಗೆ ಮಾಡಬೇಕು ಎಂದು ತಿಳಿಯೋಣ. ಉಪ್ಪು ಎಂದರೆ ಸಾಕ್ಷತ್ ಮಹಾಲಕ್ಷ್ಮಿದೇವಿ ಹಾಗೂ ಮನೆಯಲ್ಲಿ ದೃಷ್ಟಿ ತೆಗೆಯಲು ಉಪ್ಪನ್ನು ಬಳಸುತ್ತಾರೆ ಹೀಗೆ ವಿವಿಧ ತಂತ್ರಗಳಲ್ಲಿ ಉಪ್ಪನ್ನು ಬಳಸುತ್ತಾರೆ. ಹಾಗೂ ಜನರ ಕೆಟ್ಟ ಕಣ್ಣು ನಿಮ್ಮ ಮೇಲೆ ಬೀಳಬಾರದು ಎಂದರೆ ನಾವು ಹೇಳುವ ಈ ಒಂದು ಚಿಕ್ಕ ಕೆಲಸವನ್ನು ಮಾಡಿ.

ಇದನ್ನು ಮಂಗಳವಾರ ಶುಕ್ರವಾರ ಅಥವಾ ಮಾಡಬೇಕು ಇದನ್ನು ಮಾಡುವ ವಿಧಾನ ಹೇಗೆಂದರೆ ಮನೆಯ ನಾಲ್ಕು ಮೂಲೆಗಳಲ್ಲಿ ಒಂದು ಚಿಕ್ಕ ತಟ್ಟೆಯಲ್ಲಿ ಕಲ್ಲು ಉಪ್ಪನ್ನು ರಾತ್ರಿ ಮಲಗುವ ಮುನ್ನ ಇಟ್ಟು ಮಲಗಬೇಕು. ಅಂದರೆ ಯಾವ ಜಾಗದಲ್ಲಿ ಇಡಬೇಕು ಎಂದರೆ ಯಾವುದೇ ಕಾರಣಕ್ಕೂ ಅಡುಗೆ ಮನೆಯಲ್ಲಿ ದೇವರ ಮನೆಯಲ್ಲಿ ಇಡಬಾರದು. ಅಥವಾ ಮನೆಯ ಹಾಲಿನಲ್ಲಿ ನಾಲ್ಕು ದಿಕ್ಕುಗಳಲ್ಲಿ ಇಟ್ಟು ಮಲಗಬೇಕು ನಂತರ ಮಾರನೇ ದಿನ ಮುಂಜಾನೆ ಎದ್ದ ತಕ್ಷಣ ದೇವರಿಗೆ ಕೈ ಮುಗಿದು ಆ ಉಪ್ಪನ್ನು ಹಾಕಿ ಬಿಸಾಡಬೇಕು

ಈ ರೀತಿ ಮಾಡುವುದರಿಂದ ನಿಮ್ಮ ಮನೆಯ ದೃಷ್ಟಿ ದೋಷವನ್ನು ಉಪ್ಪು ಎಳೆದುಕೊಂಡಿರುತ್ತದೆ. ಹಾಗೂ ನಿಮ್ಮ ಮನೆಯ ನಕಾರಾತ್ಮಕ ಶಕ್ತಿಗಳು ಆ ಒಪ್ಪಿಗೆ ಸೇರಿಕೊಂಡಿರುತ್ತದೆ ಈ ದೋಷಗಳು ಕಳೆದು ಹೋಗುತ್ತವೆ. ಹಾಗೂ ಹೀಗೆ ಮಾಡುವುದರಿಂದ ಕೆಲಸಗಳಲ್ಲಿ ಆಗುವಂತಹ ಅಡೆ-ತಡೆಗಳು ತೆಳ್ಳಗಿ ಹೋಗುತ್ತವೆ ಅದು ಯಾವ ರೀತಿ ಅಡೆತಡೆಗಳು ಎಂದರೆ ಸಾಲ ತೀರಿಸಲು ಆಗದೆ ಇರುವುದು ಉದ್ಯೋಗದಲ್ಲಿ ಸಮಸ್ಯೆ ವಿದ್ಯಾಭ್ಯಾಸದಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆ ಪರೀಕ್ಷೆಯಲ್ಲಿ ಪದೇ ಪದೇ ಫೇಲಾಗುವ ವಿದ್ಯಾರ್ಥಿಗಳಿಗೆ ಹಾಗೂ ಓದಿನಲ್ಲಿ ಜ್ಞಾಪಕ ಶಕ್ತಿ ಇಲ್ಲದೆ ಇರುವುದು ಇತರಹದ ಸಮಸ್ಯೆಗಳು ದೂರವಾಗುತ್ತವೆ.

ಇದನ್ನು ನೀವು ವಾರಕ್ಕೆ ಒಂದು ಬಾರಿ ಅಥವಾ ಎರಡು ಮಂಗಳವಾರ ಅಥವಾ ಶುಕ್ರವಾರ ಮಾಡಬಹುದು. ಇಲ್ಲವಾದಲ್ಲಿ ತಿಂಗಳಿ ಒಮ್ಮೆ ಬರುವಂತಹ ಅಮಾಸೆ ಅಥವಾ ಹುಣ್ಣಿಮೆಯ ದಿನ ಈ ಕೆಲಸವನ್ನು ಮಾಡಬಹುದು. ಕ್ರಮವಾಗಿ ಇದನ್ನು ನೀವು ಮಾಡಿಕೊಂಡು ಬಂದರೆ ನಿಮ್ಮ ಮನೆಯಲ್ಲಿ ಬದಲಾವಣೆಯನ್ನು ನೀವು ಕಾಣುತ್ತೀರಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.