ಈ 5 ಕೆಲಸ ಮಾಡಿ ಸಾಕು ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ

0 16

ಈ 5 ಕೆಲಸ ಮಾಡಿ ಸಾಕು ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ

ನಮ್ಮ ಜೀವನದಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಏನೇ ಆದರೂ ಅದರಲ್ಲಿ ನಮ್ಮ ಹಿಂದಿನ ಜನ್ಮದ ಕರ್ಮದ ಫಲ ಇರುತ್ತದೆ ಮೊದಲನೆಯದಾಗಿ ಪ್ರತಿ ಅಮಾವಾಸ್ಯೆಯಂದು ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ಪಾಪಗಳು ಅಂತ್ಯವಾಗುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ ಅಮಾವಾಸ್ಯೆಯು ಪೂರ್ವಜರಿಗೆ ಮೀಸಲಾದ ದಿನ ಮತ್ತು ಈ ದಿನದಂದು ಪೂರ್ವಜರಿಗೆ ದಾನಗಳನ್ನು ನೀಡಲಾಗುತ್ತದೆ ಎಂದು ನಂಬಲಾಗಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ದಿನದಂದು ದಾನ ಮಾಡುವುದರಿಂದ ಪೂರ್ವಜರ ಆಶೀರ್ವಾದ ಮತ್ತು ಅವರ ಋಣಗಳು ದೂರವಾಗುತ್ತದೆ ಎರಡನೆಯದಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನಿಯಮಿತವಾಗಿ ಗೀತೆ,ರಾಮಾಯಣ, ಮಹಾಭಾರತ ಇತ್ಯಾದಿಗಳನ್ನು ಓದುವುದರಿಂದ ಅಥವಾ ಕೇಳುವುದರಿಂದ ಆ ವ್ಯಕ್ತಿಯ ಮನಸ್ಸು ಶುದ್ದವಾಗುತ್ತದೆ ಮತ್ತು ಹಿಂದಿನ ಜನ್ಮದ ಪಾಪಗಳು ನಾಶವಾಗುತ್ತದೆ ಮೂರನೆಯದಾಗಿ ಹಿಂದಿನ ಜನ್ಮದ ಅರಿವಿಲ್ಲದ ಪಾಪಗಳನ್ನು ತೊಡೆದು ಹಾಕಲು ಮಾತು ಬಾರದ ಪ್ರಾಣಿಗಳ ಸೇವೆಯನ್ನು ಮಾಡಬೇಕು

ಹಸು,ನಾಯಿ, ಮೀನು ಇತ್ಯಾದಿ ಪ್ರಾಣಿಗಳಿಗೆ ಆಹಾರವನ್ನು ನೀಡುವುದರಿಂದ ಪುಣ್ಯ ಲಭಿಸುತ್ತದೆ ನಾಲ್ಕನೆಯದಾಗಿ ಅರಳಿ ಮರವನ್ನು ಮತ್ತು ಆಲದ ಮರವನ್ನು ನಿಯಮಿತವಾಗಿ ಪೂಜಿಸಿ ಅವುಗಳಿಗೆ ನೀರನ್ನು ಹಾಕಬೇಕು ಸಾಧ್ಯವಾದರೆ ಅರಳಿ ಗಿಡಗಳನ್ನು ಅಥವಾ ಆಲದ ಗಿಡಗಳನ್ನು ನೆಟ್ಟು ಸರಿಯಾಗಿ ಪೋಷಣೆ ನೀಡಿ ಈ ಮರಗಳ ಸೇವೆ ಮಾಡುವುದರಿಂದ ತಲೆತಲೆಮಾರುಗಳು ಉದ್ದಾರವಾಗುತ್ತದೆ ಎಂದು ಪರಿಗಣಿಸಲಾಗುತ್ತದೆ

ಐದನೆಯದಾಗಿ ಸತತ ಏಳು ಅಮಾವಾಸ್ಯೆಯ ದಿನಗಳಲ್ಲಿ 9 ಅರಳಿ ಗಿಡಗಳನ್ನು ನೆಡಿ ಅಥವಾ ಅವುಗಳಿಗೆ ನೀರನ್ನು ಹಾಕಿ ಅವುಗಳಿಗೆ ಸೇವೆಯನ್ನು ಸಲ್ಲಿಸಿ ಅವುಗಳನ್ನು ಚೆನ್ನಾಗಿ ನೋಡಿಕೊಳ್ಳಿ ಇದರಿಂದ ಅಕ್ಷಯ ಪುಣ್ಯ ಪ್ರಾಪ್ತಿಯಾಗುತ್ತದೆ ಮತ್ತು ಅದೃಷ್ಟದ ಉದಯವಾಗುತ್ತದೆ ಈ ದಿನದಂದು ರಹಸ್ಯವಾಗಿ ದಾನ ಮಾಡುವುದು ಬಹಳ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.