ಈ ಐದು ರಾಶಿಯವರು ಏನೆಲ್ಲಾ ದಾನ ಮಾಡಬೇಕು

0 2,251

ಈ ಐದು ರಾಶಿಯವರು ಏನೆಲ್ಲಾ ದಾನ ಮಾಡಬೇಕು

ಪ್ರತಿಯೊಂದು ರಾಶಿಯಲ್ಲಿ ದೋಷವಿರುತ್ತದೆ ಅದನ್ನು ಪರಿಹರಿಸಲು ಹಲವಾರು ಮಾರ್ಗಗಳಿರುತ್ತವೆ ಮೊದಲನೆಯದಾಗಿ ಮಕರ ರಾಶಿಯಿಂದ ಕುಂಭ ರಾಶಿಗೆ ಶನಿಗ್ರಹ ಪ್ರವೇಶವಾಗುತ್ತಿದೆ ಶನಿ ಎಂದ ತಕ್ಷಣ ಎಲ್ಲರಿಗೂ ಭಯ ಇರುತ್ತದೆ ಎಲ್ಲ ರಾಶಿಯವರಿಗೂ ಶನಿ ಕೆಟ್ಟದ್ದನ್ನು ಮಾಡುವುದಿಲ್ಲ ಕೆಲವು ರಾಶಿಯವರಿಗೆ ಶನಿ ಪ್ರವೇಶದಿಂದ ಅವರಿಗೆ ರಾಜಯೋಗ ಬರುತ್ತದೆ 2023 ಜನವರಿ 17ರಂದು ಶನಿ ಮಕರ ರಾಶಿಯಿಂದ ಕುಂಭ ರಾಶಿಗೆ ಪ್ರವೇಶ ಮಾಡುತ್ತಿದ್ದಾರೆ ಇದರಿಂದ ಮೇಷ ರಾಶಿಯವರಿಗೆ ಹೆಚ್ಚಿನ ಲಾಭ ಆಗಲಿದೆ ನೀವು ಕರಿ ಜೀರಿಗೆ ಮತ್ತು ಕರಿಎಳ್ಳು ದಾನ ಮಾಡಿದರೆ ನಿಮ್ಮ ಶನಿದೋಷ ಪರಿಹಾರವಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಹೀಗೆ ದಾನ ಮಾಡುವುದರಿಂದ ನಿಮ್ಮ ಆದಾಯದ ಮೂಲ ಹೆಚ್ಚಾಗುತ್ತದೆ ಹೊಸ ವ್ಯಾಪಾರದಲ್ಲಿ ಹೆಚ್ಚಿನ ಲಾಭ ಬರಲಿದೆ ಅಥವಾ ಇರುವ ವ್ಯಾಪಾರದಲ್ಲಿ ಹೆಚ್ಚಿನ ಲಾಭ ಗಳಿಸುವಿರಿ ಎರಡನೆಯದಾಗಿ ಧನಸ್ಸು ರಾಶಿ: ನೀವು ಬಡವರಿಗೆ ಹಣ್ಣುಗಳನ್ನು ದಾನ ಮಾಡಬೇಕು ಹಣ್ಣನ್ನು ದಾನ ಮಾಡುವುದರಿಂದ ನಿಮ್ಮಲ್ಲಿ ಇರುವಂತಹ ದೋಷಗಳೆಲ್ಲವೂ ನಿವಾರಣೆ ಆಗುತ್ತದೆ ಕುಂಭ ರಾಶಿ: ಕುಂಭ ರಾಶಿಯಲ್ಲಿ ಶುಕ್ರನ ಆಗಮನ ಆಗಲಿದೆ ಈ ರಾಶಿಯವರು ಬಡವರಿಗೆ ಬಟ್ಟೆಯನ್ನು ದಾನ ಮಾಡಿದರೆ ತುಂಬಾ ಒಳ್ಳೆಯದಾಗುತ್ತದೆ ಮತ್ತು ಮುಂದಿನ ದಿನಗಳಲ್ಲಿ ಕುಂಭ ರಾಶಿಯವರಿಗೆ ಮದುವೆಯ ಯೋಗ ಬರುತ್ತದೆ ನಿಮಗೆ ಬಟ್ಟೆಗಳನ್ನು ದಾನ ಮಾಡುವುದರಿಂದ ಒಳ್ಳೆಯದಾಗುತ್ತದೆ

ಮಿಥುನ ರಾಶಿ: ಮಿಥುನ ರಾಶಿಯವರು ದೇವಸ್ಥಾನಗಳಲ್ಲಿ ತುಪ್ಪವನ್ನು ದಾನ ಮಾಡಬೇಕು ಇದನ್ನು ದಾನ ಮಾಡಿದರೆ ಅಣ್ಣ ತಮ್ಮಂದಿರ ಮಧ್ಯೆ ಕಲಹಗಳು ಬರುವುದಿಲ್ಲ ಮತ್ತೆ ಸಂಬಂಧಿಕರ ಜೊತೆ ಜಗಳವಾಗುವುದಿಲ್ಲ ಹಸುವಿನ ಪೂಜೆ ಮಾಡಬೇಕು ಹಸುವಿಗೆ ರೊಟ್ಟಿಯಲ್ಲಿ ಬೆಲ್ಲವನ್ನು ಇಟ್ಟು ತಿನ್ನಿಸಬೇಕು ಹೀಗೆ ತಿನ್ನಿಸಿದ ನಂತರ ಹಸುವಿನ ಬಾಯಿ ತೊಳೆದು ನಮಸ್ಕರಿಸಬೇಕು

ಮೀನ ರಾಶಿ: ಮೀನ ರಾಶಿಯವರಿಗೆ ಮನೆಯಲ್ಲಿ ಎಷ್ಟೇ ಸಂಕಷ್ಟ ಹೆಚ್ಚಾಗಿದ್ದರು ಆರ್ಥಿಕ ತೊಂದರೆಗಳು ಇರುವುದಿಲ್ಲ ಏಪ್ರಿಲ್ ಅಂತ್ಯದಲ್ಲಿ ಕುಟುಂಬಸ್ಥರ ಮಧ್ಯೆ ಮನಸ್ತಾಪಗಳು ಬರಬಹುದು ಈ ಮನಸ್ತಾಪಗಳನ್ನು ತಡೆದು ಬರುವ ತೊಂದರೆಗಳಿಂದ ದೂರ ಇರಲು ಹಸುವಿನ ಪೂಜೆ ಮಾಡಿ ಹಸುವಿನ ಮೇಲೆ ಬಟ್ಟೆಯನ್ನು ಇಟ್ಟು ಪೂಜೆ ಮಾಡಬೇಕು ಹಸುವಿಗೆ ಅಕ್ಕಿ ಮತ್ತು ಬೆಲ್ಲವನ್ನು ತಿನ್ನಿಸಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.