ಈ ಬೇರು ಸಿಕ್ಕರೆ ಇವತ್ತೇ ಬಳಸಿ ಯಾಕಂದ್ರೆ ಇದರ ಅದ್ಭುತ ಗೊತ್ತೇ

0 32

ನಮಸ್ಕಾರ ಸ್ನೇಹಿತರೆ,

ಇಂದಿನ ದಿನಗಳಲ್ಲಿ ಹೇಗೆ ಆಗಿರುತ್ತದೆ ಅಂದರೆ ಮನುಷ್ಯನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಯಿಲೆಗಳ ಸಂಖ್ಯೆ ದಿನ ಹೋದ ಹಾಗೆ ಹೆಚ್ಚಾಗುತ್ತಾ ಹೋಗುತ್ತಿದೆ ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲಿ ಔಷಧಿಗಳ ಬೇಡಿಕೆ ಕೂಡ ಹೆಚ್ಚಾಗುತ್ತಿದೆ ಹೀಗಾಗಿ ಔಷಧಿಯ ಬೆಲೆಯೂ ಕೂಡ ಆಕಾಶದ ಎತ್ತರಕ್ಕೆ ಜಿಗಿಯುತ್ತಿದೆ.

ಇಂತಹ ಸಮಯದಲ್ಲಿ ಬಹಳ ಹಿಂದಿನ ಕಾಲದಿಂದಲೂ ಮನುಷರ ಬಹಳಷ್ಟು ಸಮಸ್ಯೆಗೆ ರಾಮಬಾಣವಾಗಿ ಉಪಯೋಗಿಸುತ್ತಾ ಬಂದಿರುವ ಕೆಲವೊಂದು ಗಿಡಮೂಲಿಕೆಯ ಬಗ್ಗೆ ಒಮ್ಮೆ ಆಲೋಚನೆ ಮಾಡುವುದು ಒಳ್ಳೆಯದು ಯಾಕಂದ್ರೆ ಇಂತಹ ಗಿಡಮೂಲಿಕೆಗಳಿಂದ ಮನುಷ್ಯನಿಗೆ ಬರುವ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳನ್ನು ಹಿಡಿದು ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕೂಡ ನಿಯಂತ್ರಿಸಲು ನೆರವಾಗುತ್ತದೆ.

ಹಾಗಾದ್ರೆ ಅಂತಹ ಗಿಡಮೂಲಿಕೆಗಳು ಯಾವುವು ಎಂಬುದನ್ನು ಇವತ್ತು ತಿಳಿದುಕೊಳ್ಳೋಣ ಮನುಷ್ಯನಿಗೆ ನಿಸರ್ಗ ನೀಡಿರುವ ಹಲವಾರು ಸಾಮಗ್ರಿಗಳಲ್ಲಿ ಕೆಲವುಗಳಲ್ಲಿ ಅತಿ ಹೆಚ್ಚಿನ ಪ್ರಯೋಜನಕಾರಿ ಗುಣಗಳಿವೆ ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಅದು ಅಶ್ವಗಂಧ ಆಯುರ್ವೇದ ತಜ್ಞರು ಹೇಳುವ ಪ್ರಕಾರ ಈ ಅದ್ಭುತ ಗಿಡಮೂಲಿಕೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುತ್ತವೆಯಂತೆ.

ಪ್ರಮುಖವಾಗಿ ಮಾನಸಿಕ ಒತ್ತಡ ಹಾಗೂ ಖಿನ್ನತೆಯನ್ನು ನಿವಾರಣೆ ಮಾಡುವುದರಲ್ಲಿ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಶುಗರ್ ಬಿಪಿ ಕಾಯಿಲೆಯನ್ನು ನಿಯಂತ್ರಣದಲ್ಲಿ ಇರಿಸುವಲ್ಲಿ ಸಂಧಿ ವರ್ಗದ ಸಮಸ್ಯೆಯನ್ನು ದೂರ ಮಾಡಲು ಹೀಗೆ ಅನೇಕ ಸಮಸ್ಯೆಗಳನ್ನು ದೂರ ಮಾಡಿ ಮನುಷ್ಯನ ಆರೋಗ್ಯವನ್ನು ವೃದ್ಧಿಸುವಲ್ಲಿ ಈ ಗಿಡಮೂಲಿಕೆಯ ಪಾತ್ರ ಮಹತ್ವದ್ದು ಇನ್ನು ಮಧುಮೇಹ ಕಾಯಿಲೆ ಎನ್ನುವುದು ಆಲದವರೆಗೆ ಕಾಡುವ ಕಾಯಿಲೆ ಈ ಕಾಯಿಲೆ ಒಮ್ಮೆ ಕಾಣಿಸಿಕೊಂಡರೆ ಆಮೇಲೆ ಅದು ಮನುಷ್ಯನನ್ನು ಬಿಟ್ಟು ಹೋಗುವ ಕಾಯಿಲೆ ಅಲ್ಲ

ಹೀಗಾಗಿ ಈ ಕಾಯಿಲೆ ಕಾಣಿಸಿಕೊಂಡ ಮೇಲೆ ಆರೋಗ್ಯಕಾರಿ ಆಹಾರ ಪದ್ಧತಿ ವೈದ್ಯರು ನೀಡುವ ಔಷಧಿ ಹಾಗೂ ಕೆಲವೊಂದು ಮನೆಮದ್ದುಗಳ ಮೂಲಕ ಈ ಕಾಯಿಲೆಯನ್ನು ನಿವಾರಿಸಿಕೊಳ್ಳಲು ಈ ನಿಟ್ಟಿನಲ್ಲಿ ನೋಡುವುದಾದರೆ ಮಧುಮೇಹವನ್ನು ನಿಯಂತ್ರಣಕ್ಕೆ ತರಲು ಅಶ್ವಗಂಧವು ತುಂಬಾನೇ ನೆರವಿಗೆ ಬರುತ್ತದೆ ಪ್ರಮುಖವಾಗಿ ಈ ಗಿಡಮೂಲಿಕೆಯ ಸಾರವು ಇನ್ಸುಲಿನ್ ಉತ್ಪತ್ತಿಯನ್ನು ಹೆಚ್ಚಿಸುವುದು ಹಾಗೂ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ .

ಪ್ರಮುಖವಾಗಿ ಟೈಪ್ 2 ಮಧುಮೇಹ ಇರುವ ಜನರಿಗೆ ಇದು ತುಂಬಾ ಲಾಭಕಾರಿಯಾಗಿರುವುದು ಇನ್ನೂ ಅಶ್ವಗಂಧವನ್ನು ಮಾತ್ರೆ ಅಥವಾ ಪುಡಿಯ ರೂಪದಲ್ಲಿ ಸೇವಿಸಬಹುದು ಇದು ಪ್ರತಿಯೊಂದು ಆಯುರ್ವೇದ ಅಂಗಡಿಯಲ್ಲಿ ಸಿಗುವುದರಿಂದ ಇದರ ಲಾಭವನ್ನು ಪಡೆದುಕೊಳ್ಳಬಹುದು ಒಂದು ಲೋಟ ಬೆಚ್ಚಗಿನ ಹಾಲಿಗೆ ಒಂದು ಟೀ ಚಮಚ ಆಗುವಷ್ಟು ಇದರ ಪುಡಿಯನ್ನು ಮಿಶ್ರಣ ಮಾಡಿಕೊಂಡು ಸೇವನೆ ಮಾಡಿದರೆ ಆಗ ಒಳ್ಳೆಯ ಫಲಿತಾಂಶ ಸಿಕ್ಕುವುದು

ಇನ್ನು ಮೌನವಾಗಿ ಕೊಲ್ಲುವ ರೋಗ ಅಥವಾ ಸೈಲೆಂಟ್ ಕಿಲ್ಲರ್ ಎಂದೇ ಹೇಳಲಾಗುವಂತಹ ಕಾಯಿಲೆಯನ್ನು ಆರಂಭದಲ್ಲಿಯೇ ನಿಯಂತ್ರಣದಲ್ಲಿಟ್ಟುಕೊಳ್ಳದೆ ಹೋದರೆ ಮನುಷ್ಯನ ರಕ್ತನಾಳಕ್ಕೆ ಹಾನಿ ಉಂಟಾಗುವುದು ಮಾತ್ರವಲ್ಲದೆ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕೂಡ ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.

ಈ ನಿಟ್ಟಿನಲ್ಲಿ ನೋಡುವುದಾದರೆ ಅಶ್ವಗಂಧವನ್ನು ಬಳಸಿ ಅಧಿಕಾರ ಒತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಒಂದು ಲೋಟ ಉಗುರು ಬೆಚ್ಚಗಿನ ನೀರಿನಲ್ಲಿ ಒಂದು ಟೀ ಚಮಚ ಆಗುವಷ್ಟು ಅಶ್ವಗಂಧದ ಪೌಡರ್ ಮಿಶ್ರಣ ಮಾಡಿ ಮುಂಜಾನೆ ಸಮಯದಲ್ಲಿ ಖಾಲಿ ಹೊಟ್ಟೆಗೆ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಹೋದ ಹಾಗೆ ರಕ್ತದ ಒತ್ತಡ ನಿಯಂತ್ರಣಕ್ಕೆ ಬರುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 .

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.