ಈ ಗಿಡಗಳನ್ನು ಮನೆಯಲ್ಲಿ ನೆಟ್ಟರೆ ದಟ್ಟ ದಾರಿದ್ರ್ಯ ಕಾಡುತ್ತದೆ

0 227

ಈ ಗಿಡಗಳನ್ನು ಮನೆಯಲ್ಲಿ ನೆಟ್ಟರೆ ದಟ್ಟ ದಾರಿದ್ರ್ಯ ಕಾಡುತ್ತದೆ

ನಮಸ್ಕಾರ ಸ್ನೇಹಿತರೆ, ಮನೆಯ ಮುಂದೆ ಅಪ್ಪಿತಪ್ಪಿಯು ಈ ಸಸ್ಯಗಳನ್ನು ನೆಡಬೇಡಿ ಕುಟುಂಬವನ್ನು ಕಾಡುವುದು ದಾರಿದ್ರ್ಯ ಈ ಗಿಡಗಳನ್ನು ಮನೆಯಲ್ಲಿ ನೆಟ್ಟರೆ ದಟ್ಟ ದಾರಿದ್ರ್ಯ ಕಾಡುತ್ತದೆ ಎಂಬುದು ನಂಬಿಕೆ ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಯಾವ ಗಿಡಗಳನ್ನು ಮನೆಯಲ್ಲಿ ನೆಡಬಾರದು ಯಾವ ಗಿಡಗಳನ್ನು ನೆಟ್ಟರೆ ಮನೆಯಲ್ಲಿ ಅಶುಭ ನಡೆಯುವುದು ಎಂಬುದನ್ನು ತಿಳಿದುಕೊಳ್ಳೋಣ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮನೆಯಲ್ಲಿ ಗೋರಂಟಿ ಗಿಡವನ್ನು ನೆಡುವುದು ಶುಭವಲ್ಲ ವಾಸ್ತು ಶಾಸ್ತ್ರದ ಪ್ರಕಾರ ದುಷ್ಟ ಶಕ್ತಿಗಳು ಸಸ್ಯದಲ್ಲಿ ನೆಲೆಸಿರುತ್ತವಂತೆ ಅಷ್ಟೇ ಅಲ್ಲದೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲವಂತೆ ಇಂತಹ ಗಿಡವನ್ನು ನೆಟ್ಟರೆ ಮನೆಯಲ್ಲಿ ಸಂತೋಷವಾಗಿ ಇರಲು ಸಾಧ್ಯವಿಲ್ಲ ಹಾಗಾಗಿ ಎಷ್ಟೇ ದುಡಿದರು ಹಣ ಕೈಯಲ್ಲಿ ಉಳಿಯುವುದಿಲ್ಲ ಇನ್ನು ಹುಣಸೆ ಮರ ಹುಣಸೆಹಣ್ಣು ತಿನ್ನುವುದಕ್ಕೆ ರುಚಿಯಾಗಿರಬಹುದು ಆದರೆ ಮನೆಯಲ್ಲಿ ಇದರ ಗಿಡವನ್ನು ಹಾಕಬಾರದು

ವಾಸ್ತು ಶಾಸ್ತ್ರದ ಪ್ರಕಾರ ಹುಣಸೆ ಗಿಡವನ್ನು ನೆಟ್ಟರೆ ಮನೆಯಲ್ಲಿ ಸದಾ ಭಯದ ವಾತಾವರಣ ನೆಲೆಸಿರುತ್ತದೆ ಹಾಗಾಗಿ ಅಪ್ಪಿತಪ್ಪಿಯು ಮನೆಯಲ್ಲಿ ಹುಣಸೆ ಮರವನ್ನು ನೆಡಬೇಡಿ ಬುಗರಿ ಹಣ್ಣಿನ ಗಿಡ ಮನೆಯಲ್ಲಿ ಬುಗರಿ ಹಣ್ಣಿನ ಗಿಡವನ್ನು ನೆಟ್ಟರೆ ಸಂತೋಷ ನಾಶವಾಗುತ್ತದೆ ಎಂದು ಹೇಳುತ್ತದೆ ವಾಸ್ತು ಶಾಸ್ತ್ರ ಈ ಗಿಡ ಮುಳ್ಳುಗಳನ್ನು ಹೊಂದಿರುತ್ತದೆ ಇದೇ ರೀತಿಯಲ್ಲಿ ಈ ಗಿಡವನ್ನು ಮನೆಯಲ್ಲಿ ನೆಟ್ಟರೆ ಮನೆ ಮಂದಿಯ ಜೀವನ ಕೂಡ ಮುಳ್ಳುಗಳಿಂದ ಕೂಡಿರುತ್ತದೆ

ಇನ್ನು ಕಳ್ಳಿ ಗಿಡ ಮನೆಯಲ್ಲಿ ಈ ಗಿಡವನ್ನು ನೆಟ್ಟರೆ ಜಗಳಗಳು ನಡೆಯುತ್ತವೆ ಈ ಗಿಡವನ್ನು ನೆಡುವುದಾದರೆ ಮನೆಯಲ್ಲಿ ಯಾರು ಸಂತೋಷವಾಗಿರಲು ಸಾಧ್ಯವಿಲ್ಲ ಯಶಸ್ಸನ್ನು ತಡೆಯುತ್ತದೆ ಕಳ್ಳಿ ಗಿಡ ಆದ್ದರಿಂದ ಮನೆಯಲ್ಲಿ ಕಳ್ಳಿ ಗಿಡವನ್ನು ಎಂದಿಗೂ ನೆಡಬಾರದು ಒಟ್ಟಿನಲ್ಲಿ ಇಂತಹ ಗಿಡಗಳನ್ನು ಮನೆಯಲ್ಲಿ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ ಸ್ನೇಹಿತರೆ ಇದು ವಾಸ್ತುಶಾಸ್ತ್ರ ಹೇಳುವುದು ಇದೆಲ್ಲವೂ ವಾಸ್ತುಶಾಸ್ತ್ರದಲ್ಲಿ ನಂಬಿಕೆ ಇದ್ದವರಿಗೆ ಅಷ್ಟೇ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.