ಈ ರಾಶಿಯವರಿಗೆ ಈಗ ಪ್ರೀತಿ ಪ್ರೇಮ ಸಮಯ

0 11,631

ಈ ರಾಶಿಯವರಿಗೆ ಈಗ ಪ್ರೀತಿ ಪ್ರೇಮ ಸಮಯ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಗ್ರಹಣದ ಬಳಿಕ ಅನೇಕ ಗ್ರಹಗಳು ಸ್ಥಾನ ಪಲ್ಲಟವನ್ನು ಮಾಡಿದೆ ಬುಧ ಮಿಥುನ ರಾಶಿಗೆ ಪ್ರವೇಶಿಸಿದ್ದಾನೆ ಇದರಿಂದ ಅನೇಕ ಬದಲಾವಣೆಗಳು ಉಂಟಾಗುತ್ತದೆ ಪ್ರೀತಿ ಪ್ರೇಮದ ವಿಷಯದಲ್ಲಿ ಕೆಲವು ರಾಶಿಗಳಲ್ಲಿ ಬದಲಾವಣೆ ಉಂಟಾಗಿದೆ

ಮೊದಲಿಗೆ ಮಿಥುನ ರಾಶಿ ಮಿಥುನ ರಾಶಿಯಲ್ಲಿ ಸೂರ್ಯನು ನಿಮ್ಮ ರಾಶಿಯಲ್ಲಿ ಉರಿತಿರುವ ಕಾರಣ ಇಲ್ಲಿ ಚಂದ್ರನಿಗೆ ಹೆಚ್ಚು ಕೆಲಸವಿಲ್ಲ ನಿಮ್ಮ ಪ್ರಿಯತಮ ಮತ್ತು ಪ್ರಿಯತಮೆ ನೀವು ಹೇಳಿದ ಮಾತನ್ನು ಕೇಳುವ ಸಮಯ ಇದಾಗಿದೆ

ಎರಡನೆಯದಾಗಿ ಕನ್ಯಾ ರಾಶಿ ಈ ವರ್ಷದಲ್ಲಿ ನೀವು ಅಂದುಕೊಂಡ ಹಾಗೆ ನಿಮ್ಮ ಪ್ರೀತಿಗೆ ಸಮಯ ಸಿಗದೇ ಇರಬಹುದು ನೀವು ನಿಮ್ಮ ಸಮಯ ಬರುವವರೆಗೂ ಕಾಯಿಲೆ ಬೇಕು ಆ ಸಮಯವೂ ನಿಮಗೆ ತುಂಬಾ ಅಮೂಲ್ಯವಾದ ಸಮಯವಾಗಿದೆ ತುಲಾ ರಾಶಿ ತುಲಾ ರಾಶಿಯವರಿಗೆ ಸಂಗಾತಿಯ ಬಗ್ಗೆ ಹೆಚ್ಚಿನ ಪ್ರೀತಿ ಇದೆ ಅದರ ಜೊತೆಗೆ ಹೊಸ ಪುಸಸಿವ್ ನೆಸ್ ಜಾಸ್ತಿಯೂ ಇದೆ ಇದನ್ನು ನೀವು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ ಇಲ್ಲವಾದರೆ ನಿಮ್ಮ ಪ್ರೀತಿಯ ಸಂಬಂಧ ಉಸಿರುಗಟ್ಟುವುದು ಖಂಡಿತ ನೀವು ನಿಮ್ಮ ಸಂಗಾತಿಯ ಬಗ್ಗೆ ಹೆಚ್ಚಿನ ಆಕಾಂಕ್ಷೆಯನ್ನು ಇಟ್ಟುಕೊಳ್ಳುವುದು ಸರಿ ಇರುವುದಿಲ್ಲ ಈ ರೀತಿ ಹೆಚ್ಚಾಗಿ ನೀವು ಆಕಾಂಕ್ಷೆಗಳನ್ನು ಇಟ್ಟುಕೊಂಡರೆ ನಿರಾಶೆಯಾಗುವುದು ಖಂಡಿತ

ವೃಶ್ಚಿಕ ರಾಶಿ ಕಳೆದ ವರ್ಷ ಈ ರಾಶಿಯವರಿಗೆ ಹೃದಯ ಒಡೆದು ಚೂರಾದ ಅನುಭವ ಆಗಿರಬಹುದು ಮುಂದಿನ ಅವಧಿ ಆ ಗಾಯಗಳನ್ನು ಮಾಯ ಮಾಡುತ್ತದೆ ಪ್ರೀತಿಯು ನಿಮ್ಮ ಹೃದಯಕ್ಕೆ ತಂಪನ್ನು ಎರೆಸುತ್ತದೆ ನಿಮ್ಮ ಗ್ರಹಗತಿಗಳ ಪ್ರಕಾರ ನಿಮ್ಮ ಸ್ನೇಹಿತರಲ್ಲಿ ಯಾರೋ ಒಬ್ಬರು ನಿಮ್ಮ ಹೃದಯದಲ್ಲಿ ಜಾಗವನ್ನು ಪಡೆದುಕೊಳ್ಳುತ್ತಾರೆ

ಮಕರ ರಾಶಿ ಈ ವರ್ಷ ನಿಮ್ಮ ಪ್ರೀತಿಯು ತುಂಬಾ ಸುಂದರವಾಗಿ ಹೋಗುತ್ತದೆ ಪ್ರೀತಿ ಪ್ರೇಮ ವಿಷಯದ ಬಗ್ಗೆ ಬಂದರೆ ಎಲ್ಲವೂ ನಿಧಾನ ಗತಿಯಲ್ಲಿ ಚಲಿಸುತ್ತದೆ ಯಾವುದೇ ರೀತಿಯ ಚಿಂತನೆ ಮಾಡಬೇಡಿ ಒಂದು ಸಮಯದಲ್ಲಿ ನಿಮ್ಮ ಪ್ರೀತಿ ಹೆಚ್ಚು ಪ್ರಗತಿಯನ್ನು ಕಾಣುತ್ತದೆ ನೀವು ಯಾವುದೇ ಕಾರಣಕ್ಕೂ ನಿಮ್ಮ ಸಂಗಾತಿಯ ಬಗ್ಗೆ ನಂಬಿಕೆಯನ್ನು ಕಳೆದುಕೊಳ್ಳಬೇಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

https://youtu.be/pIIzHajF3S0

Leave A Reply

Your email address will not be published.