ಫೆಬ್ರವರಿ 19 ಸೋಮವಾರ 5 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ರಾಜಯೋಗ ಶುಕ್ರದೆಸೆ

0 1,778

ಎಲ್ಲರಿಗೂ ನಮಸ್ಕಾರ ವೀಕ್ಷಕರೆ ಇಂದು ಫೆಬ್ರವರಿ ಹತ್ತೊಂಬತ್ತನೇ ತಾರೀಕು. ಬಹಳ ವಿಶೇಷವಾಗಿರುವಂತಹ ಸೋಮವಾರ ನಾಳೆಯಿಂದ ಕೆಲವೊಂದು ರಾಶಿಯವರಿಗೆ ಮುಂದಿನ 2085 ರವರೆಗೂ ಕೂಡ ಮಂಜುನಾಥನ ಸ್ವಾಮಿಯ ಕೃಪಾಕಟಾಕ್ಷ ದೊರೆಯುತ್ತಿದೆ ಹಾಗೂ ಮಂಜುನಾಥ ಸ್ವಾಮಿಯ ಆಶೀರ್ವಾದದಿಂದ ಇವರು ಬಹಳಷ್ಟು ಲಾಭ ಹಾಗು ಅದೃಷ್ಟ ಹಾಗು ಅನುಕೂಲತೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಹಾಗಾದರೆ ಯಾವ್ಯಾವ ರಾಶಿಯವರಿಗೆ ಯಾವೆಲ್ಲಾ ರೀತಿಯ ಲಾಭ ಹಾಗೂ ಅದೃಷ್ಟಒಂದು ಸೋಮವಾರದಿಂದ ದೊರೆಯುತ್ತದೆ ಎಂಬುದನ್ನ ನೋಡೋಣ ಬನ್ನಿ.

ಹೌದು. ಈ ರಾಶಿಯವರಿಗೆ ಇಂದಿನಿಂದ ನಿಮ್ಮ ಜೀವನದಲ್ಲಿ ಆರ್ಥಿಕವಾಗಿ ಸಾಕಷ್ಟು ರೀತಿಯ ಬೆಂಬಲವನ್ನು ಪಡೆದುಕೊಳ್ಳುತ್ತೀರ ನಿಮಗೆ ಆದಾಯದ ಹರಿವು ಕೂಡ ಹೆಚ್ಚಾಗುತ್ತದೆ. ಹಾಗೆ ಸಮಾಜದಲ್ಲಿ ಉತ್ತಮವಾದ ಕೆಲಸ ಕಾರ್ಯಗಳನ್ನು ಮಾಡುವುದರಿಂದ ಗೌರವವಾದ ಸ್ಥಾನಮಾನವನ್ನು ಪಡೆದುಕೊಳ್ಳುತ್ತೀರ

ಹಾಸ್ಯ ವಿಚಾರದಲ್ಲಿ ಇರುವಂತಹ ಅಡೆತಡೆಗಳು ದೂರವಾಗುತ್ತದೆ.ಅಷ್ಟೇ ಅಲ್ಲದೆ ನಿಮಗೆ ಇರುವಂತಹ ಅನೇಕ ರೀತಿಯ ಒತ್ತಡದ ಪರಿಸ್ಥಿತಿಗಳು ದೂರವಾಗುವ ಸಾಧ್ಯತೆ ಇದ್ದು, ಮಂಜುನಾಥ ಸ್ವಾಮಿಯ ಸಂಪೂರ್ಣವಾದ ಕೃಪಾ ಕಟಾಕ್ಷವನ್ನು ಪಡೆದುಕೊಳ್ತೀರಾ. ನಿಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳು ಬರಬಹುದು. ಬಂದಂತಹ ಸಮಸ್ಯೆಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿರುತ್ತೀರಾ. ಇದರಿಂದ ನೀವು ಸಾಕಷ್ಟು ರೀತಿಯ ಪ್ರಯೋಜನ ಹಾಗೂ ಲಾಭವನ್ನು ಪಡೆದುಕೊಳ್ಳಬಹುದು. ಹಿತ ಶತ್ರುಗಳಿಂದ ದೂರ ಇರುವುದು ಒಳ್ಳೆಯದು.

ನಿಮ್ಮ ಕೆಲಸಗಳಿಗೆ ಅಡ್ಡಗಾಲು ಹಾಕುವ ಜನರು ತುಂಬಿರುತ್ತಾರೆ. ಇದರಿಂದ ನೀವು ಎಚ್ಚರಿಕೆಯನ್ನು ವಹಿಸಬೇಕು. ಆರೋಗ್ಯದಲ್ಲಿ ಸ್ವಲ್ಪ ಮಟ್ಟದ ವ್ಯತ್ಯಾಸವಾಗುವ ಸಾಧ್ಯತೆ ಇರುವುದರಿಂದ ತಕ್ಷಣ ನೀವು ವೈದ್ಯರನ್ನು ಸಂಪರ್ಕಿಸಿ, ಇಲ್ಲವಾದಲ್ಲಿ ಬಹಳಷ್ಟು ನಷ್ಟವಾಗುವ ಸಾಧ್ಯತೆ ಹೆಚ್ಚಿಗೆ ಇರುತ್ತದೆ. ಮಕ್ಕಳು ಕೂಡ ವಿದ್ಯಾಭ್ಯಾಸದಲ್ಲಿ ಉತ್ತಮವಾದ ಪ್ರಗತಿಯನ್ನ ಪಡೆದುಕೊಳ್ಳುತ್ತಾರೆ. ಅನವಶ್ಯಕವಾದ ಖರ್ಚುಗಳನ್ನು ಮಾಡಬೇಡಿ, ಬೇಡವಾದ ವಸ್ತುಗಳನ್ನು ಖರೀದಿ ಮಾಡುವುದನ್ನು ನಿಯಂತ್ರಿಸಬೇಕು ಹಾಗು ಧಾರ್ಮಿಕ ಕೆಲಸ ಕಾರ್ಯಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತೀರ.

ಇದರಿಂದ ನೀವು ದೈಹಿಕವಾಗಿ ಮಾನಸಿಕವಾಗಿ ಬಲಗೊಳ್ಳುತ್ತಿಲ್ಲ ಎಂದು ಹೇಳಬಹುದು. ಇಷ್ಟೆಲ್ಲ ಲಾಭ ಹಾಗೂ ಅದೃಷ್ಟವನ್ನು ಪಡೆದುಕೊಳ್ಳುವ ಅದೃಷ್ಟವಂತ ರಾಶಿಗಳು ಯಾವುವೆಂದರೆ ಮೇಷ ರಾಶಿ, ಕುಂಭ ರಾಶಿ, ತುಲಾ ರಾಶಿ ಧನಸ್ಸು ರಾಶಿ, ವೃಶ್ಚಿಕ ರಾಶಿ, ಮಕರ ರಾಶಿ ಈ ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಭಕ್ತಿಯಿಂದ ಮಂಜುನಾಥ namha ಎಂದು ಕಮೆಂಟ್ ಮಾಡಿ ಎಲ್ಲ ಕಡೆ ಶೇರ್ ಮಾಡಿ ಧನ್ಯವಾದಗಳು.

Leave A Reply

Your email address will not be published.