ಗಂಡ ಹೆಂಡತಿ ನಡುವೆ ಇಷ್ಟೊಂದು ಸಮಸ್ಯೆಗಳಾಗುತ್ತಿದ್ದರೆ ಖಂಡಿತವಾಗಿಯೂ ಇದೇ ಕಾರಣ

0 22

ಗಂಡ ಹೆಂಡತಿ ನಡುವೆ ಇಷ್ಟೊಂದು ಸಮಸ್ಯೆಗಳಾಗುತ್ತಿದ್ದರೆ ಖಂಡಿತವಾಗಿಯೂ ಇದೇ ಕಾರಣ

ಅಶುಭ ಗ್ರಹ ರಾಹು ಜಾತಕದ 7ನೇ ಮನೆಯಲ್ಲಿ ಕುಳಿತಾಗ ರಾಹು ದೋಷ ಉಂಟಾಗುತ್ತದೆ ಇದು ವೈವಾಹಿಕ ಜೀವನ ಪ್ರೀತಿ ಸಂಬಂಧವನ್ನು ಕುರಿತಾಗಿ ಹೇಳುತ್ತದೆ ರಾಹುವಿನ ಕೆಟ್ಟ ಸ್ಥಾನ ಜೀವನದಲ್ಲಿ ಕಷ್ಟಗಳನ್ನು ಸೂಚಿಸುತ್ತದೆ ಆದರೆ ಇತರ ಗ್ರಹಗಳು ಬಲವಾಗಿ ಇದ್ದರೆ ರಾಹುವಿನ ಕೆಟ್ಟ ಪರಿಣಾಮಗಳು ಸ್ವಲ್ಪ ಕಡಿಮೆ ಆಗುತ್ತದೆ ಆದರೆ ಇತರ ದುಷ್ಟ ಗ್ರಹಗಳು ಏಳನೇ ಮನೆಯಲ್ಲಿ ರಾಹುವಿನೊಂದಿಗೆ ಕುಳಿತಾಗ ರಾಹುವಿನ ನಕಾರಾತ್ಮಕ ಸ್ವಭಾವ ಇನ್ನಷ್ಟು ಹೆಚ್ಚಾಗುತ್ತದೆ ಮದುವೆಯಲ್ಲಿ ರಾಹು ದೋಷದ ಪರಿಣಾಮವೆಂದರೆ ಮದುವೆಯಾಗಲು ತೊಂದರೆಗಳನ್ನು ಎದುರಿಸುವುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇದು ವಿವಾಹದ ನಂತರ ವಿಚ್ಛೇದನಕ್ಕೆ ಕಾರಣವಾಗಬಹುದು ವ್ಯಾಪಾರ ನಷ್ಟವನ್ನು ಅನುಭವಿಸಬಹುದು ಅಥವಾ ಕೆಲಸದ ಸ್ಥಳಗಳಲ್ಲಿ ಕಾರ್ಯಕ್ಷಮತೆ ಹಾಗೂ ಖ್ಯಾತಿಯಲ್ಲಿ ನಕಾರಾತ್ಮಕ ಪರಿಣಾಮ ಬೀರಬಹುದು ಹಾಗೂ ಗೊಂದಲಗಳನ್ನು ಅನುಭವಿಸಬಹುದು ರಾಹುವಿನ ಪ್ರಭಾವ ಎಷ್ಟು ಪ್ರಬಲವಾಗಿದೆ ಎಂದರೆ ಈತನು ಇತರ ಗ್ರಹಗಳ ಮೇಲೂ ಪ್ರಭಾವ ಬೀರುತ್ತಾನೆ ಶುಕ್ರವಾರ ರಾಹುವಿನ ದಿನವಾಗಿದೆ ಮತ್ತು ಗುರು ರಾಹುವನ್ನು ನಿಯಂತ್ರಿಸುತ್ತಾನೆ ಅದರ ದುಷ್ಪರಿಣಾಮವನ್ನು ಕಡಿಮೆ ಮಾಡಲು ನೀವು ಒಂದು ಸರಳ ಮಂತ್ರವನ್ನು 108 ಬಾರಿ ಪಠಿಸಬೇಕು

“ಓಂ ರಂ ರಾಹುವೇ ನಮಃ”ಈ ಮಂತ್ರವನ್ನು 108 ಬಾರಿ ಪಠಿಸಬೇಕು ನೀವು ಯಂತ್ರವನ್ನು ಸಹ ಇಟ್ಟುಕೊಳ್ಳಬಹುದು ಶಿವನಿಗೆ ಬಿಲ್ವಪತ್ರೆಯನ್ನು ಅರ್ಪಿಸಿ ಅಥವಾ ನಿಮ್ಮ ಮನೆಯಲ್ಲಿ ಕರ್ಪೂರವನ್ನು ಬೆಳಗಿಸಿ ಇದನ್ನು ಮಾಡುವುದರಿಂದ ನಿಮಗೆ ಕಾಡುವ ರಾಹುವಿನ ಪ್ರಭಾವದಿಂದ ತಪ್ಪಿಸಿಕೊಳ್ಳಬಹುದು ಗಂಡ ಹೆಂಡತಿಯ ನಿರಂತರ ಸಮಸ್ಯೆಗಳು ಜಗಳಗಳು, ಕಿರಿಕಿರಿ, ಮನಸ್ತಾಪಗಳು, ವಿಚ್ಛೇದನ, ವಿವಾಹಕ್ಕೆ ತೊಂದರೆಯಾಗುವುದು ಇವೆಲ್ಲವೂ ರಾಹು ದೋಷವೇ ಕಾರಣವಾಗುವುದರಿಂದ ಈ ರಾಹು ದೋಷದ ಮಂತ್ರವನ್ನು ಪಠಿಸುವುದು ಮತ್ತು ಪೂಜೆಗಳನ್ನು ಮಾಡುವುದು ತುಂಬಾ ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.