ಗೋವಿನ ಒಂದು ಕೂದಲನ್ನು ದೇವರ ಮನೆಯಲ್ಲಿಟ್ಟು ಒಂದು ವಾರ ಹೀಗೆ ಮಾಡಿ ಸಾಕು

0 6,074

ಗೋವಿನ ಒಂದು ಕೂದಲನ್ನು ದೇವರ ಮನೆಯಲ್ಲಿಟ್ಟು ಒಂದು ವಾರ ಹೀಗೆ ಮಾಡಿ ಸಾಕು

ಹಿಂದೂ ಧರ್ಮದಲ್ಲಿ ಗೋವನ್ನು ಪವಿತ್ರ ಎಂದು ಹೇಳುತ್ತಾರೆ ಗೋವಿನ ಬಾಲದ ಒಂದು ಕೂದಲಿನಿಂದ ಈ ಒಂದು ಕೆಲಸ ಮಾಡಿದರೆ ಜೀವನವೇ ಬದಲಾಗುತ್ತದೆ ಹಸುವನ್ನು ಪೂಜಿಸಿ ಇದಕ್ಕೆ ಆಹಾರವನ್ನು ಕೊಟ್ಟು ನಮಸ್ಕಾರ ಮಾಡುವುದು ಸನಾತನ ಧರ್ಮದಿಂದ ನಡೆದು ಬಂದಿರುವ ಪದ್ಧತಿಯಾಗಿದೆ ಪುರಾಣಗಳಲ್ಲೂ ಸಹ ದೇವನು ದೇವತೆಗಳು ಹಸುವಿನಲ್ಲಿ ನೆಲೆಸಿದ್ದರೆ ಎಂದು ಹೇಳಲಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಹಾಗೆ ಯಾವುದೇ ಪ್ರಮುಖ ಕೆಲಸಗಳಿಗೆ ಹೊರಟಾಗ ಹಸುವನ್ನು ಕಂಡರೆ ಶುಭ ಸಂಕೇತ ಎಂದು ಹೇಳಲಾಗುತ್ತದೆ ಹಿಂದು ಧರ್ಮದಲ್ಲಿ ಹಸುವಿಗೆ ಉನ್ನತ ಸ್ಥಾನವನ್ನು ಕಲ್ಪಿಸಲಾಗಿದೆ ನಿಮ್ಮ ಕುಟುಂಬದಲ್ಲಿ ಹಣಕಾಸಿನ ಸಮಸ್ಯೆ ಎದುರಾಗಿದ್ದರೆ ಒಣಗಿದ ಸಗಣಿಯ ಉಂಡೆಯನ್ನು ಸುಡುವ ಮೂಲಕ ಆ ಸಮಸ್ಯೆಯಿಂದ ಪರಿಹಾರ ಪಡೆಯಬಹುದು ಬೆರಣಿಯನ್ನು ಹವನ ಮಾಡುವುದರಿಂದ ಲಕ್ಷ್ಮೀದೇವಿಯ ಆಶೀರ್ವಾದ ಇರುತ್ತದೆ ಹೀಗೆ ಮಾಡುವುದರಿಂದ ವಿಷ್ಣುವಿನ ಆಶೀರ್ವಾದ ಕೂಡ ಸಿಗುತ್ತದೆ

ಬೆರಣಿಯನ್ನು ಸುಡುವುದರಿಂದ ಧನಾತ್ಮಕ ಶಕ್ತಿ ಮನೆಗೆ ಪ್ರವೇಶಿಸುತ್ತದೆ ಇದರಿಂದ ನಕಾರಾತ್ಮಕತೆಯೂ ದೂರವಾಗುತ್ತದೆ ವಾಸ್ತು ಪ್ರಕಾರ ಶುಕ್ರವಾರದಂದು ಹಸುವಿನ ಸಗಣಿಯನ್ನು ಮನೆಗೆ ತಂದರೆ ಆರ್ಥಿಕ ಸಮಸ್ಯೆಗಳು ದೂರವಾಗುತ್ತದೆ ಮನೆಯಲ್ಲಿ ಯಾರಾದರೂ ಅನಾರೋಗ್ಯದಿಂದ ಬಳಲುತ್ತಿದ್ದರೆ ಪ್ರತಿದಿನ ಪೂಜೆ ಮಾಡಿದ ನಂತರ ಹಸುವಿನ ಬೆರಣಿಯನ್ನು ಸುಡಬೇಕು ಇದರಿಂದ ಆರೋಗ್ಯದ ಸಮಸ್ಯೆ ಪರಿಹಾರ ಹೊಂದುತ್ತದೆ ಮನೆಯ ಮುಖ್ಯ ದ್ವಾರದ ಹೊರಗೆ ಗೋವಿನ ಸಗಣಿಯನ್ನು ಬಳಸಿದರೆ ಲಕ್ಷ್ಮಿ ಪ್ರಸನ್ನಳಾಗುತ್ತಾಳೆ

ಗೋವಿನಿಂದ ಜಾತಕದಲ್ಲಿರುವ ದೋಷಗಳು ನಿವಾರಣೆಯಾಗುತ್ತದೆ ಜಾತಕದಲ್ಲಿ ಸೂರ್ಯನು ಸರಿಯಾಗಿ ಇಲ್ಲದಿದ್ದರೆ ಹಸುವಿಗೆ ರೊಟ್ಟಿಯನ್ನು ಆಹಾರವಾಗಿ ನೀಡಬೇಕು ನಿಮ್ಮ ಜಾತಕದಲ್ಲಿ ಚಂದ್ರ ಬಲಹೀನ ಇದ್ದರೆ ಹಸುವನ್ನು ಮನೆಯಲ್ಲಿ ಸಾಕಬೇಕು ಅಥವಾ ಅವುಗಳಿಗೆ ನೀರನ್ನು ಕೊಡಬೇಕು ಇದರಿಂದ ಚಂದ್ರನ ದುಷ್ಪರಿಣಾಮಗಳು ಕಡಿಮೆಯಾಗುತ್ತದೆ ಜಾತಕದಲ್ಲಿ ಮಂಗಳನು ದುರ್ಬಲನಾಗಿದ್ದರೆ ಮಂಗಳವಾರದಂದು ಹಸುವಿಗೆ ಬೆಲ್ಲ, ಬೇಳೆಯನ್ನು ನೀಡಬೇಕು

ಬುಧ ಗ್ರಹದ ದುರ್ಬಲವನ್ನು ಸುಧಾರಿಸಲು ಬುಧವಾರ ಹಸುಗಳಿಗೆ ಹಸಿರು ಹುಲ್ಲನ್ನು ಹಾಕಬೇಕು ಗುರು ಗ್ರಹದ ಪ್ರಭಾವವನ್ನು ಸುಧಾರಿಸಲು ಗುರುವಾರ ಬೆಲ್ಲವನ್ನು ನೀಡಬೇಕು ಶುಕ್ರ ಗ್ರಹವನ್ನು ಬಲಿಷ್ಠ ಗೊಳಿಸಬೇಕು ಎಂದರೆ ಶುಕ್ರವಾರ ಹಸುಗಳಿಗೆ ನಿಮ್ಮ ಆಹಾರದಲ್ಲಿ ಒಂದು ಭಾಗವನ್ನು ನೀಡಬೇಕು ಯಾವುದೇ ಮುಖ್ಯ ಕೆಲಸಗಳಿಗೆ ಹೋಗುವಾಗ ಹಸುವನ್ನು ನೋಡುವುದು ಅದರ ಧ್ವನಿಯನ್ನು ಕೇಳಿದರೆ ಶುಭ ಫಲ ಪಡೆಯುವಿರಿ ಮನೆಯಲ್ಲಿ ಹಸು ಇದ್ದರೆ ವಾಸ್ತು ದೋಷವನ್ನು ನಿವಾರಣೆ ಮಾಡುತ್ತದೆ ಹಸುವಿನ ತುಪ್ಪದ ದೀಪವನ್ನು ಬೆಳಗಿಸುವುದರಿಂದ ಮನೆಯಲ್ಲಿ ಸಾಕಾರಾತ್ಮಕ ಶಕ್ತಿ ತುಂಬಿರುತ್ತದೆ

ಅನಾರೋಗ್ಯದಿಂದ ಬಳಲುತ್ತಿರುವವರು ಗೋವಿನ ಬಾಲದಿಂದ ಒಂದು ಕೂದಲನ್ನು ತೆಗೆದುಕೊಂಡು ಅನಾರೋಗ್ಯ ಉಂಟಾಗಿರುವ ಜಾಗಕ್ಕೆ ಸವರಬೇಕು ಪ್ರತಿದಿನ ಮೂರು ಬಾರಿ ಈ ಕೆಲಸ ಮಾಡಿದರೆ ನೋವು ಕ್ರಮೇಣ ಕಡಿಮೆಯಾಗುತ್ತದೆ ಪಂಡಿತರು ಗೋವಿನ ಬಾಲದ ಕೂದಲನ್ನು ಕೈಗೆ ಸುತ್ತಿಕೊಂಡಿರುತ್ತಾರೆ ಗೋವಿನ ಬಾಲದ ಕೂದಲಿಗೆ ಕುಂಕುಮವನ್ನು ಸೇರಿಸಿ ಚಿಕ್ಕಯಂತ್ರವನ್ನಾಗಿ ಮಾಡಿಕೊಂಡು ನಮ್ಮ ಕೈಯಲ್ಲಿ ಕಟ್ಟಿಕೊಂಡರೆ ಯಾವುದೇ ರೀತಿಯ ದೃಷ್ಟಿಗಳು ನಮ್ಮ ಮೇಲೆ ಬೀಳುವುದಿಲ್ಲ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.