ಗುರುವಾರ ಜನಿಸಿದವರು ಹುಟ್ಟಿನಿಂದಲೇ ನಾಯಕತ್ವ ಗುಣವನ್ನು ಹೊಂದಿರುತ್ತಾರೆ

0 29

ಗುರುವಾರ ಜನಿಸಿದವರು ಹುಟ್ಟಿನಿಂದಲೇ ನಾಯಕತ್ವ ಗುಣವನ್ನು ಹೊಂದಿರುತ್ತಾರೆ

ಗುರುವಾರ ಹುಟ್ಟಿದವರು ನಾಯಕತ್ವದ ಗುಣವನ್ನು ಹೊಂದಿರುತ್ತಾರೆ, ನೇರವಾಗಿ ಮಾತನಾಡುವ ಇವರು ಮಾತಿನಲ್ಲಿ ಹಿಡಿತವನು ಇಟ್ಟುಕೊಂಡು ಉತ್ತಮ ರೀತಿಯಲ್ಲಿ ವ್ಯವಹಾರವನ್ನು ಮಾಡುತ್ತಾರೆ ಗುರುವಾರ ಹುಟ್ಟಿದವರು ಬಹಳ ಅದೃಷ್ಟವಂತರು ಹಿಂದೂ ಸಂಪ್ರದಾಯದ ಪ್ರಕಾರ ಗುರುಗಳ ಕೃಪೆ ಇವರ ಮೇಲೆ ಸದಾ ಇರುತ್ತದೆ ಇವರಿಗೆ ಹೆಚ್ಚಿನ ಸಂಪತ್ತು ಬರಿತವಾದ ಫಲಿತಾಂಶಗಳು ಸಿಗುತ್ತದೆ ಮನುಷ್ಯ ಹುಟ್ಟಿದ ಗಳಿಗೆ, ಸಮಯ,ವಾರ,ತಿಂಗಳುಗಳ ಅನುಸಾರವಾಗಿ ಅವರ ಭವಿಷ್ಯ ನಿರ್ಧಾರವಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಜ್ಯೋತಿಷ್ಯದ ಪ್ರಕಾರ ಗುರು ಗ್ರಹ ಬಹಳ ಪ್ರಭಾವಶಾಲಿ ಎಂದೂ ಹೇಳಲಾಗುತ್ತದೆ ಹೀಗಾಗಿ ಗುರುಬಲ ಇದ್ದರೆ ಸಾಕು ಅವರ ಜೀವನದಲ್ಲಿ ಎಲ್ಲಾ ಯಶಸ್ವಿ ಲಭಿಸುತ್ತದೆ ಹಾಗಾಗಿ ಗುರುವಾರ ಜನಿಸಿದವರು ಸದಾ ಸಂತೋಷವನ್ನು ಹಾಗೂ ಉದಾರ ಮನೋಭಾವವನ್ನು ಹೊಂದಿರುತ್ತಾರೆ ಗುರುವಾರ ಜನಿಸಿದವರು ಸಂಪತ್ತನ್ನು ಹೊಂದಲಿದ್ದಾರೆ ಹಾಗೂ ಏನಾದರೂ ಸಾಧಿಸುವುದರಲ್ಲಿ ಇವರು ಸದಾ ಮುಂದೆ ಇರುತ್ತಾರೆ ಕೆಲವೊಮ್ಮೆ ಖಿನ್ನತೆಯ ಪರಿಸ್ಥಿತಿ ಇದ್ದರೂ ಸಹ ಇವರು ತಲೆಕೆಡಿಸಿಕೊಳ್ಳುವುದಿಲ್ಲ

ಇವರು ಜೀವನದಲ್ಲಿ ಎಂದಿಗೂ ನಂಬಿಕೆಯನ್ನು ಕಳೆದುಕೊಳ್ಳುವುದಿಲ್ಲ ಹೀಗಾಗಿ ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ದೃಢವಾಗಿ ಎದುರಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ ಇವರು ಬೇರೆಯವರಿಗೆ ಸಲಹೆಯನ್ನು ನೀಡುತ್ತಾರೆ ಹಾಗೂ ಇತರರ ಬಳಿ ಸಲಹೆ ಸೂಚನೆಗಳನ್ನು ಕೇಳಿ ಪಡೆಯುತ್ತಾರೆ ಇವರ ಆರೋಗ್ಯ ಉತ್ತಮವಾಗಿರುತ್ತದೆ ಆದರೆ ಶನಿಯು ನಿಮ್ಮ ಮನೆಯಲ್ಲಿ ಕೆಟ್ಟದಾಗಿ ಇದ್ದರೆ ಹಲ್ಲು,ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿಮ್ಮನ್ನು ಕಾಡಬಹುದು

ಅದೇ ರೀತಿ ನಿಮ್ಮ ಮದುವೆಯಲ್ಲಿ ಸಹ ವಿಳಂಬ ಆಗಬಹುದು ಹಾಗೂ ನಿಮಗೆ ನಿದ್ರಾಹೀನತೆಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತದೆ ಇವರು ಹುಟ್ಟಿನಿಂದಲೇ ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ ಇವರದ್ದು ಎಲ್ಲರೂ ಮೆಚ್ಚುವಂತಹ ಗುಣವಾಗಿರುತ್ತದೆ ಇವರು ರಾಜಕೀಯದಲ್ಲಿ ಇದ್ದರೆ ಏನನ್ನಾದರೂ ಸಾಧಿಸುವ ಶಕ್ತಿ ಇವರಿಗೆ ಇದೆ ಪ್ರತಿಯೊಬ್ಬರೂ ನಿಮ್ಮನ್ನು ಗೌರವಿಸುತ್ತಾರೆ ಮತ್ತು ನಿಮ್ಮ ಆಲೋಚನೆಗಳನ್ನು ಗಮನವಿಟ್ಟು ಕೇಳುತ್ತಾರೆ ಅಷ್ಟರಮಟ್ಟಿಗೆ ನಿಮ್ಮ ಸಲಹೆಗಳು ಅವರ ಜೀವನದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತವೆ ಎಂದರ್ಥ ಪ್ರೀತಿಯ ವಿಷಯದಲ್ಲಿ ಇವರು ತುಂಬಾ ಪೊಸೆಸಿವಾಗಿರುತ್ತಾರೆ

ತಮ್ಮ ಸಂಗಾತಿಯನ್ನು ಬಹಳ ಪ್ರೀತಿಸುತ್ತಾರೆ ಎದುರಿಗೆ ಯಾರೇ ಇದ್ದರೂ ಅವರನ್ನು ಲೆಕ್ಕಿಸದೆ ತಮ್ಮ ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ ಹೇಳುವ ಗುಣ ಇವರಲ್ಲಿ ಇರುತ್ತದೆ ಆದಕಾರಣ ಇವರ ಪ್ರೀತಿಯ ಜೀವನ ಸುಂದರವಾಗಿರುತ್ತದೆ ಇವರು ಹೆಚ್ಚು ಭಾವುದ್ರೇಖಕ್ಕೆ ಒಳಗಾಗುತ್ತಾರೆ ತಮ್ಮ ಸಂಗಾತಿಯನ್ನು ಮೆಚ್ಚಿಸಲು ಎಂತಹ ಕಾರ್ಯವನ್ನು ಮಾಡಲು ಸಹ ಸಿದ್ಧರಾಗಿರುತ್ತಾರೆ ಆದರೆ ತಮ್ಮನ್ನು ಪ್ರೀತಿಸುವ ವ್ಯಕ್ತಿಗಳ ಭಾವನೆಯನ್ನು ಅರ್ಥ ಮಾಡಿಕೊಂಡು ಬಾಳಿದರೆ ಸಾಮರಸ್ಯದ ಜೊತೆಗೆ ಪ್ರೀತಿಯ ಜೀವನ ಇವರದಾಗುತ್ತದೆ ನೇರ ನುಡಿ ವ್ಯಕ್ತಿತ್ವವನ್ನು ಹೊಂದಿರುವ ಇವರ ನಾಲಿಗೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ ನೇರ ನುಡಿಯಿಂದ ವೈವಾಹಿಕ ಜೀವನದಲ್ಲಿ ತೊಂದರೆಗಳು ಉಂಟಾಗುತ್ತದೆ ಜೊತೆಗೆ ಮಾತನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಜೀವನವನ್ನು ಸಾಗಿಸಬೇಕು ವ್ಯವಹಾರ ಮಾಡುವಾಗ ಸೂಕ್ಷ್ಮವಾಗಿ ಯೋಚಿಸಿ ಮುನ್ನಡೆಯಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.