ಹಣಕಾಸಿನ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ಹೀಗೆ ಮಾಡಿ

0 21

ಹಣಕಾಸಿನ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ದರೆ ಹೀಗೆ ಮಾಡಿ

ಬದುಕನ್ನು ಸಾಗಿಸುವ ಇಂಧನ ಆಳವಾಗಿದೆ ಪ್ರತಿಯೊಬ್ಬರ ಆಸೆ ಆಕಾಂಕ್ಷೆಯನ್ನು ಪರಿಹರಿಸಲು ಹಣವು ಮುಖ್ಯಪಾತ್ರವನ್ನು ವಹಿಸುತ್ತದೆ ಹಣ ಸಂಪಾದಿಸುವುದು ಸುಲಭದ ಮಾತಲ್ಲ ನೀವು ನಿಮ್ಮ ಕುಟುಂಬದ ಸಂತೋಷಗೊಳಿಸಲು ನೀವು ಎಂಟು ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ ಪ್ರತಿಯೊಬ್ಬರು ಐಷಾರಾಮಿ ಜೀವನವನ್ನು ಪಡೆಯಲು ಬಯಸುತ್ತಾರೆ ಅದಕ್ಕ ಹೆಚ್ಚಿನ ಶ್ರಮವನ್ನು ಪಡುತ್ತಾರೆ ಆದರೆ ಯಾವುದೇ ರೀತಿಯ ಪ್ರಯೋಜನಕಾರಿಯೇ ಆಗುವುದಿಲ್ಲ ಇದರಿಂದ ಕಿನ್ನತೆ ಒಳಗಾಗುತ್ತಾರೆ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

ಸಾಲ ಮಾಡಿದವರು ಯಾವಾಗಲೂ ನೈರುತ್ಯ ದಿಕ್ಕಿನಲ್ಲಿರುವ ಕೋಣೆಯಲ್ಲಿ ಮಲಗಿರಬೇಕು ನೈರುತ್ಯ ದಿಕ್ಕಿನಲ್ಲಿ ಬೀರುವನ್ನು ಇರಿಸಿ ಅದರಲ್ಲಿ ಹಣ ಮತ್ತು ಬೆಲೆಬಾಳುವ ಒಡವೆಗಳನ್ನು ಅದರಲ್ಲಿ ಇಡಬೇಕು ಆ ಬೀರುವನ್ನು ಉತ್ತರ ಅಥವಾ ಪೂರ್ವಕ್ಕೆ ಮುಖ ಮಾಡಿ ನಿಲ್ಲಿಸಬೇಕು ಇದು ನಿಮ್ಮ ಆದಾಯದ ಬೆಳವಣಿಗೆಗೆ ಸಹಾಯ ಮಾಡುತ್ತದೆ ಸಾಲದ ಹೊರೆಯಲ್ಲಿ ಇರುವ ವ್ಯಕ್ತಿಯ ಜೀವನದಲ್ಲಿ ಸಂಕಷ್ಟ ಕಡಿಮೆ ಮಾಡುತ್ತದೆ ಮತ್ತು ಆ ಕೋಣೆಯಲ್ಲಿ ವಾಯುವ್ಯ ಅಥವಾ ನೈಋತ್ಯದಲ್ಲಿ ಕಿಟಕಿಯನ್ನು ಇಡಬೇಡಿ ಹಣದ ಒಳಹರಿವು ಯಾವಾಗಲೂ ಉತ್ತರದಿಕ್ಕಿಗೆ ನಿರ್ದೇಶಿಸಲ್ಪಡುತ್ತದೆ

ನೀವು ಸಾಲದಿಂದ ಮುಕ್ತರಾಗಲು ಒಮ್ಮೊಮ್ಮೆ ಮನೆಯನ್ನು ಮಾರಾಟ ಮಾಡುವ ಪ್ರಸಂಗವು ಬರಬಹುದು ಅದನ್ನು ತಪ್ಪಿಸಲು ನೈರುತ್ಯ ದಿಕ್ಕಿನಲ್ಲಿ ಕೋಟೆಯನ್ನು ನಿರ್ಮಿಸಿ ಅಥವಾ ಆ ದಿಕ್ಕಿನಲ್ಲಿ ಕಬ್ಬಿಣದ ಕೊಳ ಅಥವಾ ಇಟ್ಟಿಗೆಯನ್ನು ನಿರ್ಮಿಸಿ ಇದು ನಿಮ್ಮ ಮನೆಯನ್ನು ಭದ್ರಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಬೆಲೆಬಾಳುವ ವಸ್ತುವನ್ನು ಎಲ್ಲಿಗೂ ಉತ್ತರ ಅಥವಾ ಪೂರ್ವ ದಿಕ್ಕಿನಲ್ಲಿ ಇಡಬೇಡಿ ಇದು ಕೆಲವರು ತಿಯ ಸಾಲ ಅಥವಾ ನಷ್ಟಕ್ಕೆ ಎದುರಾಗಬಹುದುಮನೆಯ ಉತ್ತರದಿಕ್ಕಿನಲ್ಲಿ ಎತ್ತರದ ಗೋಡೆ ಇದ್ದರೆ ಅದರ ಎತ್ತರವನ್ನು ಕಡಿಮೆ ಮಾಡಿ ದಕ್ಷಿಣ ಭಾಗದ ಗೋಡೆಯನ್ನು ಸ್ವಲ್ಪ ಎತ್ತರ ಮಾಡಿ

ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಫಲ ತಾಯಿ ಚಾಮುಂಡೇಶ್ವರಿ ದೇವಿ ಆರಾಧಕರು ದೈವಜ್ಞ ಶ್ರೀ ತುಳಸಿರಾಮ್ ಜೋಷಿ ಕಾಲ್/ವಾಟ್ಸಪ್ (9916852606) ಗುರೂಜಿಯವರಿಂದ ಶ್ರೀ ಕ್ಷೇತ್ರ ದಿಂದ ನೇರ ಪರಿಹಾರ ನಿಮ್ಮ ಮನದಾಸೆಗಳು ಪ್ರಶ್ನೆಗಳು ಏನೇ ಇದ್ದರೂ ಸಹ ಪೂಜಾ ಕಾರ್ಯಗಳಿಂದ ಹಲವು ರೀತಿಯ ಪ್ರಶ್ನೆ ಶಾಸ್ತ್ರಗಳಿಂದ ಸಂಪೂರ್ಣ ಪರಿಹಾರವಾಗಲಿದೆ ಕಾಲ್ ವಾಟ್ಸಪ್ (9916852606) ಉದ್ಯೋಗದ ಸಮಸ್ಯೆ ಕುಟುಂಬದಲ್ಲಿನ ಕಲಹಗಳು ಮತ್ತು ಆಸ್ತಿ ವ್ಯಾಜ್ಯಗಳು ಮನೆ ಕಟ್ಟಿಸುವ ವಿಚಾರ ಅತ್ತೆ-ಸೊಸೆ ಕಿರಿಕಿರಿ ಮತ್ತು ನಿಮ್ಮ ವೈವಾಹಿಕ ಜೀವನದಲ್ಲಿ ತೊಂದರೆ ಸಂತಾನ ಸಮಸ್ಯೆ ಮನೆಯಲ್ಲಿ ಕಾಡುತ್ತಿರುವ ದಟ್ಟದರಿದ್ರತನದ ಸಮಸ್ಯೆ ಕೋರ್ಟ್ ವಿಚಾರ ಪ್ರೀತಿ-ಪ್ರೇಮ ಸಾಲದ ಭಾದೆ ಪ್ರೀತಿಯಲ್ಲಿ ಮಕ್ಕಳು ಮಾತು ಕೇಳದಿದ್ದರೆ ವಿವಾಹ ಕಾರ್ಯದಲ್ಲಿ ಅಡೆತಡೆ ಇನ್ನೂ ಅನೇಕ ಸಮಸ್ಯೆಗಳಿಗೆ ಹಲವು ಅನುಷ್ಠಾನ ಗಳಿಂದ ಮತ್ತು ಕೇರಳ ಮತ್ತು ಕೊಳ್ಳೇಗಾಲದ ಬಲಿಷ್ಠ ಪೂಜಾ ಅನುಷ್ಠಾನ ವಿದ್ಯೆಯಿಂದ ಶೇಕಡ ನೂರರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ಪ್ರಖ್ಯಾತಿ ಹಾಗೂ ಪ್ರಭಾವಶಾಲಿ ಪಡೆದಿರುವ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಜೋಷಿ 9916852606

Leave A Reply

Your email address will not be published.