ಪವನ ಪುತ್ರ ಹನುಮಾನನಿಗೆ ಗಧೆ ಕೊಟ್ಟಿದ್ದು ಯಾರು

0 4,576

ಪವನ ಪುತ್ರ ಹನುಮಾನನಿಗೆ ಗಧೆ ಕೊಟ್ಟಿದ್ದು ಯಾರು

ಹನುಮನನ್ನು ನೆನೆದರೆ ಕಷ್ಟಗಳನ್ನು ಅಂತ್ಯ ಮಾಡುತ್ತಾನೆ ಎಂಬ ನಂಬಿಕೆ ಇದೆ ಹಾಗಾಗಿ ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಹನುಮನನ್ನು ಎಲ್ಲರೂ ಇಷ್ಟಪಡುತ್ತಾರೆ ಇನ್ನು ಹನುಮನ ಆಯುಧ ಯಾವುದು ಎಂದರೆ ಗದೆ ಹಾಗಾದ್ರೆ ಹನುಮನಿಗೆ ಈ ಗಾದೆ ಹೇಗೆ ಸಿಕ್ಕಿತು ಎನ್ನುವುದರ ಬಗ್ಗೆ ಮಾಹಿತಿ ತಿಳಿಯೋಣ ಬಾಲ್ಯದಲ್ಲಿ ಹನುಮಂತ ಸೂರ್ಯನನ್ನೇ ಹಣ್ಣೆಂದು ತಿನ್ನಲು ಹೋದ ಹನುಮಂತ ಏನಾದರೂ ಸೂರ್ಯನನ್ನು ತಿಂದರೆ ಇಡೀ ವಿಶ್ವವೇ ಕತ್ತಲಾಗುತ್ತದೆ ಎಂದು ಇಂದ್ರ ತನ್ನ ವಜ್ರಾಯುಧದಿಂದ ಹನುಮನ ಬೆನ್ನಿಗೆ ಹೊಡೆದ ಇದರಿಂದ ಹನುಮ ನೆಲಕ್ಕೆ ಬಿದ್ದ ಆಗ ಕೋಪಗೊಂಡ ವಾಯು ಇಡೀ ಲೋಕದಲ್ಲಿ ಬೀಸುತ್ತಿದ್ದ ಗಾಳಿಯನ್ನು ತಡೆದ ಆಗ ಪ್ರಾಣಿ ಪಕ್ಷಿಗಳೆಲ್ಲವೂ ಉಸಿರಾಡಲು ಆಗದಂತೆ ಒದ್ದಾಟ ತೊಡಗಿದ್ದವು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಆಗ ದೇವತೆಗಳು ವಾಯುವಿನಲ್ಲಿ ಬಂಧು ದಯವಿಟ್ಟು ಗಾಳಿ ಬೀಸುವಂತೆ ಮಾಡಿ ಎಂದು ಬೇಡಿಕೊಂಡರು ಆಗ ವಾಯುದೇವ ಹಾಗಾದರೆ ನನ್ನ ಪುತ್ರನನ್ನು ಮೊದಲಿನಂತೆ ಮಾಡಿ ಎಂದ ಆಗ ನಾರದ ಪವಿತ್ರ ಜಲದಿಂದ ಹನುಮಂತನನ್ನು ಸರಿಯಾಗುವಂತೆ ಮಾಡಿದರು ಇದಾದ ಮೇಲೆ ದೇವತೆಗಳು ಹನುಮಂತನಿಗೆ ಹಲವು ಆಯುಧಗಳನ್ನು ನೀಡಿದರು

ಕುಬೇರನು ಹನುಮಂತನಿಗೆ ಗದೆಯನ್ನು ನೀಡಿದರು ಅಲ್ಲದೆ ಆ ಗದೆಯನ್ನು ಹಿಡಿದು ಯಾವ ಯುದ್ಧಕ್ಕೆ ಹೋದರು ಅದರಲ್ಲಿ ಹನುಮಂತ ಸೋಲಲು ಸಾಧ್ಯವೇ ಇಲ್ಲ ಬರೀ ಗೆಲುವನ್ನೇ ಸಾಧಿಸುತ್ತಾನೆ ಎಂದು ವರವನ್ನು ನೀಡುತ್ತಾರೆ ಅಲ್ಲದೆ ಹನುಮಂತ ಹೇಗೆ ತನ್ನ ದೇಹದ ಗಾತ್ರವನ್ನು ಸಣ್ಣದು ದೊಡ್ಡದು ಮಾಡಬಲ್ಲನು ಅದೇ ರೀತಿ ಗದೆಯನ್ನು ಸಹ ತನ್ನ ದೇಹದ ಗಾತ್ರಕ್ಕೆ ತಕ್ಕಂತೆ ಬೆಳೆಸಬಹುದಾಗಿತ್ತು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.