ಹರಿವೇ ಸೊಪ್ಪು ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲ ಲಾಭಗಳು ದೊರೆಯುತ್ತವೆ ಗೊತ್ತಾ

0 16

ನಮಸ್ಕಾರ ಸ್ನೇಹಿತರೆ……

ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ ಸೊಪ್ಪಿನ ಸೇವನೆಯಿಂದ ನಮ್ಮ ಆರೋಗ್ಯಕ್ಕೆ ಸಾಕಷ್ಟು ಉಪಯೋಗಗಳಿವೆ. ನಮ್ಮ ಆರೋಗ್ಯವನ್ನು ನಿಯಂತ್ರಿಸಲು ಅನೇಕ ರೀತಿಯ ಸೊಪ್ಪುಗಳು ನಮ್ಮ ಪರಿಸರದಲ್ಲಿ ಸಿಗುತ್ತವೆ. ನಮ್ಮ ದೇಹಕ್ಕೆ ಬೇಕಾಗಿರುವಂತ ಪೌಷ್ಟಿಕಾಂಶ ಮತ್ತು ನಾರಿನಂಶವನ್ನು ಕೊಡುವ ಸೊಪ್ಪುಗಳು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಒಂದು ಉತ್ತಮವಾದ ಮಾರ್ಗವಾಗಿದೆ.

ಅಂತಹ ಸೊಪ್ಪುಗಳಲ್ಲಿ ಹರವ ಸೊಪ್ಪು ಕೂಡ ಒಂದು ಇದನ್ನು ದಂಟಿನ ಸೊಪ್ಪು ಎಂತಲೂ ಕೂಡ ಕರೆಯುತ್ತಾರೆ ಈ ಸೊಪ್ಪು ನಿಮಗೆ ಕೆಂಪು ,ಬಂಗಾರ ,ಹಸಿರು ,ನೇರಳೆ ಬಣ್ಣಗಳಲ್ಲಿ ಕಂಡುಬರುತ್ತದೆ ಆದರೆ ಹೆಚ್ಚಾಗಿ ಇದು ಕೆಂಪು ಬಣ್ಣದಲ್ಲಿ ದೊರೆಯುತ್ತದೆ. ಕೆಂಪು ಬಣ್ಣವನ್ನು ಹೊಂದಿರುವ ಈ ಹರವೇ ಸೊಪ್ಪು ಪ್ರೊಟೀನ್ ಕ್ಯಾಲ್ಸಿಯಂ ಮತ್ತು ಸತ್ತು ಸೇರಿದಂತೆ ಅಗತ್ಯ ಜೀವಸತ್ವಗಳನ್ನು ಹೊಂದಿರುತ್ತದೆ. ಇವುಗಳನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವ ರೀತಿಯ ಉಪಯೋಗಗಳಿವೆ ಎಂದು ತಿಳಿಸಿಕೊಡುತ್ತೇವೆ.

ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಮಲಬದ್ಧತೆಯಿಂದ ನರಳುತ್ತಿದ್ದಾರೆ ಈ ಸಮಸ್ಯೆ ಏಕೆ ಬರುತ್ತದೆ ಅಂದರೆ ನಾವು ನಾರಿನಂಶ ಇರುವಂತಹ ಸೊಪ್ಪುಗಳನ್ನು ಕಡಿಮೆ ಸೇವನೆ ಮಾಡುವುದರಿಂದ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಮಲಬದ್ಧತೆ ಸಮಸ್ಯೆ ಉಂಟಾದರೆ ಇನ್ನು ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಹಾಗಾಗಿ ನಾವು ನಾರಿನಂಶ ಇರುವಂತಹ ಸೊಪ್ಪು ಮತ್ತು ತರಕಾರಿಗಳನ್ನು ಸೇವನೆ ಮಾಡಬೇಕು.

ನಿಮ್ಮ ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸಲು ಈ ಹರವೇ ಸೊಪ್ಪು ತುಂಬಾನೇ ಸಹಾಯ ಮಾಡುತ್ತದೆ ಇದು ಅಧಿಕ ಪ್ರೋಟೀನ್ ಮತ್ತು ನಾರಿನಂಶ ಹೊಂದಿರುವುದರಿಂದ ಇದು ನಿಮ್ಮ ಮಲಬದ್ಧತೆಯ ಸಮಸ್ಯೆಯನ್ನು ಕಡಿಮೆ ಮಾಡಿ ನೀವು ಆರೋಗ್ಯದಿಂದಿರಲು ಸಹಾಯ ಮಾಡುತ್ತದೆ. ಜೊತೆಗೆ ಇದನ್ನು ತೂಕ ಇಳಿಸುವವರು ಕೂಡ ಸೇವನೆ ಮಾಡಬಹುದು ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ತಗ್ಗಿಸಲು ಕೂಡ ಸಹಾಯಮಾಡುತ್ತದೆ

ಮತ್ತು ನಮ್ಮ ಹೃದಯ ಆರೋಗ್ಯವಾಗಿರಲು ಸಹಾಯಕವಾಗಿದೆ. ನಿಯಮಿತವಾಗಿ ಈ ಸೊಪ್ಪನ್ನು ಸೇವನೆ ಮಾಡುವುದರಿಂದ ಡಯಾಬಿಟಿಸ್ ಸಮಸ್ಯೆ ಇರುವವರಿಗೆ ರಕ್ತದಲ್ಲಿರುವ ಸಕ್ಕರೆ ಪ್ರಮಾಣ ಕಡಿಮೆ ಮಾಡುತ್ತದೆ. ಇದರ ಎಲೆಗಳಲ್ಲಿ ಇರುವಂತಹ ಅಂಶವು ಇನ್ಸುಲಿನ್ ಕಡಿಮೆ ಮಾಡಲು ಕೂಡ ಸಹಾಯ ಮಾಡುತ್ತದೆ. ನಿಯಮಿತ ಸೇವನೆಯಿಂದ ದೇಹದಲ್ಲಿ ಆಗಿರುವಂತಹ ಇನ್ಫೆಕ್ಷನ್ಗಳು ಬೇಗನೆ ಗುಣಮುಖವಾಗಲು ಸಹಾಯ ಮಾಡುತ್ತದೆ.

ರಕ್ತದಲ್ಲಿರುವ ಜೀವಕೋಶಗಳು ಹೆಚ್ಚಾಗಲು ಕಬ್ಬಿಣದ ಅಂಶ ತುಂಬಾನೇ ಅವಶ್ಯಕ ಆದ್ದರಿಂದ ಈ ಸೊಪ್ಪನ್ನು ಸೇವನೆ ಮಾಡುವುದರಿಂದ ಹೆಚ್ಚು ಕಬ್ಬಿಣ ಅಂಶ ಸಿಗುತ್ತದೆ. ಇದರಿಂದ ಯಾರಿಗೆ ರಕ್ತಹೀನತೆ ಸಮಸ್ಯೆ ಇರುತ್ತದೋ ಅವರಿಗೆ ಅನುಕೂಲವಾಗುತ್ತದೆ. ಇದರಲ್ಲಿರುವ ಕಬ್ಬಿಣ ಅಂಶವು ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ. ಈ ಸೊಪ್ಪಿನ ಸೇವನೆಯಿಂದ ಆಗುವಂತಹ ಇನ್ನೊಂದು ಲಾಭವೆಂದರೆ ಕ್ಯಾಲ್ಸಿಯಂ ಪ್ರಮಾಣ.

ಹೌದು ಹರವೆ ಸೊಪ್ಪಿನಲ್ಲಿ ಉತ್ತಮವಾದ ಕ್ಯಾಲ್ಸಿಯಂ ಇದೆ ಆದ್ದರಿಂದ ಮೂಳೆ ಸಮಸ್ಯೆಗಳು ಕೂಡ ಕಡಿಮೆಯಾಗುತ್ತವೆ. ಇದರಿಂದ ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಬಹುದು. ಹಸಿರು ತರಕಾರಿಗೆ ಹೋಲಿಸಿದರೆ ಈ ಹರವೇ ಸೊಪ್ಪಿನಲ್ಲಿ ವಿಟಮಿನ್ ಕೆ ಹೆಚ್ಚಾಗಿದ್ದರೆ ಹೆಚ್ಚಾಗಿ ದೊರೆಯುತ್ತದೆ.ಈ ನಮ್ಮ ಮೂಳೆಯ ಅರೋಗ್ಯಕ್ಕೆ ಹೆಚ್ಚು ಉಪಯುಕ್ತ. ಇದು ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಹೆಚ್ಚು ಪಾತ್ರವನ್ನು ವಹಿಸುತ್ತದೆ.
ಧನ್ಯವಾದಗಳು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606


ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.