ಹಿತಶತ್ರುಗಳ ಎದುರು ಜಯ ಸಾಧಿಸಲು ಈ ಏಳು ವಸ್ತುಗಳನ್ನು ಮನೆಯಲ್ಲಿಟ್ಟರೆ ಬಾರಿ ಅದೃಷ್ಟಗಳನ್ನು ಪಡೆದುಕೊಳ್ಳುತ್ತೀರ

0 147

ಹಿತಶತ್ರುಗಳ ಎದುರು ಜಯ ಸಾಧಿಸಲು ಈ ಏಳು ವಸ್ತುಗಳನ್ನು ಮನೆಯಲ್ಲಿಟ್ಟರೆ ಬಾರಿ ಅದೃಷ್ಟಗಳನ್ನು ಪಡೆದುಕೊಳ್ಳುತ್ತೀರ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನೋಡಿದೆ ಶತ್ರುಗಳ ವಿರುದ್ಧ ಜಯ ಸಾಧಿಸಲು ಈ 7 ವಸ್ತುಗಳನ್ನು ಮನೆಯಲ್ಲಿ ಇಟ್ಟರೆ ನೀವು ಬಾರಿ ಅದೃಷ್ಟವನ್ನು ಪಡೆದುಕೊಳ್ಳುತ್ತೀರಿ ಮತ್ತು ಜೀವನದಲ್ಲಿ ಯಶಸ್ಸು ಎನ್ನುವುದನ್ನು ಆದಷ್ಟು ಬೇಗ ಕಾಣುತ್ತೀರ ಮನೆಯಲ್ಲಿ ಯಾವುದೇ ರೀತಿಯ ತೊಂದರೆಗಳು ಬರುವುದಿಲ್ಲ ಹೌದು ಸ್ನೇಹಿತರೆ ಚೀನಿ ವಾಸ್ತುಶಾಸ್ತ್ರದಲ್ಲಿ ಮನೆಯ ವಾಸ್ತು ದೋಷಗಳು, ಮಾನಸಿಕ ತೊಂದರೆಗಳು ಮತ್ತು ಆರ್ಥಿಕ ಸಮಸ್ಯೆಗಳನ್ನು ಹೋಗಲಾಡಿಸಲು ವಿವಿಧ ಪರಿಹಾರಗಳನ್ನು ಸೂಚಿಸಲಾಗಿದೆ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯ ಎಲ್ಲ ಮಾರ್ಗಗಳು ಮುಚ್ಚಿ ಹೋದರೆ ಸಂಕಷ್ಟ ಎದುರಿಸುತ್ತಿದ್ದರೆ ಈ 7 ಚೀನಿ ಸಲಹೆಗಳನ್ನು ಪಾಲಿಸಿದರೆ ಆರೋಗ್ಯವೃದ್ಧಿ ಮತ್ತು ಜೊತೆಗೆ ಶತ್ರುಗಳ ಭಯ ನಿವಾರಣೆ ಆಗಲಿದೆ ಹಾಗಾದರೆ ಅವು ಯಾವುವು ಎಂದು ನಾವು ಈಗ ತಿಳಿದುಕೊಳ್ಳೋಣ ಬನ್ನಿ..

ಹೌದು ಸ್ನೇಹಿತರೆ ಜೀವನದಲ್ಲಿ ಮಾನಸಿಕ ಅಥವಾ ಆರ್ಥಿಕ ಸಮಸ್ಯೆ ಇದ್ದರೆ ಇದಕ್ಕೆ ಕಾರಣ ನಿಮ್ಮ ಮನೆಯ ವಾಸ್ತು ತೊಂದರೆ ಆಗಿರಬಹುದು ಅದಕ್ಕಾಗಿ ನೀವು ನಗುವ ಬುದ್ಧನನ್ನು ಮನೆಯಲ್ಲಿ ಇರಿಸಿಕೊಳ್ಳಬೇಕು ಇದು ಜೀವನದಲ್ಲಿ ಸಮೃದ್ಧಿಯನ್ನು ತರುವುದು ಜೊತೆಗೆ ತೊಂದರೆಗಳನ್ನು ದೂರಮಾಡುತ್ತದೆ.

ಎರಡನೆಯದಾಗಿ ಕುದುರೆ:- ಕುದುರೆಯನ್ನು ಪ್ರಗತಿ ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ ನೀವು ಉದ್ಯೋಗ ಮತ್ತು ವ್ಯವಹಾರದಲ್ಲಿ ಪ್ರಗತಿಗಾಗಿ ಮನೆ ಅಥವಾ ಕಚೇರಿಯಲ್ಲಿ ಓಡುವ ಕುದುರೆಗಳ ಚಿತ್ರ ಅಥವಾ ಪ್ರತಿಮೆಯನ್ನು ಇರಿಸಿದರೆ ನಿಮಗೆ ಒಳ್ಳೆಯದಾಗುತ್ತದೆ.

ಮೂರನೆಯದು ಗಂಟೆಗಳು:- ಮನೆಯ ಗಂಟೆಗಳ ಶಬ್ದ ಮನೆಯಲ್ಲಿ ಸ್ವಚ್ಛ ವಾತಾವರಣವನ್ನು ಸೃಷ್ಟಿಸುತ್ತವೆ ಮನೆಯ ಮುಖ್ಯ ಬಾಗಿಲು ಅಥವಾ ಕಿಟಕಿಯ ಬಳಿ ಈ ಗಂಟೆಗಳನ್ನು ನೇತು ಹಾಕಬೇಕು ಇದರಿಂದ ಉಂಟಾಗುವ ದ್ವನಿಯು ಯಾವಾಗಲೂ ಮನೆಯ ವಾತಾವರಣವನ್ನು ಧನಾತ್ಮಕವಾಗಿರಿಸುತ್ತದೆ.

ನಾಲ್ಕನೆಯದು ಚಿಟ್ಟೆ:- ಚಿಟ್ಟೆಗಳು ನಿಮ್ಮ ಮನೆಯನ್ನು ಸಂತೋಷದ ಸ್ವರ್ಗವನ್ನಾಗಿ ಮಾಡಲು ಸಹಾಯ ಮಾಡುತ್ತದೆ ಹಾರುವ ಚಿಟ್ಟೆಗಳ ಚಿತ್ರವನ್ನು ಮನೆಯಲ್ಲಿ ಇಡಬೇಕು ಮತ್ತು ಹಾಗೆ ಮಾಡುವುದರಿಂದ ಮನೆಯಲ್ಲಿ ಸಂತೋಷ ಬರುತ್ತದೆ ಎಂದು ನಂಬಲಾಗಿದೆ ಮನೆ ಮಕ್ಕಳು ಓದುವ ಕೊಠಡಿಯಲ್ಲಿ ಇಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.

ಐದನೆಯದು ಬಿದುರಿನ ಸಸ್ಯ:- ಬಿದುರಿನ ಸಸ್ಯವನ್ನು ಸಂತೋಷ ಅಥವಾ ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗಿದೆ ಮನೆಯಲ್ಲಿ ಬಿದುರಿನ ಗಿಡಗಳನ್ನು ಇಟ್ಟುಕೊಳ್ಳುವುದರಿಂದ ವಿಶೇಷ ಲಾಭ ದೊರೆಯುತ್ತದೆ ಇದು ಕುಟುಂಬದ ಸದಸ್ಯರಿಗೆ ಪೂರ್ಣ ಜೀವನ ಮತ್ತು ಉತ್ತಮ ಆರೋಗ್ಯವನ್ನು ನೀಡುತ್ತದೆ ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ಕುಳಿತುಕೊಳ್ಳುವ ಸ್ಥಳದಲ್ಲಿ ಬಿದುರಿನ ಗಿಡವನ್ನು ನೆಡಬೇಕು ಬಿದುರಿನ ಗಿಡವನ್ನು ಪೂರ ಮೂಲೆಯಲ್ಲಿ ಇಡಬೇಕು.

ಆರನೆಯದು ಜೋಡಿ ಮೀನು:- ಮನೆಯಲ್ಲಿ ಒಂದು ಜೋಡಿ ಮೀನುಗಳನ್ನು ನೇತು ಹಾಕುವುದರಿಂದ ಜೀವನದಲ್ಲಿ ಸಮೃದ್ಧಿ ಮತ್ತು ಸಂತೋಷವನ್ನು ತರುತ್ತದೆ ಅವರ ಪ್ರಭಾವದಿಂದ ಮನೆಯಲ್ಲಿ ಸಮೃದ್ಧಿ ಮತ್ತು ಸಂತೋಷ ಹಾಗೂ ಕೆಲಸದಲ್ಲಿ ಪ್ರಗತಿ ಹೆಚ್ಚಾಗುತ್ತದೆ.

ಸ್ನೇಹಿತರೆ ನೋಡಿದಿರಲ್ಲ ಮನೆಯಲ್ಲಿ ಯಾವ ವಸ್ತುಗಳನ್ನು ಇಟ್ಟರೆ ಹಿತ ಶತ್ರುಗಳ ವಿರುದ್ಧ ಜಯ ಸಾಧಿಸಬಹುದು ಎಂದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.