ಹೊಕ್ಕಳಿಗೆ ಬರಿ ಎರಡು ಹನಿ ಈ ಎಣ್ಣೆ ಹಾಕಿದರೆ ದೇಹದ ಮೇಲೆ ಎಂತ ಪರಿಣಾಮ ಬೀರುತ್ತದೆ ಗೊತ್ತಾ

0 49

ಹೊಕ್ಕಳಿಗೆ ಬರಿ ಎರಡು ಹನಿ ಈ ಎಣ್ಣೆ ಹಾಕಿದರೆ ದೇಹದ ಮೇಲೆ ಎಂತ ಪರಿಣಾಮ ಬೀರುತ್ತದೆ ಗೊತ್ತಾ

ಪ್ರತಿದಿನ ಹೊಕ್ಕಳಿಗೆ ಹರಳೆಣ್ಣೆಯನ್ನು ಹಚ್ಚುವುದರಿಂದ ಯಾರಿಗೆ ಮಲಬದ್ಧತೆ ಸಮಸ್ಯೆ ಇರುತ್ತದೆ ಅಂತಹವರಿಗೆ ತುಂಬಾ ಒಳ್ಳೆಯದು ರಾತ್ರಿ ಮಲಗುವ ಮುಂಚೆ ಒಂದೆರಡು ಹನಿ ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚಬಹುದು ಇನ್ನು ಜೀರ್ಣಕ್ರಿಯೆ ಸಮಸ್ಯೆ, ಗ್ಯಾಸ್ಟ್ರಿಕ್, ಹೊಟ್ಟೆಯ ಉಬ್ಬರ ಸಮಸ್ಯೆ ಇರುವವರು ಕೂಡ ಸೇವಿಸಿದ ಆಹಾರ ಸರಿಯಾಗಿ ಜೀರ್ಣ ಆಗಲು ನಾವು ಹರಳೆಣ್ಣೆಯನ್ನು ಒಕ್ಕಳಿಗೆ ಹಚ್ಚುವುದು ತುಂಬಾ ಉಪಯುಕ್ತ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇನ್ನು ಮುಖ್ಯವಾಗಿ ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ತುಂಬಾ ನೋವು ಇರುತ್ತದೆ ಅಂತಹವರು ಅಂತಹ ಸಮಯದಲ್ಲಿ ಒಂದೆರಡು ಹನಿ ಹರಳೆಣ್ಣೆಯನ್ನು ಒಕ್ಕಳಿಗೆ ಹಚ್ಚಿ ಮಸಾಜ್ ಮಾಡುವುದರಿಂದ ಮುಟ್ಟಿನ ನೋವು ಬೇಗನೆ ಕಡಿಮೆಯಾಗುತ್ತದೆ ಹೊಟ್ಟೆ ನೋವು ಕಡಿಮೆಯಾಗುತ್ತದೆ ಒಕ್ಕಳಿಗೆ ಹರಳೆಣ್ಣೆಯನ್ನು ಹಾಕುವುದರಿಂದ ಚರ್ಮ ತುಂಬಾ ಮೃದುವಾಗುತ್ತದೆ ಮೊಡವೆಗಳು ಕೂಡ ಕಡಿಮೆಯಾಗುತ್ತದೆ

ತುಟಿಗಳ ಮೃದುವಾಗಿರಲು ಇದು ಸಹಾಯ ಮಾಡುತ್ತದೆ ಇನ್ನು ಕೆಲವರಿಗೆ ಪದೇ ಪದೇ ಗಂಟುಗಳಲ್ಲಿ ನೋವು, ಸಂದುಗಳಲ್ಲಿ ನೋವು, ಬೆನ್ನು ನೋವು ಸಮಸ್ಯೆ ಕಾಡುತ್ತಿರುವವರು ಕೂಡ ಹೊಕ್ಕಳಿಗೆ ಹರಳೆಣ್ಣೆಯನ್ನು ಹಾಕಬಹುದು ಇನ್ನು ಮಹಿಳೆಯರಿಗೆ ಫರ್ಟಿಲಿಟಿ ಸಮಸ್ಯೆ ಇದ್ದರೆ ಅಂತಹವರಿಗೆ ಪ್ರತಿದಿನ ಹೊಕ್ಕಳಿಗೆ ಹರಳೆಣ್ಣೆಯನ್ನು ಹಾಕಿ ಮಸಾಜ್ ಮಾಡುವುದು ಅವರ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.