ಹೊಸ ವರ್ಷ 2023ರಿಂದ ಈ ನಾಲ್ಕು ರಾಶಿಯವರಿಗೆ ಶುಕ್ರ ದೆಸೆ

0 18

ಹೊಸ ವರ್ಷ 2023ರಿಂದ ಈ ನಾಲ್ಕು ರಾಶಿಯವರಿಗೆ ಶುಕ್ರ ದೆಸೆ

ನಾವು 2022ರ ಕೊನೆಯ ತಿಂಗಳಿನಲ್ಲಿ ಇದ್ದೇವೆ ಇನ್ನೇನು ಸ್ವಲ್ಪ ದಿನಗಳು ಕಳೆದರೆ ಹೊಸ ವರ್ಷಕ್ಕೆ ಕಾಲಿಡುತ್ತೇವೆ ಶನಿಯ ತನ್ನ ಮಕರ ರಾಶಿಯನ್ನು ತೊರೆದು ಕುಂಭ ರಾಶಿಯನ್ನೂ ಪ್ರವೇಶ ಮಾಡುತ್ತಿದ್ದಾನೆ ಈ ಪ್ರವೇಶದಿಂದ ಎಶ್ಟೋ ರಾಶಿಗಳು ಶನಿಯ ದೃಷ್ಟಿಯಿಂದ ಮುಕ್ತಿಯನ್ನು ಪಡೆಯಲಿದೆ ಈ ನಾಲ್ಕು ರಾಶಿಯವರಿಗೆ ತಮ್ಮ ಅದೃಷ್ಟವೇ ಬದಲಾಗುತ್ತದೆ ಅದೃಷ್ಟವಂತ ರಾಶಿಗಳು ಯಾವುವು ಎಂದರೆ ಕುಂಭ ರಾಶಿಯನ್ನೂ ಪ್ರವೇಶ ಮಾಡುವುದರಿಂದ ಧನಸ್ಸು, ಮಕರ ಸೇರಿದಂತೆ ಹಲವಾರು ರಾಶಿಯವರು ಶನಿಯ ಸಾಡೇಸಾತಿ ಪ್ರಭಾವದಿಂದ ತಪ್ಪಿಸಿಕೊಳ್ಳಲಿದ್ದಾರೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮುಂದಿನ ಏಳು ವರ್ಷದವರೆಗೂ ಮಕರ ರಾಶಿಗೆ ಮಿಶ್ರ ಸಂಕಟವನ್ನು ಹಾಗೂ ಕುಂಭ ಮತ್ತು ಮೀನ ರಾಶಿಯವರಿಗೆ ಅಧಿಕ ಸಾಡೇಸಾತಿ ಸಂಕಷ್ಟವನ್ನು ಎದುರಿಸಬೇಕಾದರೂ ಸಹ ಅವರು ಆರ್ಥಿಕ ಸಂಕಷ್ಟದಿಂದ ಮುಕ್ತಿಯನ್ನು ಪಡೆಯುತ್ತಾರೆ ಇವರ ಜೀವನದಲ್ಲಿ ಇವರು ಮಿಶ್ರ ಫಲಗಳನ್ನು ಅನುಭವಿಸುತ್ತಾರೆ ಇನ್ನು ಕುಂಭ ಮತ್ತು ಮೀನ ರಾಶಿಯವರು ಅಧಿಕ ಸಾಡೇಸಾತಿಯ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ

ಈ ಸಮಯದಲ್ಲಿ ಅವರು ಶನಿಯ ಹೋಮ ಮಾಡಿಸಿದರೆ ತುಂಬಾ ಒಳ್ಳೆಯದು ಒಂದು ವೇಳೆ ಶನಿಯ ಹೋಮ ಮಾಡಿಸಲು ಆಗುವುದಿಲ್ಲ ಎಂದರೆ ಅವರು ಪ್ರತಿ ಶನಿವಾರ ಶನಿಯ ದೇವಸ್ಥಾನಕ್ಕೆ ಹೋಗಿ ಶನಿ ದೇವರಿಗೆ ಪ್ರಿಯವಾದ ವಸ್ತುಗಳನ್ನು ಅರ್ಪಿಸುವುದರಿಂದ ಶನಿ ದೇವರ ಅನುಗ್ರಹಕ್ಕೆ ಅವರು ಪಾತ್ರರಾಗುತ್ತಾರೆ ಮೇಷ ರಾಶಿ, ವೃಶ್ಚಿಕ ರಾಶಿ, ಧನಸ್ಸು ರಾಶಿ ಮತ್ತು ಮಕರ ರಾಶಿಯವರು ಸಾಕಷ್ಟು ಲಾಭಗಳನ್ನು ಪಡೆಯಲಿದ್ದಾರೆ ಇನ್ನು ಮುಂದೆ ಇವರು ಮಾಡುವ ಎಲ್ಲಾ ಕೆಲಸಗಳಲ್ಲು ಶುಭಫಲಗಳನ್ನು ಪಡೆಯುತ್ತಾರೆ ಈ ವರ್ಷ ಸಂಕ್ರಾಂತಿ ಮುಗಿದ ನಂತರ ಇವರಿಗೆ ಬಹಳ ಒಳ್ಳೆಯ ದಿನಗಳು ತುಂಬಾ ಕಾದಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.