ಹೊಸ ವರ್ಷದಲ್ಲಿ ಈ ನಾಲ್ಕನ್ನು ಮಾತ್ರ ಯಾವುದೇ ಕಾರಣಕ್ಕೂ ಮಾಡುವ ಹಾಗಿಲ್ಲ

0 17

ಹೊಸ ವರ್ಷದಲ್ಲಿ ಈ ನಾಲ್ಕನ್ನು ಮಾತ್ರ ಯಾವುದೇ ಕಾರಣಕ್ಕೂ ಮಾಡುವ ಹಾಗಿಲ್ಲ

ಒಂದಷ್ಟು ಎಚ್ಚರಿಕೆಗಳನ್ನು ಪಾಲಿಸಬೇಕು ಇಲ್ಲದಿದ್ದರೆ ಹೊಸ ವರ್ಷದಲ್ಲಿ ಮತ್ತಷ್ಟು ತೊಂದರೆಗಳಿಗೆ ತುತ್ತಾಗುವಿರಿ ಈ ಒಂದು ಹೊಸ ವರ್ಷದಲ್ಲಿ ವಿಚಿತ್ರವಾದ ಕಾಂಬಿನೇಷನ್ ನಡೆಯುತ್ತದೆ ಸ್ವಲ್ಪ ವಿಷಕಾರಿ ಎಂದು ಹೇಳಬಹುದು ರಾಹು ಬೃಹಸ್ಪತಿ ರಾಹು ಅನ್ನುವವನು ಒಬ್ಬ ಖಳನಾಯಕ ಇದ್ದ ಹಾಗೆ ತುಂಬಾ ತೊಂದರೆ ಕೊಡುತ್ತಾನೆ ಸಾಕಷ್ಟು ಕೆಟ್ಟ ಪರಿಣಾಮಗಳು ರಾಹಯಿಂದ ಉಂಟಾಗುತ್ತದೆ ಮೇಷ ರಾಶಿಯಲ್ಲಿ ರಾಹು ಮತ್ತು ಬೃಹಸ್ಪತಿ ಒಂದಾಗುತ್ತಾರೆ ಇದರ ಪರಿಣಾಮ ಆರು ತಿಂಗಳು ಇರುತ್ತದೆ ಆದ್ದರಿಂದ ಹೊಸ ವರ್ಷದಲ್ಲಿ ಈ ನಾಲ್ಕು ಕೆಲಸಗಳನ್ನು ಯಾರು ಅಪ್ಪಿತಪ್ಪಿಯೂ ಮಾಡಬೇಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೊದಲನೆಯದಾಗಿ ತುಂಬಾ ಸ್ವಾರ್ಥಿ ಆಗುವುದು ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸ್ವಾರ್ಥ ಇರುತ್ತದೆ ನಮಗೆ ಹೆಸರು ಬರಬೇಕು ಕೀರ್ತಿ ಬಂದು ಎಲ್ಲರೂ ನಮ್ಮನ್ನು ಹೊಗಳಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ ಸಂಸಾರಿಗೆ ಒಂದು ರೀತಿಯ ಸ್ವಾರ್ಥ ಇದ್ದರೆ ರಾಜಕಾರಣಿಗಳಿಗೆ ಒಂದು ರೀತಿಯ ಸ್ವಾರ್ಥ ಇರುತ್ತದೆ ಸನ್ಯಾಸಿಗಳಿಗೂ ಕೂಡ ಸ್ವಾರ್ಥ ಇರುತ್ತದೆ ಆದರೆ ಅತಿಯಾಗಿ ಇರುವುದಿಲ್ಲ ಈ ವರ್ಷದಲ್ಲಿ ನೀವು ಅತಿಯಾಗಿ ಸ್ವಾರ್ಥ ಮಾಡಬಾರದು ಹಂಚಿಕೊಂಡು ತಿನ್ನಬೇಕು ಇರುವುದರಿಂದ ಅಲ್ಪಸ್ವಲ್ಪ ದಾನ ಮಾಡಿ ತಿನ್ನುವ ಸ್ವಭಾವ ಇರಬೇಕು

ಎರಡನೆಯದಾಗಿ ಅತಿಯಾಗಿ ಹಣವನ್ನು ಹೂಡಿಕೆ ಮಾಡಬೇಡಿ ಯಾರಿಗಾದರೂ ಉಪಕಾರ ಮಾಡುವುದು ಸಹಾಯ ಮಾಡುವುದು ಅತಿಯಾದರು ಪರವಾಗಿಲ್ಲ ಆದರೆ ಹಣವನ್ನು ಅತಿಯಾಗಿ ಹೂಡಿಕೆ ಮಾಡಬೇಡಿ ಆರ್ಥಿಕ ಮಾರುಕಟ್ಟೆಯಲ್ಲಿ ಹಣಕಾಸಿನ ಏರುಪೇರು ಆಗಲಿದೆ ನೀವು ರಿಯಲ್ ಎಸ್ಟೇಟ್ ನಲ್ಲಿ ಹಣ ಹೂಡಿಕೆ ಮಾಡಿದ್ದರೆ ಮರುದಿನ ಏನಾದರೂ ವ್ಯತ್ಯಾಸ ಆಗುವ ಸಾಧ್ಯತೆ ಇದೆ ರಿಯಲ್ ಎಸ್ಟೇಟ್ ನಲ್ಲಿ ಹಣ ಹೂಡಿಕೆ ಮಾಡಿದರೆ 3-4 ಪಟ್ಟು ಹೆಚ್ಚಾಗುತ್ತದೆ ಎನ್ನುವ ಜನರಿದ್ದಾರೆ ಆದರೆ ಈ ವರ್ಷದಲ್ಲಿ ಹಣ ಹೂಡಿಕೆ ಮಾಡಬೇಡಿ ಹೆಚ್ಚಿನ ಮಾಹಿತಿಗಾಗಿ ವಿಡಿಯೋನೋಡಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512
Leave A Reply

Your email address will not be published.