ಇಂದಿನ ರಾಶಿ ಭವಿಷ್ಯ

0 15

ಇಂದಿನ ರಾಶಿ ಭವಿಷ್ಯ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ: ದೀರ್ಘ ಪ್ರಯಾಣ ನೂತನ ಮಿತ್ರರ ಸಮಾಗಮ ಗೌರವದಿಂದ ಕೂಡಿದ ಧನ ಸಂಪತ್ತು ಪ್ರಾಪ್ತಿ ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚಿನ ಕಾರ್ಯಕ್ಷಮತೆ ಸಿಗಲಿದೆ ಉದ್ಯೋಗ ವ್ಯವಹಾರದಲ್ಲಿ ಪಾರದರ್ಶಕತೆಯಿಂದ ವ್ಯವಹರಿಸಿ ದಂಪತಿಗಳಲ್ಲಿ ಅನುರಾಗ ಮೂಡುವುದು.

ವೃಷಭ ರಾಶಿ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ ಸತ್ಕಾರ್ಯಕ್ಕೆ ಹಣ ವ್ಯಯವಾಗುತ್ತದೆ ಉದ್ಯೋಗ ವ್ಯವಹಾರದಲ್ಲಿ ಪ್ರಗತಿ ಆರೋಗ್ಯದ ಕಡೆ ಅಸಡ್ಡೆ ಮಾಡಬೇಡಿ ದೀರ್ಘ ಪ್ರಯಾಣದ ಸಂಭವವಿದೆ.

ಮಿಥುನ ರಾಶಿ: ಅಧ್ಯಯನದಲ್ಲಿ ಆಸಕ್ತಿ ಹಿರಿಯರು ಮತ್ತು ಗುರುಗಳ ಮಾರ್ಗದರ್ಶನ ಪಡೆಯಿರಿ ಬಂಧು ಮಿತ್ರರಿಂದ ಸಹಾಯ ಹಸ್ತ ಬರೆಯದಿದೆ ಕೆಲಸ ಕಾರ್ಯಗಳಲ್ಲಿ ಪ್ರಗತಿ ಮಕ್ಕಳಿಂದ ಸಂತೋಷ ಸಿಗಲಿದೆ.

ಕಟಕ ರಾಶಿ: ಆಸ್ತಿ ವಿಚಾರದಲ್ಲಿ ನಿರ್ಣಯ ದೂರದ ಭೇಟಿ ಪರಸ್ಪರ ಸಹಕಾರ ಪ್ರೋತ್ಸಾಹ ಬೆಳವಣಿಗೆಗಳು ಇದೆ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಬೇಡ .

ಸಿಂಹ ರಾಶಿ: ಪರಿಶ್ರಮಕ್ಕೆ ತಕ್ಕಂತೆ ಸರಿಯಾದ ನ್ಯಾಯ ಸಿಗುತ್ತದೆ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯಿಂದ ಇರಬೇಕು ಬಂಧು ಮಿತ್ರರೊಂದಿಗೆ ಸಹನೆ ಮತ್ತು ತಾಳ್ಮೆಯಿಂದ ವ್ಯವಹರಿಸಬೇಕು.

ಕನ್ಯಾ ರಾಶಿ: ಬಂಧು ಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ ಮಾತಿನಲ್ಲಿ ಸ್ಪಷ್ಟತೆ ಇರಲಿ ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ.

ತುಲಾ ರಾಶಿ: ಆರೋಗ್ಯ ವೃದ್ಧಿ ವಿದ್ಯಾರ್ಥಿಗಳಿಗೆ ವ್ಯಾಪಾರಸ್ಥರಿಗೆ ಉದ್ಯೋಗಿಸ್ತರಿಗೆ ಸರಿಯಾದ ಮನ್ನಣೆ ಸಿಗುತ್ತದೆ ಸುಖ ಸಂತೋಷದಿಂದ ತುಂಬಿದ ದಿನವಾಗಿದೆ ಧನರುದ್ದಿ ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವ ಸಂಭವವಿದೆ.

ವೃಶ್ಚಿಕ ರಾಶಿ: ಉದಾರತೆ ಧೈರ್ಯ ವಿವೇಚನೆ ನಾಯಕತ್ವ ಗುಣ ಜನಮನ್ನಣೆ ಸಿಗಲಿದೆ ಉದ್ಯೋಗಸ್ಥರಿಗೆ ವ್ಯವಹಾರಸ್ತರಿಗೆ ಪ್ರಗತಿ ಎಲ್ಲರ ಪ್ರೀತಿ ಸಂಪಾದಿಸುವ ಸಮಯ ನಿರೀಕ್ಷಿತ ಧನ ಅವಿವಾಹಿತರಿಗೆ ವಿವಾಹ ಸಂಬಂಧ ಕೂಡಿಬರುವ ಸಮಯ.

ಧನು ರಾಶಿ: ಗುರು ಹಿರಿಯರೊಂದಿಗೆ ತಾಳ್ಮೆ ಸಮಾಧಾನದಿಂದ ವ್ಯವಹರಿಸಿ ವ್ಯಾಪಾರಸ್ಥರಿಗೆ ಉದ್ಯೋಗಸ್ಥರಿಗೆ ತೃಪ್ತಿದಾಯಕ ದಿನ ಗೃಹೋಪಕರಣಗಳಿಗೆ ಧನ ವ್ಯಯ.

ಮಕರ ರಾಶಿ: ಪರರಿಗೆ ಸಹಾಯ ಮಾಡುವಾಗ ವಿಚಾರ ತಿಳಿದು ಕಾರ್ಯನಿರ್ವಹಿಸಿ ದೂರ ಪ್ರಯಾಣ ಅನುಕೂಲಕರವಾಗಿ ಇರುವುದಿಲ್ಲ ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ ದಾಂಪತ್ಯ ಜೀವನದಲ್ಲಿ ಸುಖ.

ಕುಂಭ ರಾಶಿ: ನಿರೀಕ್ಷಿತ ಧನ ಲಾಭ ಇದ್ದರೂ ಖರ್ಚಿಗೆ ಹಲವಾರು ದಾರಿ ಇದೆ ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಧನ ಲಾಭ ಸಿಗುತ್ತದೆ ಘರ್ಷಣೆಗೆ ಅವಕಾಶ ಕೊಡಬೇಡಿ.

ಮೀನ ರಾಶಿ: ಮಾನಸಿಕ ಆರೋಗ್ಯದ ಕಡೆ ಗಮನ ಹರಿಸಬೇಕು ದಾಂಪತ್ಯ ಜೀವನದಲ್ಲಿ ತೃಪ್ತಿ ಇದೆ ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಪರಿಸ್ಥಿತಿ ಧನಾರ್ಜನೇ ಆಲೋಚನೆಗೆ ತಕ್ಕಂತೆ ಕಾರ್ಯನಿರ್ವಹಿಸಿ ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರಗತಿ ಗುರು ಹಿರಿಯರ ಮಾರ್ಗದರ್ಶನದಲ್ಲಿ ನಡೆಯಿರಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.