ಇಂದಿನ ರಾಶಿ ಭವಿಷ್ಯ

0 23

ಇಂದಿನ ರಾಶಿ ಭವಿಷ್ಯ

ನಮಸ್ಕಾರ ಸ್ನೇಹಿತರೆ, ಈ ದಿನದ ರಾಶಿ ಫಲಗಳು ಹೀಗಿವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿ :- ಉತ್ತಮ ಜನ ಮನ್ನಣೆ ವಿಶ್ವಾಸ ಪಾತ್ರರಾಗಿರಿ ಉತ್ತಮ ಧನಾರ್ಜನೆ ಇದ್ದರು ಧನವ್ಯಯಕ್ಕೆ ಹಲವು ದಾರಿ ಬರುತ್ತವೆ ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ ಕಾರ್ಯ ಸಫಲತೆ ಆಗುವುದು ದಾಂಪತ್ಯ ಸುಖದಲ್ಲಿ ತೃಪ್ತಿ ಮಕ್ಕಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ

ವೃಷಭ ರಾಶಿ :- ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೆ ಧೈರ್ಯದಿಂದ ಕಾರ್ಯನಿರ್ವಹಿಸಿ ಅತಿಯಾದ ಆಸೆ ಸಾಲದು ಭೂಮಿಯ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ವಲ್ಪ ಪ್ರಗತಿ ಮನೆಯಲ್ಲಿ ಸಂತಸದ ವಾತಾವರಣ ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಿರಿ

ಮಿಥುನ ರಾಶಿ :- ಆರೋಗ್ಯದ ಕಡೆ ಗಮನಹರಿಸಿ ಅಧ್ಯಯನ ನಿಮಿತ್ತ ದೀರ್ಘ ಪ್ರಯಾಣ ಸಾಧ್ಯತೆ ಇದೆ ಪಾಲುದಾರಿಕ ವ್ಯವಹಾರದಲ್ಲಿ ಉತ್ತಮ ಪ್ರಗತಿ ನೂತನ ಮಿತ್ರರ ಸಮಾಗಮ ಧನಾರ್ಜನೆಗೆ ಕೊರತೆಯಾಗದು ದಾಂಪತ್ಯ ತೃಪ್ತಿದಾಯಕ ಗುರು ಹಿರಿಯರಿಂದ ಉತ್ತಮ ಮಾರ್ಗದರ್ಶನದ ಲಾಭ ದೊರೆಯುತ್ತದೆ

ಕಟಕ ರಾಶಿ :- ಅತಿಯಾದ ಆತ್ಮವಿಶ್ವಾಸ ಸಾಲದು ಮಾತನಾಡುವಾಗ ಎಚ್ಚರವಹಿಸಿ ದಾಂಪತ್ಯದಲ್ಲಿ ಸಹನೆ ಇರಲಿ ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆ ಆಗದಂತೆ ಕಾರ್ಯನಿರ್ವಹಿಸಿ ಧನಾರ್ಜನೆ ಉತ್ತಮ ಗುರು ಹಿರಿಯರಿಗೆ ಬೇಸರ ಮಾಡದಿರಿ

ಸಿಂಹ ರಾಶಿ :- ಅತಿಯಾದ ಕಾರ್ಯದ ಒತ್ತಡದಿಂದ ಆಯಾಸ ತೋರುತ್ತದೆ ದೀರ್ಘ ಪ್ರಯಾಣದ ಸಂಭವ ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೆ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿ

ಕನ್ಯಾ ರಾಶಿ :- ಆರೋಗ್ಯದಲ್ಲಿ ವೃದ್ಧಿ ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ ಉದ್ಯೋಗ ವ್ಯವಹಾರದಲ್ಲಿ ಸಮಾಧಾನ ತೃಪ್ತಿ ಪಾಲುದಾರಿಕ ಕ್ಷೇತ್ರದವರಿಗೆ ಹೆಚ್ಚಿನ ಅವಕಾಶ ದಾಂಪತ್ಯ ತೃಪ್ತಿ

ತುಲಾ ರಾಶಿ :- ದೇವತಾ ಕಾರ್ಯಗಳಲ್ಲಿ ತತ್ವರತೆ ಭಾಗ್ಯ ವೃದ್ಧಿ ಉತ್ತಮ ವಾಕ್ಚತುರತೆಯಿಂದ ಕೂಡಿದ ಕಾರ್ಯವೈಕರಿ ಕೀರ್ತಿ ಸುಖ ಪ್ರಾಪ್ತಿ ಸಂಸಾರಿಕ ಸುಖ ವೃದ್ಧಿ ಆಸ್ತಿ ವಿಚಾರದಲ್ಲಿ ಮುನ್ನಡೆ ನೂತನ ಬಂಧು ಮಿತ್ರರ ಸಹಕಾರ

ವೃಶ್ಚಿಕ ರಾಶಿ :- ಬಹು ಐಶ್ವರ್ಯ ಸಿಗುವ ಸಂಭವ ರಾಜಕೀಯ ಸರ್ಕಾರಿ ಕ್ಷೇತ್ರಗಳಲ್ಲಿ ಮುನ್ನಡೆ ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ ದೀರ್ಘ ಸಂಚಾರ ಸಂಭವ ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ

ಧನು ರಾಶಿ :- ಉತ್ತಮ ಆರೋಗ್ಯ ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸುವುದರಿಂದ ಸಂತೋಷ ನಿರಂತರ ಧನಾರ್ಜನೆ ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದಾಗಿ ಹೆಚ್ಚಿದ ಸ್ಥಾನಮಾನ ದಾಂಪತ್ಯ ತೃಪ್ತಿಕರ

ಮಕರ ರಾಶಿ :- ತಂದೆ ತಾಯಿಯಿಂದ ಸುಖ ಪ್ರಾಪ್ತಿ ಬಂದು ಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ ಭೋಜನ ಸಂಭ್ರಮ ಆಸ್ತಿ ವಿಚಾರದಲ್ಲಿ ಮುನ್ನಡೆ ದಾಂಪತ್ಯ ತೃಪ್ತಿಕರ ಪಾಲುದಾರಿಕ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ

ಕುಂಭ ರಾಶಿ :- ನೂತನ ಮಿತ್ರರ ಭೇಟಿ ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ ಆರೋಗ್ಯದಲ್ಲಿ ಉತ್ತಮ ಬದಲಾವಣೆ

ಮೀನ ರಾಶಿ :- ದೂರ ಪ್ರಯಾಣ ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವ ಲಭ್ಯ ಗುರು ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಅನಿರೀಕ್ಷಿತ ಧನಾಗಮನ ಅವಿವಾಹಿತರಿಗೆ ವಿವಾಹ ಭಾಗ್ಯ ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.