ಜಯ ನಿಮ್ಮದಾಗಬೇಕೆಂದರೆ ಯಾವುದೇ ಕೆಲಸಕ್ಕೂ ಮೊದಲು ಈ ನಿಯಮಗಳನ್ನು ಪಾಲಿಸಬೇಕು

0 622

ಜಯ ನಿಮ್ಮದಾಗಬೇಕೆಂದರೆ ಯಾವುದೇ ಕೆಲಸಕ್ಕೂ ಮೊದಲು ಈ ನಿಯಮಗಳನ್ನು ಪಾಲಿಸಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ನಿಮ್ಮ ಮನೆಯಲ್ಲಿ ಲಕ್ಷ್ಮೀಯು ಸ್ಥಿರವಾಗಿ ನಿಲ್ಲಬೇಕೆಂದರೆ ನೀವು ಯಾವ ರೀತಿಯಾದಂತಹ ಒಂದು ಕೆಲಸವನ್ನು ಮಾಡಿದರೆ ನಿಮ್ಮ ಮನೆಯಲ್ಲಿ ಲಕ್ಷ್ಮಿ ಸ್ಥಿರವಾಗಿ ನಿಲ್ಲುತ್ತಾರೆ ಎಂಬ ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇನೆ ಸ್ನೇಹಿತರೆ. ಹೌದು ಸ್ನೇಹಿತರೆ ಹಲವರು ಹಲವಾರು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ

ಆದರೆ ಬಹಳಷ್ಟು ಜನ ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ತುಂಬಾನೇ ಕಷ್ಟಪಡುತ್ತಿರುತ್ತಾರೆ. ಅಂತವರು ನಾವು ಹೇಳುವ ರೀತಿಯಲ್ಲಿ ಈ ಒಂದು ಗುರುತನ್ನು ಮನೆಯ ಮುಂದೆ ಹಾಕಿದರೆ ನಿಮ್ಮ ಮನೆಯಲ್ಲಿ ಲಕ್ಷ್ಮಿ ಸ್ಥಿರವಾಗಿ ನಿಲ್ಲುತ್ತಾರೆ. ಹಾಗೆಯೇ ನೀವು ಯಾವ ಕೆಲಸಕ್ಕೆ ಕೈಹಾಕಿದರೂ ಕೂಡ ಅದರಲ್ಲಿ ಜಯ ಸಿಗುತ್ತದೆ ಅನ್ನೋದನ್ನು ನಿಮಗೆ ನಾನು ಇಂದಿನ ಮಾಹಿತಿಯಲ್ಲಿ ತಿಳಿಸಿಕೊಡುತ್ತೇನೆ ಸ್ನೇಹಿತರೆ

ಹೌದು ಸ್ನೇಹಿತರೆ ಕೆಲವರು ಪ್ರತಿ ಶುಕ್ರವಾರದಂದು ಲಕ್ಷ್ಮಿಯ ಪೂಜೆಯನ್ನು ಮಾಡುತ್ತಿರುತ್ತಾರೆ ಆದರೆ ಅವರಿಗೆ ಪೂಜೆ ಮಾಡುವಂತಹ ವಿಧಾನವು ಗೊತ್ತಿರುವುದಿಲ್ಲ ಸಾಮಾನ್ಯವಾಗಿ ಎಲ್ಲರೂ ಮಾಡುವಹಾಗೆ ಪೂಜೆಯನ್ನು ಮಾಡುತ್ತಾರೆ.ಆದರೆ ಲಕ್ಷ್ಮಿಗೆ ಇಷ್ಟವಾಗುವಂತಹ ಪೂಜೆಯನ್ನು ಮಾಡಿದರೆ ಲಕ್ಷ್ಮಿಯನ್ನು ಸ್ಥಿರವಾಗಿ ಮನೆಯಲ್ಲಿ ಇರಿಸಿಕೊಳ್ಳಬಹುದು ಸ್ನೇಹಿತರೆ.

ಹೌದು ಇಂದು ನಾವು ಹೇಳುವ ಮಾಹಿತಿಯಲ್ಲಿ ನೀವು ಮನೆಯ ಮುಖ್ಯದ್ವಾರದಲ್ಲಿ ಆದರೆ ಮನೆಯ ಪ್ರಧಾನ ಬಾಗಿಲಿನ ಗೋಡೆಯ ಪಕ್ಕದಲ್ಲಿ ಈ ಗುರುತನ್ನು ಹಾಕಿದರೆ ನಿಮಗೆ ಅಂದರೆ ನಿಮ್ಮ ಮನೆಯಲ್ಲಿ ಲಕ್ಷ್ಮೀಯು ಸ್ಥಿರವಾಗಿ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ ಸ್ನೇಹಿತರೆ. ಆದರೆ ಆ ಗುರುತು ಯಾವುದೆಂಬುದನ್ನು ನಿಮಗೆ ತಿಳಿಸಿಕೊಡುತ್ತೇನೆ . ಗುರುತು ಯಾವುದೆಂದರೆ ಸ್ವಸ್ತಿಕ್ ಗುರುತು

ಹೌದು ಸ್ನೇಹಿತರೆ ಮುಖ್ಯದ್ವಾರದ ಪಕ್ಕದ ಗೋಡೆಯಲ್ಲಿ ಈ ಸ್ವಸ್ತಿಕ್ ಚಿಹ್ನೆಯನ್ನು ನೀವು ಬರೆಯುವುದರಿಂದ ನಿಮ್ಮ ಮನೆಯಲ್ಲಿ ಲಕ್ಷ್ಮೀಯು ಸ್ಥಿರವಾಗಿ ನಿಲ್ಲುತ್ತಾಳೆ.ಸಾಮಾನ್ಯವಾಗಿ ಶ್ರಾವಣ ಮಾಸದಲ್ಲಿ ನೀವು ಈ ಕೆಲಸವನ್ನು ಮಾಡಿ ಅಂದರೆ ಈ ಗುರುತನ್ನು ನಿಮ್ಮ ಗೋಡೆಯಲ್ಲಿ ಬರೆದು ನಂತರ ಲಕ್ಷ್ಮಿ ಪೂಜೆಯನ್ನು ಮಾಡುವುದರಿಂದ ನಿಮ್ಮ ಮನೆಯು ಏಳಿಗೆ ಹೊಂದುತ್ತದೆ

ಯಾಕೆಂದರೆ ಶ್ರಾವಣ ಮಾಸವು ಸಾಮಾನ್ಯವಾಗಿ ಲಕ್ಷ್ಮಿಗೆ ಪ್ರಿಯವಾದ ಮಾಸ ಯಾಕೆಂದರೆ ಲಕ್ಷ್ಮೀಪತಿಯ ಹುಟ್ಟಿದ ಮಾಸವು ಶ್ರಾವಣ ಮಾಸ ಹಾಗಾಗಿ ಅತ್ಯಂತ ಪ್ರಿಯವಾದ ಮಾಸವೆಂದರೆ ಲಕ್ಷ್ಮಿಗೆ ಶ್ರಾವಣಮಾಸ.ನೀವು ಶ್ರಾವಣ ಮಾಸದ ಒಂದು ಈ ಕೆಲಸವನ್ನು ತಪ್ಪದೇ ಮಾಡಿದರೆ ,ನಿಮಗೆ ಆದರೆ ನಿಮ್ಮ ಮನೆಯಲ್ಲಿ ಯಾವುದೇ ರೀತಿಯಾದ ತೊಂದರೆ ಇದ್ದಲ್ಲಿ ಆರ್ಥಿಕ ಸಮಸ್ಯೆ, ಆರೋಗ್ಯ ಸಮಸ್ಯೆಗೆ ಹೀಗೆ ಮುಂತಾದ ಸಮಸ್ಯೆ ಇದ್ದರೆ ಎಲ್ಲವೂ ಕೂಡ ನಿವಾರಣೆಯಾಗುತ್ತವೆ ಸ್ನೇಹಿತರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.