ಜ್ಯೇಷ್ಠ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

0 19

ಜ್ಯೇಷ್ಠ ನಕ್ಷತ್ರದಲ್ಲಿ ಜನಿಸಿದವರ ಗುಣಲಕ್ಷಣಗಳು

ಈ ನಕ್ಷತ್ರದಲ್ಲಿ ಜನಿಸಿದವರು ಸೂಕ್ಷ್ಮ ಬುದ್ಧಿ ಉಳ್ಳವರಾಗಿರುತ್ತಾರೆ ಧರ್ಮ, ನ್ಯಾಯ, ನೀತಿ, ಶಾಸ್ತ್ರಗಳನ್ನು ಅರಿತು ಅದರಂತೆಯೇ ಜೀವನವನ್ನು ನಡೆಸುತ್ತಾರೆ ಧನಿಕರು ಶ್ರಮ ಸಂಪಾದನೆಯಿಂದ ತೃಪ್ತಿಯನ್ನು ಹೊಂದುವವರಾಗಿರುತ್ತಾರೆ ಜೇಷ್ಠ ನಕ್ಷತ್ರದ ಅಧಿಪತಿಯು ಬುಧ ಆಗಿರುವುದರಿಂದ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಇವರು ವಿಚಾರವಂತಿಕೆಯಿಂದ ಕೂಡಿದ್ದು ಸಮಯ ಸಂದರ್ಭಗಳನ್ನು ಅನುಸರಿಸಿಕೊಂಡು ಅದರಂತೆ ನಡೆದುಕೊಳ್ಳುತ್ತಾರೆ ಶಾಸ್ತ್ರ, ಗಣಿತ,ಮಾಂತ್ರಿಕ ವಿದ್ಯೆಗಳಲ್ಲಿ ಪರಿಣಿತಿ ಹೊಂದಿದ್ದಾರೆ ಈ ನಕ್ಷತ್ರದಲ್ಲಿ ಹುಟ್ಟಿದವರು ಕೀರ್ತಿ ಮತ್ತು ಪ್ರಸಿದ್ಧಿಯನ್ನು ಪಡೆಯುತ್ತಾರೆ ಕೀರ್ತಿವಂತರು ಧೈರ್ಯಶಾಲಿಗಳಾಗಿದ್ದು ನಾಯಕತ್ವದ ಗುಣಗಳು ಇರುತ್ತದೆ ಈ ನಕ್ಷತ್ರದಲ್ಲಿ ಜನಿಸಿದವರಿಗೆ ಬುಧ

ಹಾಗೂ ಕುಜ ಗ್ರಹದ ಪ್ರಭಾವ ಇರುತ್ತದೆ ಇವರು ಹೃದಯದಿಂದ ಬಹಳ ಒಳ್ಳೆಯವರು ಮತ್ತು ತುಂಬಾ ಸೂಕ್ಷ್ಮ ಸ್ವಭಾವದವರಾಗಿರುತ್ತಾರೆ ಇವರು ರಹಸ್ಯವನ್ನು ಹೆಚ್ಚು ಕಾಲ ಉಳಿಸಿಕೊಳ್ಳಲು ಸಾಧ್ಯವಿಲ್ಲ ವಾಸ್ತವವಾಗಿ ಈ ನಕ್ಷತ್ರದವರು ಇತರರಿಗೆ ಯಾವುದೇ ತೊಂದರೆಯನ್ನು ನೀಡುವುದಿಲ್ಲ ಇವರು ತಮ್ಮ ಸಾಧನೆಗಳಲ್ಲಿ ಬಹಳಷ್ಟು ಕಷ್ಟವನ್ನು ಎದುರಿಸಬೇಕಾಗುತ್ತದೆ ಇವರು ತಮ್ಮ ಸಂಬಂಧಿಕರಿಂದ ಮತ್ತು ಶತ್ರುಗಳಿಂದ ಹೆಚ್ಚಾಗಿ ಲಾಭವನ್ನು ಪಡೆಯುತ್ತಾರೆ.

ಅಧಿಪತಿ-ಬುಧ.
ಅಧಿ ದೇವತೆ- ಇಂದ್ರ.
ರಾಶಿ- ವೃಶ್ಚಿಕ.
ಜನ್ಮನಾಮ-ನೊ, ಯ, ಯಿ, ಯೂ.
ಯೋನಿ- ಜಿಂಕೆ.
ಸೂಕ್ತ ವೃತ್ತಿ-ಪತ್ರಿಕೋದ್ಯಮ, ಸಂಪರ್ಕ ಇಲಾಖೆ, ದೂರವಾಣಿ ಇಲಾಖೆ, ವಾಣಿಜ್ಯ ಕ್ಷೇತ್ರ, ಕೃಷಿ ಸಂಬಂಧಿಸಿದ ಕೆಲಸ.

ಈ ನಕ್ಷತ್ರದಲ್ಲಿ ಜನಿಸಿದವರು ಹೆಚ್ಚಾಗಿ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುತ್ತಾರೆ ಸಂಪತ್ತಿನ ಸಂಗ್ರಹ ಇವರ ಮೂಲ ಆದ್ಯತೆ ಕನಸುಗಾರರಾದ ಇವರು ತಾರ್ಕಿಕ ಮನೋಭಾವದವರು ಮತ್ತು ಪ್ರತಿಭಾವಂತರಾಗಿರುತ್ತಾರೆ ವಿಷ್ಣು ಮತ್ತು ವೆಂಕಟೇಶ ದೇವರ ಆರಾಧನೆ ಮಾಡುವುದರಿಂದ ಜೀವನದಲ್ಲಿ ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ಪಡೆಯಬಹುದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.