ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನುವ ಅಭ್ಯಾಸ ಇದ್ದರೆ ಇವತ್ತೇ ಬಿಟ್ಟುಬಿಡಿ

0 22

ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನುವ ಅಭ್ಯಾಸ ಇದ್ದರೆ ಇವತ್ತೇ ಬಿಟ್ಟುಬಿಡಿ

ನಾವು ಆರೋಗ್ಯವಂತರಾಗಿ ಇರಬೇಕಾದರೆ ನಮ್ಮ ಆಹಾರ ಕ್ರಮ ಕೂಡ ಸರಿಯಾಗಿರಬೇಕು ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ನಮಗೆ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಮೊದಲನೆಯದಾಗಿ ನಾವು ಖಾಲಿ ಹೊಟ್ಟೆಯಲ್ಲಿ ತುಂಬಾ ಖಾರವಾದ ಪದಾರ್ಥವನ್ನು ಸೇವಿಸಬಾರದು ತುಂಬಾ ಕಾರವಾಗಿ ಮಸಾಲೆ ಪದಾರ್ಥಗಳು ಹೆಚ್ಚಾಗಿರುವ ಆಹಾರವನ್ನು ಯಾವುದೇ ಕಾರಣಕ್ಕೂ ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು ಅದರಲ್ಲೂ ಹಸಿಮೆಣಸಿನ ಕಾಯಿ ಉಪಯೋಗಿಸಿರುವ ಆಹಾರವನ್ನು ಸೇವಿಸಬಾರದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಎಣ್ಣೆಯಲ್ಲಿ ಕರಿದ ತಿಂಡಿಯನ್ನು ಸಹ ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು ಇದರಿಂದಾಗಿ ನಮಗೆ ಗ್ಯಾಸ್ಟ್ರಿಕ್,ಎದೆಯುರಿ ಸಮಸ್ಯೆಗಳು ಕಾಡುತ್ತವೆ ಮತ್ತು ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತದೆ ಇನ್ನು ಸಿಟ್ರಿಕ್ ಅಂಶ ಇರುವ ಹಣ್ಣು ತರಕಾರಿಗಳನ್ನು ಕಾಲಿ ಹೊಟ್ಟೆಯಲ್ಲಿ ತಿನ್ನಬಾರದು ಟೊಮೆಟೊ,ಕಿತ್ತಳೆ ಹಣ್ಣು, ನಿಂಬೆ ಹಣ್ಣು ಇವುಗಳನ್ನು ಖಾಲಿ ಹೊಟ್ಟೆಯಲ್ಲಿ ಉಪಯೋಗಿಸಬಾರದು ಖಾಲಿ ಹೊಟ್ಟೆಯಲ್ಲಿ ಕಾಫಿ, ಟೀ ಕುಡಿಯಬಾರದು ಖಾಲಿ ಹೊಟ್ಟೆಯಲ್ಲಿ ಕಾಫಿ, ಟೀ ಕುಡಿದರೆ ಅದರಲ್ಲಿರುವ ಕೆಫಿನ್ ಅಂಶ ನಮ್ಮ ದೇಹಕ್ಕೆ ಹೋದರೆ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ

ಹಾಗೆ ಖಾಲಿ ಹೊಟ್ಟೆಯಲ್ಲಿ ಮೆಡಿಸನ್ಸ್ ಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ ಕೆಲವು ಮೆಡಿಸನ್ಗಳು ವೈದ್ಯರು ಸಲಹೆ ನೀಡಿರುತ್ತಾರೆ ಖಾಲಿ ಹೊಟ್ಟೆಯಲ್ಲಿ ಸೇವಿಸಲು ಅಂತಹವನ್ನು ಮಾತ್ರ ತೆಗೆದುಕೊಳ್ಳಬೇಕು ಅವುಗಳನ್ನು ಬಿಟ್ಟು ಇನ್ಯಾವುದೇ ಮಾತ್ರೆಗಳನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳಬಾರದು

ಹುಳಿ ಮೊಸರನ್ನು ಸಹ ಖಾಲಿ ಹೊಟ್ಟೆಯಲ್ಲಿ ಬಳಸಬಾರದು ಮೊಸರು ತುಂಬಾ ಹುಳಿ ಇದ್ದರೆ ಅದನ್ನು ಖಾಲಿ ಹೊಟ್ಟೆಯಲ್ಲಿ ಬಳಸುವುದನ್ನು ಆದಷ್ಟು ತಪ್ಪಿಸಬೇಕು ಇದರಿಂದಾಗಿ ನಮಗೆ ಗ್ಯಾಸ್ಟ್ರಿಕ್,ಎದೆ ಉರಿ,ಹೊಟ್ಟೆ ಉಬ್ಬರ ಸಮಸ್ಯೆಗಳು ಕಾಡುತ್ತವೆ ಇನ್ನೊಂದು ಮುಖ್ಯವಾಗಿ ಖಾಲಿ ಹೊಟ್ಟೆಯಲ್ಲಿ ಸೋಡಾಗಳನ್ನು ಉಪಯೋಗಿಸಬಾರದು ಇದರಿಂದಾಗಿ ಜೀವನಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡುತ್ತವೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.