ಕಲ್ಲಂಗಡಿ ಹಣ್ಣಿನಲ್ಲಿರುವ ಆರೋಗ್ಯಕಾರಿ ಪ್ರಯೋಜನಗಳು

0 9

ಕಲ್ಲಂಗಡಿ ಹಣ್ಣಿನಲ್ಲಿರುವ ಆರೋಗ್ಯಕಾರಿ ಪ್ರಯೋಜನಗಳು..!!

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ದಕ್ಷಿಣ ಆಫ್ರಿಕಾ ಮೂಲವಾದ ಕಲ್ಲಂಗಡಿ ವಿಟಮಿನ್ ಭರಿತವಾದ ಹಣ್ಣಾಗಿದೆ ವಿಟಮಿನ್ ಎ, ಬಿ, ಡಿ, ಮತ್ತು ಸಿ ಅನ್ನು ಒಳಗೊಂಡಿರುವ ಕಲ್ಲಂಗಡಿ ಬಹು ವಿಟಮಿನ್ ಅಂಶದಿಂದ ಕೂಡಿದೆ ಇದರಲ್ಲಿರುವ ವಿಟಮಿನ್ ಸಿ ಅಂಶ ರೋಗ ನಿರೋಧಕ ಶಕ್ತಿಯನ್ನು ವರ್ಧಿಸಿ ದೇಹಕ್ಕೆ ಚೈತನ್ಯವನ್ನುಂಟು ಮಾಡುತ್ತದೆ ಇತರ ಹಣ್ಣು ತರಕಾರಿಗಳಿಗಿಂತ ಲೈಕೋಪಿನ್ ಹೆಚ್ಚಾಗಿರುವ ಕಲ್ಲಂಗಡಿ ಕೊಬ್ಬು ಮುಕ್ತ ನೈಸರ್ಗಿಕ ಕೊಡುಗೆಯಾಗಿದೆ ಕೊಲೆಸ್ಟ್ರಾಲ್ ಅಂಶವಿಲ್ಲದ ದೇಹಕ್ಕೆ ಶಕ್ತಿಯನ್ನು ಒದಗಿಸುವ ವಿಟಮಿನ್

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಬರಿತ ಹಣ್ಣಾದ ಕಲ್ಲಂಗಡಿ ಬೇಸಿಗೆಯ ಬೇಗೆಯನ್ನು ಕಳೆಯುವಲ್ಲಿ ಸಹಕಾರಿ ಇದನ್ನು ಜ್ಯೂಸ್ ಅಥವಾ ಹಾಗೆ ಕೂಡ ಸೇವಿಸಬಹುದು ಕಲ್ಲಂಗಡಿ ಬಾಯಾರಿಕೆಯನ್ನು ಮಾತ್ರ ತೀರಿಸದೇ ರೋಗಗಳ ವಿರುದ್ಧ ಹೋರಾಡುವ ಗುಣವನ್ನು ಹೇರಳವಾಗಿಸಿಕೊಂಡ ಸಮೃದ್ಧ ಹಣ್ಣು ನೀರಿನೊಂದಿಗೆ ಹಣ್ಣಿನ ಜ್ಯೂಸ್ ಅಥವಾ ಇತ್ಯಾದಿಗಳನ್ನು ಕುಡಿಯುತ್ತಾ ಇರಬೇಕು ಅದರಲ್ಲೂ ಕಲ್ಲಂಗಡಿ ಜ್ಯೂಸ್ ಬೇಸಿಗೆಗೆ ದೇವರು ಕೊಟ್ಟಿರುವ ವರ ಎಂದರೆ ತಪ್ಪಾಗುವುದಿಲ್ಲ ಯಾಕೆಂದರೆ ಕಲ್ಲಂಗಡಿಯಲ್ಲಿ ಇತರ ಹಣ್ಣುಗಳಿಗಿಂತ ಹೆಚ್ಚಿನ ನೀರಿನಂಶವಿದ್ದು

ಇಷ್ಟು ಮಾತ್ರವಲ್ಲದೆ ಬೀಟಾ ಕೆರೆಟಿನ್ ಪೊಟ್ಯಾಶಿಯಂ ಮೆಗ್ನೀಷಿಯಂ ಬಯೋಟಿನ್ ಇತ್ಯಾದಿಗಳು ಇವೆ ಕಲ್ಲಂಗಡಿಯಲ್ಲಿ ಸುಮಾರು 92 ಶೇಕಡ ನೀರಿನಾಂಶವಿರುವ ಕಾರಣದಿಂದಾಗಿ ಇದು ಬೇಸಿಗೆಗೆ ಹೇಳಿಮಾಡಿಸಿದ ಹಣ್ಣಾಗಿದೆ ಉರಿ ಬಿಸಿಲಿನಿಂದ ದೂರ ಉಳಿಯಲು ಕಲ್ಲಂಗಡಿ ಹಣ್ಣನ್ನು ಹಾಗೆ ತಿನ್ನಬಹುದು ಅಥವಾ ಜ್ಯೂಸ್ ಸಲಾಡ್ ಮಾಡಿಕೊಂಡು ತಿನ್ನಬಹುದು ಇದರಿಂದ ದೇಹವು ನಿರ್ಜಲೀಕರಣದಿಂದ ಬಳಲುವುದು ತಪ್ಪುತ್ತದೆ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣನ್ನು ಸೇವಿಸಿದರೆ ಅದರಲ್ಲಿ ಇರುವಂತಹ ನೀರಿನ ಅಂಶವು ದೇಹವನ್ನು ತೇವಾಂಶದಿಂದ ಇಡುವುದು ಬೇಸಿಗೆಯಲ್ಲಿ ದೇಹದಲ್ಲಿನ ನೀರಿನಂಶವೂ

ವೇಗವಾಗಿ ಕಡಿಮೆಯಾಗುತ್ತದೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಬೇಸಿಗೆ ಕಾಲದಲ್ಲಿ ಹೆಚ್ಚಿನ ಬೆವರು ಹೊರಹೋಗಿ ನೀರಿನ ಅಂಶವು ಕಡಿಮೆಯಾಗುವುದು ಆದರೆ ಈ ವೇಳೆ ವಿಷವು ಸರಿಯಾಗಿ ಹೊರ ಹೋಗುವುದಿಲ್ಲ ಹಲವಾರು ಪೋಷಕಾಂಶಗಳಿಂದ ಕೂಡಿರುವಂತಹ ಕಲ್ಲಂಗಡಿ ಹಣ್ಣು ನೈಸರ್ಗಿಕವಾಗಿ ದೇಹದ ಕಲ್ಮಶ ಹೊರ ಹಾಕಿ ಎಲ್ಲಾ ಅಂಗಾಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡುತ್ತದೆ ವಿಟಮಿನ್ ಎ ಹಾಗೂ ಸಿ ಕೊರತೆಯಿಂದ ನಿಮ್ಮ ಚರ್ಮವು ತುಂಬಾ ಹಾಗೂ ಚರ್ಮ ಎದ್ದು ಬಂದಂತೆ ಕಾಣಬಹುದು ಇದನ್ನು ನೈಸರ್ಗಿಕವಾಗಿ ನಿವಾರಣೆ ಮಾಡಬೇಕಾದರೆ ನಿಮ್ಮ ಆಹಾರ ಕ್ರಮದಲ್ಲಿ ಕಲ್ಲಂಗಡಿ ಹಣ್ಣನ್ನು ಸೇರಿಸಿಕೊಳ್ಳಿ

ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ ಬೀಟಾ ಕೆರಿಟಿನ್ ಮತ್ತು ಲೈಕೋಪಿನ್ ಸೂರಿನಿಂದ ಆಗುವಂತಹ ಸುಟ್ಟ ಕಲೆಗಳನ್ನು ನಿವಾರಣೆ ಮಾಡುತ್ತದೆ ಬೇಸಿಗೆಯಲ್ಲಿ ಅತಿಯಾದ ಸೆಕೆಯಿಂದ ಹಸಿವು ಕೂಡ ಸರಿಯಾಗಿ ಆಗುವುದಿಲ್ಲ ಕಲ್ಲಂಗಡಿ ಹಣ್ಣಿನಲ್ಲಿ ಹೆಚ್ಚಿನ ನೀರು ಮತ್ತು ನಾರಿನಂಶವಿರುವ ಕಾರಣ ಜೀರ್ಣಕ್ರಿಯೆ ಸರಾಗವಾಗಿ ಆಗುವುದು ಉರಿ ಬಿಸಿಲಿನಲ್ಲಿ ಕೂದಲಿನ ಚಿಂತೆಯಾಗಿದ್ದರೆ ಇದನ್ನು ಬಿಟ್ಟು ಕೇವಲ ಕಲ್ಲಂಗಡಿ ಹಣ್ಣನ್ನು ಸೇವಿಸುವತ್ತ ಗಮನಹರಿಸಿ ಕಲ್ಲಂಗಡಿ ಹಣ್ಣಿನಲ್ಲಿರುವ ವಿಟಮಿನ್ ಸಿ ದೇಹವು ಕೆರೋಟಿನ್ ಉತ್ಪಾದಿಸುವಂತೆ ಮಾಡುತ್ತದೆ ಇದರಿಂದ ಕೂದಲು ತುಂಬಾ ಸುಂದರ

ಹಾಗೂ ಬಲಗೊಳ್ಳುತ್ತದೆ ಕಲ್ಲಂಗಡಿಯು ರಕ್ತದ ಒತ್ತಡವನ್ನು ನಿವಾರಿಸುವಲ್ಲಿ ತುಂಬಾ ಪ್ರಮುಖ ಪಾತ್ರ ವಹಿಸುತ್ತದೆ ರಕ್ತನಾಳಗಳನ್ನು ಸರಿಯಾಗಿಟ್ಟುಕೊಂಡು ರಕ್ತ ಚಲನೆಯು ಸರಿಯಾಗಿ ಆಗುವಂತೆ ಮಾಡುತ್ತದೆ ಇದರಲ್ಲಿ ಕಬ್ಬಿಣದ ಅಂಶ, ಮೆಗ್ನೀಷಿಯಂ, ಕ್ಯಾಲ್ಸಿಯಂ, ಸತು, ಪೊಟ್ಯಾಶಿಯಂ, ಅಯೋಡಿನ್ ಇರುವುದರಿಂದ ಮೂಳೆಗಳನ್ನು ಬಲವಾಗಿಸುತ್ತದೆ ಇದರಿಂದ ಸಂಧಿ ನೋವು ಉಂಟಾಗುವುದಿಲ್ಲ ನೀವು ಒಣ ತ್ವಚೆಯನ್ನು ಹೊಂದಿದ್ದರೆ ನಿಮ್ಮ ಈ ಬಗೆಯ ಸಮಸ್ಯೆಯನ್ನು ದೂರ ಮಾಡುವಲ್ಲಿ ಕಲ್ಲಂಗಡಿ ಉತ್ತಮ ಹಣ್ಣಾಗಿದೆ ಇದರಲ್ಲಿರುವ ಅತ್ಯಂತ ನೀರಿನ ಅಂಶ ಬಾಯಾರಿಕೆಯನ್ನು ದೂರ ಮಾಡಿ ನಮ್ಮನ್ನು ಹೈಡ್ರೇಟ್ ಆಗಿ ಮಾಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.