ಕನಸಿನಲ್ಲಿ ಹಾವನ್ನು ಕೈಯಲ್ಲಿ ಹಿಡಿದರೆ

0 12

ಕನಸಿನಲ್ಲಿ ಹಾವನ್ನು ಕೈಯಲ್ಲಿ ಹಿಡಿದರೆ

ಪ್ರತಿಯೊಬ್ಬ ಮನುಷ್ಯನಿಗೂ ಕನಸು ಬೀಳುವುದು ಸಹಜ ಕನಸಿನಲ್ಲಿ ಹಾವು ಬಂದರೆ ಸುಮಾರು ಅರ್ಥಗಳಿವೆ ಮೊದಲನೆಯದಾಗಿ ಕನಸಿನಲ್ಲಿ ಹಾವನ್ನು ಹಿಡಿದುಕೊಳ್ಳುವಂತಹದು ಕನಸಿನಲ್ಲಿ ಹಾವನ್ನು ಕೈಯಲ್ಲಿ ಹಿಡಿದರೆ ಅದರ ಅರ್ಥ ಮುಂದಿನ ದಿನಗಳಲ್ಲಿ ಧನಸಂಪತ್ತಿನ ವೈಭವ ಹೆಚ್ಚಾಗಲಿದೆ ಎಂದು ಮುಂಚಿತವಾಗಿಯೇ ಸೂಚನೆಯನ್ನು ನೀಡುತ್ತದೆ ನಿಮ್ಮ ಕಷ್ಟಗಳೆಲ್ಲವೂ ದೂರ ಆಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇನ್ನು ಎರಡನೆಯದಾಗಿ ಕನಸಿನಲ್ಲಿ ನೀವು ಹಾವಿಗೆ ಹೊಡೆಯುತ್ತಿರುವಂತಹದು ನಿಮ್ಮ ಮೇಲೆ ದ್ವೇಷ ಸಾಧಿಸುತ್ತಿರುವಂತಹ ಶತ್ರುಗಳನ್ನು ಸಂಹಾರ ಮಾಡಿ ಅವರ ಮೇಲೆ ವಿಜಯ ಪ್ರಾಪ್ತಿಯನ್ನು ಮಾಡುವಿರಿ ಎಂದಂರ್ತ ಇಂತಹ ಕನಸು ಬಂದರೆ ನಿಮಗೆ ಮುಂದಿನ ದಿನಗಳಲ್ಲಿ ಶುಭವಾಗುತ್ತದೆ ಇನ್ನು ಮೂರನೆಯದಾಗಿ ಹಾವು ಮತ್ತು ಮುಂಗುಸಿ ಜಗಳವಾಡುತ್ತಿರುವ ರೀತಿ ಕಂಡರೆ ಇದು ಅಷ್ಟೊಂದು ಒಳ್ಳೆಯದಲ್ಲ ಮುಂದಿನ ದಿನಗಳಲ್ಲಿ ಕೋರ್ಟಿನಿಂದ ಯಾವುದಾದರೂ ನೋಟಿಸ್ ಬರಬಹುದು ಅಥವಾ ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯ ವಿಚಾರವಾಗಿ ಜಗಳವಾಡಬಹುದು ಯಾವುದಾದರೂ ಸಮಸ್ಯೆಗೆ ನೀವು ಸಿಲುಕಿ ಕೋರ್ಟು ಕಚೇರಿಗಳ ಮೆಟ್ಟಿಲು ಏರಬಹುದು

ಕನಸಿನಲ್ಲಿ ಹೊರತು ನಿಜ ಜೀವನದಲ್ಲಿ ಹಾವಿನ ಬಗ್ಗೆ ಕೆಟ್ಟ ಯೋಚನೆಗಳನ್ನು ಮಾಡಲೇಬಾರದು ನಿಜ ಜೀವನದಲ್ಲಿ ಹಾವುಗಳನ್ನು ಹಿಂಸಿಸುವುದು ಪಾಪ ಕೃತ್ಯ ಹಾಗಾಗಿ ಅವುಗಳಿಗೆ ಹಿಂಸೆ ಕೊಡಬಾರದು ಯಾಕೆಂದರೆ ಹಾವು ಸ್ವಯಂ ಶಿವನ ಕೊರಳಿನಲ್ಲಿ ಇರುತ್ತದೆ ಹಾಗಾಗಿ ನಾಗದೇವತೆಯ ಪೂಜೆಯನ್ನು ಮಾಡಬೇಕು ಹಾವು ಎಲ್ಲಿಯಾದರೂ ಕಂಡರೆ ಅದನ್ನು ಹಿಂಸೆಸದೆ ಹಾವು ಹಿಡಿಯುವವರನ್ನು ಕರೆಸಿ ಅದನ್ನು ಸುರಕ್ಷಿತವಾದ ಸ್ಥಳಕ್ಕೆ ತಲುಪಿಸಬೇಕು ಹಾವಿಗೆ ಹೊಡೆಯಬೇಡಿ ಎಚ್ಚರದಿಂದ ಇರಿ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.