ಕನಸಿನಲ್ಲಿ ಸತ್ತ ವ್ಯಕ್ತಿಗಳು ಬಂದರೆ ಏನು ಅರ್ಥ

0 41

ಕನಸಿನಲ್ಲಿ ಸತ್ತ ವ್ಯಕ್ತಿಗಳು ಬಂದರೆ ಏನು ಅರ್ಥ

ಪ್ರತಿಯೊಬ್ಬ ವ್ಯಕ್ತಿಯು ಕನಸನ್ನು ಕಾಣುತ್ತಾರೆ ಕೆಲವರು ಹೆಚ್ಚು ಮತ್ತು ಇನ್ನೂ ಕೆಲವರು ಕಡಿಮೆ ಕನಸನ್ನು ಕಾಣುತ್ತಾರೆ ಸ್ವಪ್ನ ಶಾಸ್ತ್ರದಲ್ಲಿ ಪ್ರತಿಯೊಂದು ಕನಸಿನ ವಿವರಣೆ ಹೇಳಿದ್ದಾರೆ ಮೊದಲನೆಯದಾಗಿ ಪೂರ್ವಜರು ಕನಸಿನಲ್ಲಿ ನಿಮ್ಮಿಂದ ಏನನ್ನಾದರೂ ಕೇಳಿದರೆ ಅಂತಹ ಕನಸನ್ನು ಎಂದಿಗೂ ನಿರ್ಲಕ್ಷಿಸಬೇಡಿ ಅಂತಹ ಕನಸು ಬಂದರೆ ಪೂರ್ವಜರ ತೃಪ್ತಿಗಾಗಿ ಮತ್ತು ಅವರ ಮನಸ್ಸಿನ ಶಾಂತಿಗಾಗಿ ಬ್ರಾಹ್ಮಣ ಅಥವಾ ನಿರ್ಗತಿಕರಿಗೆ ಆಹಾರ ನೀಡಿ ಹೀಗೆ ಮಾಡುವುದು ತುಂಬಾ ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಎರಡನೆಯದಾಗಿ ನಿಮ್ಮ ತಲೆಯ ಮೇಲೆ ಪೂರ್ವಜರ ಕೈ ಆಡಿಸುತ್ತಿರುವುದನ್ನು ಇದನ್ನು ನೀವು ನಿಮ್ಮ ಕನಸಿನಲ್ಲಿ ಕಂಡರೆ ಇದು ನಿಮಗೆ ತುಂಬಾ ಒಳ್ಳೆಯ ಕನಸು ಪೂರ್ವಜರು ನಿಮ್ಮಿಂದ ತೃಪ್ತರಾಗಿದ್ದಾರೆ ಮತ್ತು ಅವರು ನಿಮ್ಮನ್ನು ಆಶೀರ್ವದಿಸುತ್ತಿದ್ದಾರೆ ಎಂದರ್ಥ ನಿಮ್ಮ ಕನಸಿನಲ್ಲಿ ಪೂರ್ವಜರ ಆಶೀರ್ವಾದವನ್ನು ಪಡೆಯುತ್ತಿರುವುದು ಎಲ್ಲಾ ಕಷ್ಟಗಳನ್ನು ಜಯಿಸುತ್ತಿರುವ ಹಾಗೆ ಸೂಚಿಸುತ್ತದೆ ಮೂರನೆಯದಾಗಿ ಪೂರ್ವಜರು ನಿಮ್ಮ ಬಳಿ ಕೈಚಾಚುವುದು

ಸ್ವಪ್ನ ಶಾಸ್ತ್ರದ ಪ್ರಕಾರ ಈ ರೀತಿಯ ಕನಸು ಕಂಡರೆ ಅದು ತುಂಬಾ ಒಳ್ಳೆಯ ಕನಸು ನಿಮ್ಮ ಪೂರ್ವಜರು ನಿಮ್ಮ ಸಮಸ್ಯೆಗಳನ್ನು ನಿವಾರಿಸಲು ನಿಮಗೆ ಸಹಾಯ ಮಾಡುತ್ತಾರೆ ಎಂದು ಹೇಳಲಾಗುತ್ತದೆ ನಾಲ್ಕನೆಯದಾಗಿ ಪೂರ್ವಜರು ಕನಸಿನಲ್ಲಿ ನಿಮ್ಮ ತಲೆಯ ಬಳಿ ನಿಂತಿದ್ದಾರೆ ಈ ರೀತಿಯ ಕನಸನ್ನು ಕಂಡರೆ ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಅರ್ಥ ಮಾಡಿಕೊಳ್ಳಿ

ಐದನೆಯದಾಗಿ ನಿಮ್ಮ ಪೂರ್ವಜರು ನಿಮ್ಮ ಪಾದದ ಹತ್ತಿರ ನಿಂತಿರುವುದು ಈ ರೀತಿಯ ಕನಸನ್ನು ಕಂಡರೆ ಇದರಿಂದ ನಿಮಗೆ ಕೆಲವು ತೊಂದರೆಗಳು ಬರಲಿದೆ ಅಥವಾ ಈಗಾಗಲೇ ಇರುವ ಸಮಸ್ಯೆಗಳು ಹೆಚ್ಚಾಗಲಿದೆ ಎಂದು ಸೂಚನೆ ನೀಡುತ್ತದೆ ಇಂತಹ ಕನಸುಗಳನ್ನು ನೀವು ನೋಡಿದಾಗ ಸ್ವಲ್ಪ ಜಾಗರೂಕರಾಗಿರಬೇಕು ಆರನೆಯದಾಗಿ ಕನಸಿನಲ್ಲಿ ಪೂರ್ವಜರು ಇದ್ದಕ್ಕಿದ್ದ ಹಾಗೆ ಕಣ್ಮರೆಯಾಗುವುದು ಮುಂದಿನ ದಿನಗಳಲ್ಲಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು ಎಂದು ಹೇಳಲಾಗುತ್ತದೆ

ನಿಮ್ಮಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.