ಕಣ್ಣಿನ ದೃಷ್ಟಿ ಹೆಚ್ಚಾಗುತ್ತದೆ ಮೂಳೆಗಳು ಸ್ಟ್ರಾಂಗ್ ಆಗುತ್ತದೆ

0 254

ಕಣ್ಣಿನ ದೃಷ್ಟಿ ಹೆಚ್ಚಾಗುತ್ತದೆ ಮೂಳೆಗಳು ಸ್ಟ್ರಾಂಗ್ ಆಗುತ್ತದೆ

ಸಾಮಾನ್ಯವಾಗಿ ನಮಗೆ ಕಣ್ಣಿನ ತೊಂದರೆ ಆದಾಗ ಕಣ್ಣು ಉರಿ ಅಥವಾ ಕಣ್ಣು ಕೆಂಪಾಗುವುದು, ಕಣ್ಣಲ್ಲಿ ತುರಿಕೆ ಉಂಟಾಗುವುದು ಕಣ್ಣಿನಲ್ಲಿ ಸಮಸ್ಯೆ ಉಂಟಾದಾಗ ನಾವು ಸಾಮಾನ್ಯವಾಗಿ ವೈದ್ಯರ ಬಳಿ ಹೋಗುತ್ತೇವೆ ವೈದ್ಯರು ನಮ್ಮನ್ನು ಪರಿಶೀಲನೆ ಮಾಡಿ ಕನ್ನಡಕ ಧರಿಸುವಂತೆ ಸೂಚಿಸುತ್ತಾರೆ ಮತ್ತು ಕಣ್ಣಿಗೆ ಹಾಕುವ ಔಷಧಿಗಳನ್ನು ಕೊಡುತ್ತಾರೆ ಇವುಗಳನ್ನು ನೀವು ದೂರ ಇಡಲು ಈ ಪೌಡರ್ ಅನ್ನು ಮನೆ ಮದ್ದಾಗಿ ಬಳಸಬಹುದು ಈ ಪೌಡರ್ ನಿಂದ ನಿಮ್ಮ ಕಣ್ಣಿನ ದೃಷ್ಟಿ ಹೆಚ್ಚಾಗಿ,ನೆನಪಿನ ಶಕ್ತಿ ಹೆಚ್ಚಾಗುತ್ತದೆ ಮೊದಲನೆಯದಾಗಿ ನಮಗೆ ಬೇಕಾಗಿರುವುದು ವಾಲ್ನಟ್ ಇದು ನಮ್ಮ ಆರೋಗ್ಯವನ್ನು ವೃದ್ಧಿ ಮಾಡುವುದರ ಜೊತೆಗೆ ದೇಹಕ್ಕೆ ಬಲವನ್ನು ಕೊಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಕೊಲೆಸ್ಟ್ರಾಲ್ ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ ಇದರಲ್ಲಿರುವ ನಾರಿನಂಶ, ಐರನ್,ಫಾಸ್ಫರಸ್, ಕ್ಯಾಲ್ಸಿಯಂ, ವಿಟಮಿನ್ ಗಳು ದೇಹಕ್ಕೆ ಶಕ್ತಿಯನ್ನು ಒದಗಿಸಿ ನಮ್ಮ ಚರ್ಮಕ್ಕೆ ನಮ್ಮ ಕೂದಲಿಗೆ ತುಂಬಾ ಒಳ್ಳೆಯದು ನಮ್ಮ ಮೂಳೆಯನ್ನು ಬಲಪಡಿಸಲು ತುಂಬಾ ಒಳ್ಳೆಯದು ಇದಾದ ನಂತರ ನಮಗೆ ಬೇಕಾಗಿರುವುದು ಬಾದಾಮಿ, ಅಗಸೆ ಬೀಜ ಈ ಅಗಸೆ ಬೀಜವನ್ನು ಚಳಿಗಾಲದಲ್ಲಿ ಹೆಚ್ಚಾಗಿ ಉಪಯೋಗಿಸುತ್ತೇವೆ

ಸೋಂಪು ಕಾಳು ಇದು ನಮ್ಮ ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ, ಕಲ್ಲು ಸಕ್ಕರೆ ಮತ್ತು ಸ್ವಲ್ಪ ಪ್ರಮಾಣದಲ್ಲಿ ಶುಂಠಿ ಪುಡಿಯನ್ನು ತೆಗೆದುಕೊಳ್ಳಿ ನಾಲ್ಕು ವಾಲ್ ನಟ್, 5 ರಿಂದ 6 ಬಾದಾಮಿ,ಒಂದು ಚಮಚ ಬಡೆ ಸೊಪ್ಪು,ಮೂರು ಚಮಚ ಅಗಸೆ ಬೀಜ,ಅರ್ಧ ಚಮಚ ಶುಂಠಿಯ ಪುಡಿ ಈ ಎಲ್ಲಾ ವಸ್ತುಗಳನ್ನು ಚೆನ್ನಾಗಿ ಮಿಶ್ರಣ ಮಾಡಿ ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ ಈ ಪುಡಿಯನ್ನು ಒಂದು ಡಬ್ಬದಲ್ಲಿ ಶೇಖರಿಸಿ ಇಡಬೇಕು ದಿನಕ್ಕೆ ಬೆಳಿಗ್ಗೆ ಮತ್ತು ಸಾಯಂಕಾಲ ಎರಡು ಚಮಚ ಈ ಪುಡಿಯನ್ನು ತಿನ್ನುವುದರಿಂದ ನಿಮ್ಮ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗುತ್ತದೆ ದೇಹಕ್ಕೆ ಶಕ್ತಿ ಬರುತ್ತದೆ ಅದಲ್ಲದೆ ಮೂಳೆಗಳಿಗೂ ಬಲ ಬರುತ್ತದೆ ಮಂಡಿ ನೋವು, ಸೊಂಟ ನೋವು, ಕೀಲು ನೋವು,ಕೈ ಕಾಲುಗಳ ನೋವು ಈ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಲು ಈ ಪುಡಿಯನ್ನು ಬಳಸಬಹುದು ನಿಮ್ಮ ಮುಖದ ಕಾಂತಿಯನ್ನು ಸಹ ಹೆಚ್ಚು ಮಾಡುತ್ತದೆ ಕಣ್ಣಿನ ದೃಷ್ಟಿಗೆ ತುಂಬಾ ಒಳ್ಳೆಯದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.