ಕಣ್ಣಿನ ಸಮಸ್ಯೆಗೆ ಪರಿಹಾರ ಇಲ್ಲಿದೆ
ಮೂರು ವಿಚಾರ, ಸಮಸ್ಯೆ ದೂರ ಅಡುಗೆ ಮನೆ ಮದ್ದು

0 38

ಕಣ್ಣಿನ ಸಮಸ್ಯೆಗೆ ಪರಿಹಾರ ಇಲ್ಲಿದೆ
ಮೂರು ವಿಚಾರ, ಸಮಸ್ಯೆ ದೂರ ಅಡುಗೆ ಮನೆ ಮದ್ದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸರ್ವರಿಗೂ ನಮಸ್ಕಾರ, ಸ್ನೇಹಿತರೆ ನಿಮಗೆ ಕಣ್ಣುಗಳು ಉರಿಯುತ್ತವ? ಇಡೀ ದಿನವೆಲ್ಲ ಕಂಪ್ಯೂಟರ್ನಲ್ಲಿ ಕೆಲಸ ಮಾಡಿಕೊಂಡು ಹಾಗೇ ಹೊರಗಡೆ ಬಿಸಿಲಿನಲ್ಲಿ ಓಡಾಡಿಕೊಂಡು ಬಂದಾಗ ಕಣ್ಣುಗಳು ಉರಿಯುವುದು ಸಹಜವೇ ಆದರೆ ಅದಕ್ಕೊಂದು ಅಡುಗೆಮನೆಯಲ್ಲಿ ಔಷಧವಿದೆ ಏನಪ್ಪಾ ಅದು ಅಂತೀರಾ ಸಿಂಪಲ್ ನೀವು ಊಟ ಮಾಡುತ್ತಿದ್ದ ಸಮಯದಲ್ಲಿ ಊಟದ ಜೊತೆ ಈರುಳ್ಳಿಯನ್ನು ತಿಂದರೆ ಸಾಕು,
ಈರುಳ್ಳಿಯನ್ನು ತಿಂದರೆ ನಿಮ್ಮ ಕಣ್ಣುಗಳು ಉರಿಯುವುದು ಕಡಿಮೆಯಾಗುತ್ತದೆ ಈರುಳ್ಳಿ ಒಂದೇ ಅಲ್ಲ ಇನ್ನೊಂದು ಉಪಾಯವಿದೆ ನೀವು ಊಟದ ಜೊತೆ ಮನೆಯಲ್ಲಿ ಹೆಚ್ಚಾಗಿ ಬೆಂಡೆಕಾಯಿ ಪಲ್ಯವನ್ನು ಮಾಡಿಸಿ, ಹೆಚ್ಚಾಗಿ ಬೆಂಡೆಕಾಯಿಯನ್ನು ತಿನ್ನುವುದರಿಂದ ನಮ್ಮ ಕಣ್ಣುಗಳ ದೃಷ್ಟಿ ಹೆಚ್ಚಿಸಲು ಸಹಾಯ ಮಾಡುತ್ತದೆ ಹಾಗೆಯೇ ಕಣ್ಣುಗಳು ಕೂಡ ತಂಪಾಗಿರುತ್ತದೆ ನಾವು ಎಷ್ಟೇ ಕಂಪ್ಯೂಟರ್ನ ಮುಂದೆ ಕೂತುಕೊಂಡರು ಅಥವಾ ಬಿಸಿಲಿನಲ್ಲಿ ಓಡಾಡಿದರು ಕೂಡ ನಮ್ಮ ಕಣ್ಣುಗಳು ನೋವಾಗದ ಹಾಗೆ ನೋಡಿಕೊಳ್ಳುತ್ತವೆ ಅಷ್ಟೇನಾ ಎಂದುಕೊಳ್ಳಬೇಡಿ ಅದಕ್ಕೆ ಇನ್ನೊಂದು ಉಪಾಯವಿದೆ ರಾತ್ರಿ ಮಲಗುವ ಮುನ್ನ ನೀವು ಅಂಗಾಲಿಗೆ ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡಿದರೆ ಕಣ್ಣಿನ ನರದ ಒತ್ತಡ ಕಡಿಮೆಯಾಗಿ ಕಣ್ಣುಗಳು ತಂಪಾಗುತ್ತದೆ.

ಜೀವ ನಮ್ಮ ಕೈಯಲ್ಲಿ ಇರುವುದಿಲ್ಲ ಅದು ಯಾವಾಗ ಬೇಕಾದರೂ ಹೋಗಬಹುದು ಆದರೆ ಜೀವನ ನಮ್ಮ ಕೈಯಲ್ಲಿ ಇರುತ್ತದೆ ನಾವು ಹೇಗೆ ರೂಪಿಸಿಕೊಳ್ಳುತ್ತೇವೆ ಹಾಗೆ ನಮ್ಮ ಜೀವನದ ರೂಪುರೇಷೆಗಳು ಬದಲಾಗುತ್ತವೆ ಗಮನದಲ್ಲಿರಲಿ ಸ್ನೇಹಿತರೆ ಯಾರಿಗೂ ಕೆಟ್ಟದ್ದು ಮಾಡಬೇಡಿ ಎಲ್ಲರಿಗೂ ಒಳ್ಳೆಯದನ್ನೇ ಬಯಸಿ ಒಳ್ಳೆಯದನ್ನು ಮಾಡಿ ನಿಮಗೂ ಕಂಡಿತ ಒಳ್ಳೆಯದಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.