ಕಪ್ಪು ಉಪ್ಪಿನ ಲಾಭಗಳನ್ನು ತಿಳಿದರೆ ನೀವು ಬಳಸಲು ಆರಂಭಿಸುತ್ತೀರಿ

0 36

ಕಪ್ಪು ಉಪ್ಪಿನ ಲಾಭಗಳನ್ನು ತಿಳಿದರೆ ನೀವು ಬಳಸಲು ಆರಂಭಿಸುತ್ತೀರಿ

ದೈವಜ್ಞ ಜ್ಯೋತಿಷ್ಯರು ಶ್ರೀ ರಾಘವೇಂದ್ರ ಗುರೂಜಿ (ಕಾಲ್ / ವಾಟ್ಸಪ್) 9538855512 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ – ಪುರುಷಾ ಪ್ರೇಮ ವಿಚಾರ (9538855512) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9538855512

ಉಪ್ಪಿಗಿಂತ ರುಚಿ ಬೇರೆ ಇಲ್ಲ ಎನ್ನುವ ಮಾತಿದೆ. ಅದೇ ಕಪ್ಪು ಉಪ್ಪಿನ ರುಚಿಯು ಇನ್ನಷ್ಟು ಅದ್ಭುತ. ಇದು ರುಚಿ ಜತೆಗೆ ಹಲವಾರು ಆರೋಗ್ಯ ಗುಣ ಹೊಂದಿದೆ.ಉಪ್ಪು ಎಂದರೆ ತಕ್ಷಣಕ್ಕೆ ಕಣ್ಣ ಮುಂದೆ ಬರುವುದು ಬಿಳಿಬಿಳಿಯಾಗಿ ಇರುವಂತಹ ಹರಳುಗಳು. ಯಾವುದೇ ಅಡುಗೆಯಾದರೂ ಉಪ್ಪಿಲ್ಲದೆ ಅದು ಪೂರ್ತಿಯಾಗದು. ಸಾಮಾನ್ಯವಾಗಿ ನಾವೆಲ್ಲರು ಕಲ್ಲುಪ್ಪು ಮತ್ತು ಹುಡಿ ಉಪ್ಪು ಬಳಕೆ ಮಾಡುತ್ತೇವೆ. ಕಪ್ಪು ಉಪ್ಪನ್ನು ಕೂಡ ಇಂದಿನ ದಿನಗಳಲ್ಲಿ ಹೆಚ್ಚಾಗಿ ಬಳಕೆ ಮಾಡಲಾಗುತ್ತದೆ. ಇದನ್ನು ಹಿಂದಿನಿಂದಲೂ ಭಾರತೀಯರು ಇದನ್ನು ಬಳಸಿಕೊಂಡು ಬರುತ್ತಿದ್ದಾರೆ ಮತ್ತು ಇದರಲ್ಲಿ ಔಷಧೀಯ ಗುಣಗಳು ಇವೆ ಮತ್ತು ಆಯುರ್ವೇದದ ಪ್ರಕಾರ ಇದು ಹಲವಾರು ಚಿಕಿತ್ಸಕ ಗುಣ ಹೊಂದಿದೆ. ಹೊಟ್ಟೆ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದಂತಹ ಹಲವಾರು ಸಮಸ್ಯೆಗಳನ್ನು ಕಪ್ಪು ಉಪ್ಪು ಬಳಸಿಕೊಂಡು ನಿವಾರಣೆ ಮಾಡಬಹುದು. ಕಪ್ಪು ಉಪ್ಪಿನಲ್ಲಿ ಖನಿಜಾಂಶಗಳು ಮತ್ತು ವಿಟಮಿನ್ ಗಳು ಅಗಾಧ ಪ್ರಮಾಣದಲ್ಲಿದೆ. ನಿಯಮಿತವಾಗಿ ಕಪ್ಪು ಉಪ್ಪು ಬಳಸಿಕೊಂಡರೆ ಆಗ ಖಂಡಿತವಾಗಿಯೂ ಇದರ ಆರೋಗ್ಯ ಲಾಭಗಳು ದೇಹಕ್ಕೆ ಲಭ್ಯವಾಗುವುದು. ಇದು ಕರುಳಿನ ಕ್ರಿಯೆ ಮತ್ತು ತೂಕ ಇಳಿಸಿಕೊಳ್ಳಲು ಕೂಡ ಪರಿಣಾಮಕಾರಿ ಆಗಿರುವುದು.

ಕಪ್ಪು ಉಪ್ಪನ್ನು ಹಿಮಾಲಯನ್ ಕಪ್ಪು ಉಪ್ಪು ಎಂದು ಕೂಡ ಕರೆಯುವರು. ಇದು ಭಾರತದಲ್ಲಿ ಸುಲಭವಾಗಿ ಸಿಗುವುದು ಮತ್ತು ಇದರ ರುಚಿಯು ತುಂಬಾ ವೈವಿಧ್ಯವಾಗಿರುವುದು. ಕಪ್ಪು ಉಪ್ಪನ್ನು ಹೆಚ್ಚಾಗಿ ಸಲಾಡ್ ಮತ್ತು ಪಾಸ್ತಾಗೆ ಅಲಂಕಾರ ಮಾಡಲು ಬಳಸಲಾಗುತ್ತದೆ. ಹಿಮಾಲಯನ್ ಶ್ರೇಣಿಯಲ್ಲಿ ಸಿಗುವಂತಹ ಕಪ್ಪು ಉಪ್ಪು ಇಂದು ಭಾರತದೆಲ್ಲೆಡೆ ತುಂಬಾ ಜನಪ್ರಿಯವಾಗಿದೆ. ಕಪ್ಪು ಉಪ್ಪಿನಲ್ಲಿ ಕಬ್ಬಿನಾಂಶ, ಪೊಟಾಶಿಯಂ ಮತ್ತು ಇತರ ಹಲವು ರೀತಿಯ ಖನಿಜಾಂಶಗಳು ಇವೆ. ಇದರಲ್ಲಿ ಸಲ್ಫರ್ ಅಂಶವು ಇರುವ ಕಾರಣದಿಂದಾಗಿ ಇದು ಯಾವಾಗಲೂ ಬೇಯಿಸಿದ ಮೊಟ್ಟೆಯ ಹಳದಿ ಲೋಳೆಯಂತೆ ಸುವಾಸನೆ ಬರುವುದು. ಕಪ್ಪು ಉಪ್ಪಿನಿಂದ ಸಿಗುವಂತಹ ಆರೋಗ್ಯ ಲಾಭಗಳ ಬಗ್ಗೆ ತಿಳಿಯಲು ನೀವು ಇದನ್ನು ಮುಂದೆ ಓದುತ್ತಾ ಸಾಗಿ.

ಆಯುರ್ವೇದಿಕ್ ಔಷಧಿಗಳಲ್ಲಿ ಕಪ್ಪು ಉಪ್ಪನ್ನು ಹೆಚ್ಚಾಗಿ ಬಳಸಿಕೊಳ್ಳಲಾಗುತ್ತದೆ. ಚೂರ್ಣ ಮತ್ತು ಜೀರ್ಣಕ್ರಿಯೆ ಮಾತ್ರೆಗಳಿಗೆ ಇದರ ಬಳಕೆ ಮಾಡುವರು. ಕಪ್ಪು ಉಪ್ಪಿನಲ್ಲಿ ಇರುವಂತಹ ಕ್ಷಾರೀಯ ಗುಣವು ಹೊಟ್ಟೆಯ ಸಮಸ್ಯೆ ನಿವಾರಣೆ ಮಾಡುವುದು. ಇದು ಹೊಟ್ಟೆ ಉಬ್ಬರ ಮತ್ತು ಮಲಬದ್ಧತೆಗೆ ಅವಕಾಶವೇ ನೀಡದು. ಹೊಟ್ಟೆಗೆ ಸಂಬಂಧಿಸಿದ ಹಲವಾರು ಸಮಸ್ಯೆಯನ್ನು ಇದು ನಿವಾರಣೆ ಮಾಡುವುದು ಮತ್ತು ಆಮ್ಲೀಯ ಹಿಮ್ಮುಖ ಹರಿವನ್ನು ಇದು ಕಡಿಮೆ ಮಾಡುವುದು. ಇದರಲ್ಲಿ ಸೋಡಿಯಂ ಕ್ಲೋರೈಡ್, ಸಲ್ಫೇಟ್, ಕಬ್ಬಿನಾಂಶ, ಮ್ಯಾಂಗನೀಸ್, ಫೆರ್ರಿಕ್ ಆಕ್ಸೈಡ್ ಇದ್ದು, ವಾಯುವನ್ನು ದೂರವಿಡುವುದು. ಪೊಟಾಶಿಯಂ ಅಧಿಕವಾಗಿ ಇರುವಂತಹ ಕಪ್ಪು ಉಪ್ಪು ಸ್ನಾಯುಗಳು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಮಾಡುವುದು ಮತ್ತು ಸ್ನಾಯು ಸೆಳೆತ ಮತ್ತು ನೋವನ್ನು ಕಡಿಮೆ ಮಾಡುವುದು.

ಕಪ್ಪು ಉಪ್ಪಿನ ಮತ್ತೊಂದು ಲಾಭವೆಂದರೆ ಅದು ನಮ್ಮ ಆಹಾರದಲ್ಲಿ ಇರುವಂತಹ ಪ್ರಮುಖ ಖನಿಜಾಂಶಗಳನ್ನು ಹೀರಿಕೊಂಡು ದೇಹಕ್ಕೆ ನೀಡುವುದು.ಮಧುಮೇಹದ ಅಪಾಯವಿದ್ದರೆ ಅಥವಾ ಕಾರಣಗಳು ಇದ್ದರೆ ಆಗ ನೀವು ನಿಯಮಿತವಾಗಿ ಬಳಸುವ ಉಪ್ಪಿನ ಬದಲು ಕಪ್ಪು ಉಪ್ಪು ಬಳಸಿಕೊಳ್ಳಿ. ಇದು ದೇಹದಲ್ಲಿ ಸಕ್ಕರೆ ಮಟ್ಟವನ್ನು ಪರಿಣಾಮಕಾರಿ ಆಗಿ ನಿಯಂತ್ರಣದಲ್ಲಿ ಇಡುವುದು. ಕಪ್ಪು ಉಪ್ಪು ಮಧುಮೇಹಿಗಳಿಗೆ ಒಂದು ವರವೆಂದರೂ ತಪ್ಪಾಗದು

ದೈವಜ್ಞ ಜ್ಯೋತಿಷ್ಯರು ಶ್ರೀ ರಾಘವೇಂದ್ರ ಗುರೂಜಿ (ಕಾಲ್ / ವಾಟ್ಸಪ್) 9538855512 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ – ಪುರುಷಾ ಪ್ರೇಮ ವಿಚಾರ (9538855512) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9538855512

Leave A Reply

Your email address will not be published.