ಖರ್ಜೂರ ಪ್ರತಿದಿನ ಹೀಗೆ ಸೇವಿಸಿ ಈ ಎಲ್ಲ ಸಮಸ್ಯೆಗಳಿಗೂ ಪರಿಹಾರ

0 10

ಖರ್ಜೂರ ಪ್ರತಿದಿನ ಹೀಗೆ ಸೇವಿಸಿ ಈ ಎಲ್ಲ ಸಮಸ್ಯೆಗಳಿಗೂ ಪರಿಹಾರ

ಒಣ ಹಣ್ಣುಗಳಲ್ಲಿ ಮುಖ್ಯವಾದದ್ದು ಖರ್ಜೂರ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಪ್ರತಿದಿನ ನಾವು ಖರ್ಜೂರವನ್ನು ತಿನ್ನುವುದರಿಂದ ನಮಗೆ ಬೇರೆ ಬೇರೆ ರೀತಿ ಆರೋಗ್ಯ ಸಮಸ್ಯೆಗಳನ್ನು ದೂರ ಇಡಲು ಸಹಾಯಮಾಡುತ್ತದೆ ಯಾರಿಗೆ ಮಲಬದ್ಧತೆ ಸಮಸ್ಯೆ ಇರುತ್ತದೆ ಹಾಗೂ ಜೀರ್ಣ ಸಂಬಂಧಿತ ಸಮಸ್ಯೆಗಳು ಇರುತ್ತದೆಯೋ ತಿನ್ನುವ ಆಹಾರ ಸರಿಯಾಗಿ ಜೀರ್ಣ ಆಗುವುದಿಲ್ಲ ಎನ್ನುವವರು ಪ್ರತಿದಿನ ಖರ್ಜೂರವನ್ನು ತಿನ್ನಬಹುದು ಎರಡರಿಂದ ಮೂರು ಖರ್ಜೂರಗಳನ್ನು ರಾತ್ರಿ ಮಲಗುವ ಮುಂಚೆ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆ ನೀರನ್ನು ಕುಡಿದು ಖರ್ಜೂರವನ್ನು ಸೇವಿಸಬೇಕು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಈ ರೀತಿ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ ಮತ್ತು ಮೂಳೆಗಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮೂಳೆಗೆ ಸಂಬಂಧಿಸಿದ ಸಮಸ್ಯೆಗಳು ಇದ್ದವರು ಖರ್ಜೂರವನ್ನು ಬಳಸಬಹುದು ಇದರಲ್ಲಿ ವಿಟಮಿನ್ ಸಿ ಹಾಗು ವಿಟಮಿನ್ ಬಿ ಎರಡು ಕೂಡ ನಮಗೆ ಸಿಗುವುದರಿಂದ ನಮ್ಮ ಚರ್ಮ ಸಾಫ್ಟ್ ಆಗಿರುವುದಕ್ಕೆ ಚರ್ಮದಲ್ಲಿ ಕಾಂತಿ ಇರಲು ಸಹಾಯ ಮಾಡುತ್ತದೆ ಯಾರಿಗೆ ದೇಹದಲ್ಲಿ ಕಬ್ಬಿಣಾಂಶದ ಕೊರತೆ ಇರುತ್ತದೆ ರಕ್ತಹೀನತೆ ಸಮಸ್ಯೆ ಹೀಮೋಗ್ಲೋಬಿನ್ ಸಮಸ್ಯೆಗಳು ಇರುತ್ತದೆಯೋ ಅಂಥವರಿಗೆ ಖರ್ಜೂರ ತುಂಬಾ ಒಳ್ಳೆಯದು

ಇನ್ನು ಮಕ್ಕಳ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಮಕ್ಕಳ ಬೆಳೆಯುವ ವಯಸ್ಸಿನಲ್ಲಿ ಖರ್ಜೂರವನ್ನು ಕೊಡುವುದರಿಂದ ಅವರ ಮೂಳೆಗಳು ಗಟ್ಟಿಯಾಗುತ್ತದೆ ಇನ್ನು ಕೆಲವು ಮಕ್ಕಳು ಏನೇ ತಿಂದರೂ ದಪ್ಪ ಆಗುವುದಿಲ್ಲ ಆರೋಗ್ಯಕರವಾಗಿ ದಪ್ಪ ಆಗಬೇಕು ಎಂದರೆ ಖರ್ಜೂರವನ್ನು ಬಳಸಬಹುದು

ಕರ್ಜೂರವನ್ನು ಪೇಸ್ಟ್ ಮಾಡಿಕೊಂಡು ಅದನ್ನು ಹಾಲಿನಲ್ಲಿ ಹಾಕಿ ಮಕ್ಕಳಿಗೆ ಕುಡಿಸಬಹುದು ಇದರಿಂದ ಮಕ್ಕಳು ಗಟ್ಟಿಯಾಗಿ ಆರೋಗ್ಯಕರವಾಗಿ ದಪ್ಪವಾಗುತ್ತಾರೆ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಖರ್ಜೂರ ತುಂಬಾ ಒಳ್ಳೆಯದು ಪ್ರತಿದಿನ 2 ರಿಂದ 3 ಖರ್ಜೂರಗಳನ್ನು ಬಳಸುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.