ಕಾರ್ತಿಕ ಮಾಸದಲ್ಲಿ ಅದೃಷ್ಟ ಬದಲಾಯಿಸುತ್ತದೆ ತುಳಸಿ ಎಲೆ

0 7

ಕಾರ್ತಿಕ ಮಾಸದಲ್ಲಿ ಅದೃಷ್ಟ ಬದಲಾಯಿಸುತ್ತದೆ ತುಳಸಿ ಎಲೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,

ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಹಿಂದೂ ಧರ್ಮದಲ್ಲಿ ಕಾರ್ತಿಕ ಮಾಸಕ್ಕೆ ಮಹತ್ವದ ಸ್ಥಾನವನ್ನು ನೀಡಲಾಗಿದೆ ಕಾರ್ತಿಕ ಮಾಸದಲ್ಲಿ ಬರುವಂತಹ ದೀಪಾವಳಿ ಹಾಗೂ ಗಂಗೆಯ ಸ್ನಾನ ಪವಿತ್ರವಾದದ್ದು ಕಾರ್ತಿಕ ಮಾಸದಲ್ಲಿ ದೀಪಗಳನ್ನು ದಾನ ನೀಡುವುದರ ಜೊತೆಗೆ ಪವಿತ್ರ ನದಿಗಳಲ್ಲಿ ಸ್ನಾನ ಕೂಡ ಮಾಡುತ್ತಾರೆ ಯಶಸ್ಸು, ಸುಖ ಮತ್ತು ಸಮೃದ್ಧಿ ಪ್ರಾಪ್ತಿಗೆ ತುಳಸಿ ಪೂಜೆ ಮಾಡಲಾಗುತ್ತದೆ ಉದ್ಯೋಗ ಹಾಗೂ ವ್ಯವಹಾರದಲ್ಲಿ ಪ್ರಗತಿ ಬಯಸುವವರು

ಗುರುವಾರದ ದಿನ ತುಳಸಿ ಗಿಡಕ್ಕೆ ಹಳದಿ ಬಟ್ಟೆಯನ್ನು ಹಾಕಬೇಕು ಹೀಗೆ ಮಾಡಿದರೆ ಉದ್ಯೋಗದಲ್ಲಿ ಏಳಿಗೆಯನ್ನು ಕಾಣಬಹುದು ಇದರ ಜೊತೆಗೆ ಶ್ರೀ ಹರಿ ನಾರಾಯಣನ ಚಿತ್ರ ಅಥವಾ ಪ್ರತಿಮೆಯನ್ನು ಇಡಬೇಕು ಅದಕ್ಕೆ ತುಳಸಿಯ 11 ಎಲೆಗಳನ್ನು ಹಾಕಿ ಪೂಜೆ ಮಾಡಿದರೆ ಆರ್ಥಿಕ ಸಮಸ್ಯೆ ಎಂದು ಎದುರಾಗುವುದಿಲ್ಲ

ಕಾರ್ತಿಕ ಮಾಸದಲ್ಲಿ ಪ್ರತಿದಿನ ಬೆಳಿಗ್ಗೆ ಹಾಗೂ ಸಾಯಂಕಾಲ ದೇವರ ಮನೆಯಲ್ಲಿ ಮತ್ತು ಮನೆಯ ಬಾಗಿಲುಗಳ ಮುಂದೆ ದೀಪವನ್ನು ಹಚ್ಚಬೇಕು ಇನ್ನೂ ಧನ ಲಾಭಕ್ಕಾಗಿ 11 ತುಳಸಿ ಎಲೆಗಳನ್ನು ತೆಗೆದುಕೊಂಡು ಗೋಧಿಹಿಟ್ಟನ್ನು ಇಡುವಂತಹ ಪಾತ್ರೆಯಲ್ಲಿ ಹಾಕಿ ಇಡಬೇಕು ತುಳಸಿ ಎಲೆಗಳನ್ನು ಇಟ್ಟ ಗೋಧಿ ಹಿಟ್ಟನ್ನು ಬಳಸುವುದರಿಂದ ಕೆಲವೇ ಕೆಲವು ದಿನಗಳಲ್ಲಿ ಉತ್ತಮ ಫಲಿತಾಂಶವನ್ನು ಕಾಣಬಹುದು

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ,

ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.