ಕೋಟಿ ಶಿವಲಿಂಗ ಸ್ವಾಮಿಯನ್ನು ಸ್ಮರಿಸುತ್ತಾ ಇಂದಿನ ವಿಶೇಷ ದಿನ ಭವಿಷ್ಯ

0 9

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಮೊದಲಿಗೆ ಮೇಷ ರಾಶಿ : ಹೊಸದಾಗಿ ಪ್ರಾರಂಭಿಸಿದ ಉದ್ಯಮದಲ್ಲಿ ಯಶಸ್ಸನ್ನು ಸಾಧಿಸಲಿದ್ದೀರಿ ಆತ್ಮೀಯರೊಬ್ಬರನ್ನು ಭೇಟಿಯಾಗುವ ಸಾಧ್ಯತೆ ಇದೆ ವೈಯಕ್ತಿಕ ಜೀವನದಲ್ಲಿ ಸಂತಸ ಮೂಡಿ ಬರಲಿದೆ.

ವೃಷಭ ರಾಶಿ : ಅಧಿಕಾರಿಗಳಿಂದ ಸಹಕಾರ ದೊರಕುವ ಸಾಧ್ಯತೆ ಇದೆ ಪ್ರಾಪ್ತವಯಸ್ಕರಿಗೆ ವಿವಾಹವಾದಿ ಕಾರ್ಯಗಳು ನಿಶ್ಚಯವಾಗುವ ಸಾಧ್ಯತೆ ಇದೆ ಮಹಿಳೆಯರು ವಸ್ತ್ರಾಭರಣ ಖರೀದಿ ಮಾಡಲಿದ್ದೀರಿ ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುತ್ತದೆ.

ಇನ್ನು ಮಿಥುನ ರಾಶಿ : ಆಕಸ್ಮಿಕ ಧನಲಾಭವಾಗುವ ಯೋಗ ಕಂಡುಬರುತ್ತದೆ ಪ್ರೇಮಿಗಳಿಗೆ ಮನೋಭಿಲಾಷೆ ಈಡೇರುವ ಸಾಧ್ಯತೆ ಇದೆ ಆತ್ಮೀಯರಿಂದ ಸಹಕಾರ ದೊರೆತು ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ನೆರವೇರಲಿದೆ.

ಇನ್ನೂ ಕಟಕ ರಾಶಿ : ಅನಾವಶ್ಯಕ ವ್ಯವಹಾರಗಳಿಂದ ಮುಕ್ತರಾಗಿ ನೆಮ್ಮದಿಯನ್ನು ಹೊಂದುವಿರಿ ಕುಟುಂಬದ ಸಮಸ್ಯೆಗಳು ಪರಿಹಾರ ಕಂಡುಕೊಳ್ಳಲಿದೆ ಉದ್ಯಮದಲ್ಲಿ ಯಶಸ್ಸನ್ನು ಹೊಂದಲಿದ್ದೀರಿ.

ಇನ್ನು ಸಿಂಹ ರಾಶಿ : ದೈನಂದಿನ ಕಾರ್ಯಗಳಲ್ಲಿ ಆಸಕ್ತಿ ಮೂಡಿ ಸಫಲತೆಯನ್ನು ಕಾಣಲಿದ್ದೀರಿ ವಸ್ತ್ರಾಭರಣಗಳ ಖರೀದಿಯ ಸಾಧ್ಯತೆ ಇದೆ ಆರೋಗ್ಯದ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳ್ಳೆಯದು ವಿದೇಶದಿಂದ ಶುಭವಾರ್ತೆ ಬರಲಿದೆ.

ಇನ್ನು ಕನ್ಯಾ ರಾಶಿ : ವೃತ್ತಿಯಲ್ಲಿ ಸಹೋದ್ಯೋಗಿಗಳೊಂದಿಗೆ ಸಾಮರಸ್ಯವನ್ನು ಕಂಡುಕೊಳ್ಳುವುದರಿಂದಾಗಿ ಆನಂದವನ್ನು ಅನುಭವಿಸುವಿರಿ ವೈಯಕ್ತಿಕ ಭಿನ್ನಾಭಿಪ್ರಾಯಗಳು ದೊರೆಯಲಿದೆ ನೂತನ ಯೋಜನೆ ಒಂದರಲ್ಲಿ ಯಶಸ್ಸನ್ನು ಕಾಣಲಿದ್ದೀರಿ.

ಇನ್ನು ತುಲಾ ರಾಶಿ : ವಿದ್ಯಾಭ್ಯಾಸದಲ್ಲಿ ಪ್ರಗತಿ ಪಿತ್ರಾರ್ಜಿತ ಆಸ್ತಿ ಲಭ್ಯವಾಗಲಿದೆ ನಿವೇಶನ ಖರೀದಿ ಅಥವಾ ಗೃಹ ನಿರ್ಮಾಣ ಕಾರ್ಯದಲ್ಲಿ ಯಶಸ್ಸು ಬರಲಿದೆ ಅತಿಯಾದ ಕೋಪದಿಂದಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಕಂಡು ಬರುತ್ತದೆ ಸ್ವಲ್ಪ ಜಾಗೃತರಾಗಿರಿ.

ಇನ್ನು ವೃಶ್ಚಿಕ ರಾಶಿ : ಮಹಿಳೆಯರಿಗೆ ಸಾಮಾಜಿಕ ಗೌರವ ದೊರಕಲಿದೆ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ ಹೊಸ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ.

ಇನ್ನು ಧನಸ್ಸು ರಾಶಿ : ಮಕ್ಕಳ ವಿದ್ಯಾಭ್ಯಾಸದಲ್ಲಿ ಹೆಚ್ಚು ಪ್ರೋತ್ಸಾಹ ದೊರೆಯಲಿದೆ ಕೃಷಿ ಕ್ಷೇತ್ರದಲ್ಲಿ ದುಡಿಯುವವರಿಗೆ ಧನ ಧಾನ್ಯದಿಗಳು ಪ್ರಾಪ್ತಿಯಾಗಲಿದೆ ದೈನಂದಿನ ಕೆಲಸ ಕಾರ್ಯಗಳಲ್ಲಿ ಉತ್ಸಾಹದಿಂದ ತೊಡಗಿಕೊಳ್ಳುವಿರಿ.
ಇನ್ನು ಮಕರ ರಾಶಿ : ರಾಜಕೀಯದಲ್ಲಿ ಯಶಸ್ಸನ್ನು ಗೌರವವನ್ನು ಕಂಡುಕೊಳ್ಳಲಿದ್ದೀರಿ ಆಂತರಿಕ ಸಮಸ್ಯೆಗಳು ಪರಿಹಾರಗೊಂಡು ನೆಮ್ಮದಿ ಮೂಡಿಬರಲಿದೆ ಹಿರಿಯ ವಯಸ್ಕರಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ನಿಗ ವಹಿಸುವುದು ಅಗತ್ಯವಿದೆ.

ಇನ್ನು ಕುಂಭ ರಾಶಿ : ಯಂತ್ರೋಪಕರಣಗಳ ಖರೀದಿಗಾಗಿ ಹಣ ವಿನಿಯೋಗ ಮಾಡಲಿದ್ದೀರಿ ಆತ್ಮೀಯರೊಂದಿಗೆ ಸಾಲಾ ವೈರಾಗ್ಯಕ್ಕಾಗಿ ಜಾಮೀನು ನೀಡುವುದರಿಂದ ಸಂಕಷ್ಟ ಎದುರಾದೀತು.

ಕೊನೆಯದಾಗಿ ಮೀನ ರಾಶಿ : ಸಹೋದರರಿಂದ ಸಹಕಾರ ದೊರೆಯುವುದು ಮನೆ ಖರೀದಿ ಮಾಡುವ ಸಾಧ್ಯತೆ ಕಂಡುಬರುತ್ತದೆ ಮಹಿಳೆಯರಿಗೆ ಸಾಮಾಜಿಕ ಸ್ಥಾನಮಾನ ದೊರಕಲಿದೆ ವಿಶೇಷ ಅಧ್ಯಯನದಲ್ಲಿ ಆಸಕ್ತಿ ಉಂಟಾಗುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.