ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಹೀಗೆ ಮಾಡಿ

0 13

ಲಕ್ಷ್ಮಿ ದೇವಿಯ ಅನುಗ್ರಹ ಪಡೆಯಲು ಹೀಗೆ ಮಾಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಸ್ನೇಹಿತರೆ ಶುಕ್ರವಾರದಂದು ಏನು ಮಾಡಬೇಕು ಏನು ಮಾಡಬಾರದು ಮತ್ತು ಇತರ ಯಾವ ವಸ್ತುಗಳನ್ನ ಖರೀದಿಸಿದರೆ ಶುಭ ಮತ್ತು ಯಾವ ವಸ್ತುವನ್ನು ಖರೀದಿಸುವುದು ಅಶುಭ ಎಂಬುವುದನ್ನು ತಿಳಿದುಕೊಳ್ಳೋಣ ಬನ್ನಿ

ಪ್ರತಿಯೊಂದು ದಿನವನ್ನು ಒಂದಲ್ಲಾ ಒಂದು ದೇವರು ಅಥವಾ ದೇವತೆಗಳಿಗೆ ಮೀಸಲಿಡಲಾಗಿದೆ ಶುಕ್ರವಾರದಂದು ಸಂತೋಷಿಮಾತಾಳನ್ನ ಮತ್ತು ಲಕ್ಷ್ಮೀದೇವಿಯನ್ನು ಪೂಜಿಸಲಾಗುತ್ತದೆ. ಲಕ್ಷ್ಮೀದೇವಿಯನ್ನು ಸಂಪತ್ತು ಮತ್ತು ಹಣದ ದೇವತೆಯೆಂದು ಪರಿಗಣಿಸಲಾಗುತ್ತದೆ

ಲಕ್ಷ್ಮಿದೇವಿಗೆ ಕೋಪ ಬಂದರೆ ಮನೆಯಲ್ಲಿ ದಾರಿದ್ರ್ಯ ಬರುತ್ತದೆ ಎನ್ನುವ ನಂಬಿಕೆ ಇದೆ ಜ್ಯೋತಿಷ್ಯದಲ್ಲಿ ಪ್ರತಿದಿನದ ಪ್ರಕಾರ ಏನು ಮಾಡಬೇಕು ಅಥವಾ ಮಾಡಬಾರದು ಎಂದು ಹೇಳಲಾಗಿದೆ ಮನೆಯಲ್ಲಿ ಸಂಪತ್ತು ಮತ್ತು ಸಂತೋಷಕ್ಕೆ ಯಾವುದೇ ಕೊರತೆ ಇರುವುದಿಲ್ಲ ಆದ್ದರಿಂದ ಶುಕ್ರವಾರದಂದು ಏನು ಮಾಡಬೇಕು, ಏನು ಮಾಡಬಾರದು ಮತ್ತು ಏನನ್ನ ಖರೀದಿಸಿದರೆ ಶುಭ ಏನನ್ನ ಖರೀದಿಸುವುದು ಅಶುಭ ಅನ್ನುವುದನ್ನ ತಿಳಿದುಕೊಳ್ಳಿ

ಶುಕ್ರವಾರದಂದು ನಾವು ಹೊಸ ಬಟ್ಟೆಯನ್ನು ಖರೀದಿಸಿದರೆ ಲಕ್ಷ್ಮೀದೇವಿಯು ನಿಮ್ಮ ಮೇಲೆ ದಯಪಾಲಿಸುತ್ತಾಳೆ ಹಾಗೂ ಶುಕ್ರದೇವನನ್ನ ಮೆಚ್ಚಿಸಲು ಶುಕ್ರವಾರದಂದು ಬಿಳಿ ಅಥವಾ ಬೆಳ್ಳಿಯ ಬಣ್ಣದ ವಾಹನಗಳನ್ನ ಖರೀದಿಸುವುದು ಮಂಗಳಕರವಾಗಿದೆ. ಇನ್ನು ಶುಕ್ರವಾರದಂದು ಕಲೆ-ಸಂಗೀತ ಗ್ಯಾಜೆಟ್ಗಳು, ಅಲಂಕಾರಕ ವಸ್ತುಗಳು ಮತ್ತು ಸೌಂದರ್ಯ ಇತ್ಯಾದಿಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸುವುದು ಮಂಗಳಕರವಾಗಿದೆ ಈ ವಸ್ತುಗಳನ್ನ ಖರೀದಿಸುವುದರಿಂದ ಲಕ್ಷ್ಮೀದೇವಿಗೆ ಸಂತೋಷವಾಗುತ್ತದೆ ಎಂಬ ನಂಬಿಕೆ ಇದೆ

ಶುಕ್ರವಾರದಂದು ಆಸ್ತಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವುದರಿಂದ ನಿಮಗೆ ಹೆಚ್ಚಿನ ವೆಚ್ಚವಾಗಬಹುದು ಎಂಬುದನ್ನ ನೆನಪಿನಲ್ಲಿಡಿ ಈ ದಿನ ಆಸ್ತಿಯನ್ನು ಖರೀದಿಸುವುದು ಶುಭವಲ್ಲ ಅಲ್ಲದೆ ಅಡಿಗೆ ಮತ್ತು ಪೂಜೆಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸುವುದನ್ನು ತಪ್ಪಿಸಬೇಕು ಶುಕ್ರವಾರ ಹಣದ ವಹಿವಾಟು ಮಾಡುವುದನ್ನು ತಪ್ಪಿಸಿ ಹೀಗೆ ಮಾಡುವುದರಿಂದ ಲಕ್ಷ್ಮೀದೇವಿ ನಿಮ್ಮ ಮನೆ ಮೇಲೆ ಕೋಪಿಸಿಕೊಳ್ಳುವುದಿಲ್ಲ

ಈ ದಿನ ಯಾರಿಗೂ ಸಕ್ಕರೆಯನ್ನು ಸಾಲ ಕೊಡಬೇಡಿ ಹೀಗೆ ಮಾಡುವುದರಿಂದ ಶುಕ್ರ ಗ್ರಹ ಬಲಹೀನವಾಗಿ ಮನೆಯ ಸುಖ ಶಾಂತಿಗೆ ಭಂಗವಾಗುತ್ತದೆ. ಲಕ್ಷ್ಮಿ ದೇವಿಯು ಸ್ವಚ್ಛತೆಯನ್ನು ಪ್ರೀತಿಸುತ್ತಾಳೆ ಸ್ವಚ್ಛತೆಯನ್ನು ಕಾಪಾಡುವ ಸ್ಥಳದಲ್ಲಿ ಲಕ್ಷ್ಮೀದೇವಿಯು ನೆಲೆಸಿರುತ್ತಾಳೆ ಹಾಗಾಗಿ ಮನೆಯನ್ನೂ ಕೊಳಕಾಗಿ ಇಡಬೇಡಿ ಬೆವರು ಹರಿದ ಕೊಳಕು ಬಟ್ಟೆಯನ್ನು ಧರಿಸುವುದರಿಂದ ಅಶುಭ ಪರಿಣಾಮ ಬೀರುತ್ತದೆ ಆದ್ದರಿಂದ ಈ ದಿನ ಶುಚಿತ್ವವನ್ನು ಅಳವಡಿಸಿಕೊಳ್ಳುವುದು ಮತ್ತು ಶುದ್ಧವಾದ ಬಟ್ಟೆಯನ್ನು ಧರಿಸುವುದರಿಂದ ಲಕ್ಷ್ಮೀದೇವಿಯು ಅನುಗ್ರಹ ನೀಡುತ್ತಾಳೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.