ಮಾರ್ಚ್ 28 ಮಂಗಳವಾರದಿಂದ 4 ರಾಶಿಯವರಿಗೆ ಬಾರಿ ಅದೃಷ್ಟ

0 21

ಮಾರ್ಚ್ 28 ಮಂಗಳವಾರದಿಂದ 4 ರಾಶಿಯವರಿಗೆ ಬಾರಿ ಅದೃಷ್ಟ

ಮಾರ್ಚ್ 28 ಬಹಳ ವಿಶೇಷವಾದ ಮಂಗಳವಾರ ನಾಳೆಯಿಂದ ಈ ರಾಶಿಯವರಿಗೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದದಿಂದ ಗುರುಬಲ ಪ್ರಾರಂಭವಾಗುತ್ತಿದೆ ಇವರು ಏನೇ ಕೆಲಸ ಮಾಡಿದರೂ ಆ ಕೆಲಸದಲ್ಲಿ ಬಾರಿ ಲಾಭವನ್ನು ಪಡೆದುಕೊಳ್ಳುತ್ತಾರೆ ಕೇಸರಿ ಎಂದರೆ ಸಿಂಹ ಎರಡು ಪ್ರಾಣಿಗಳ ಗಾಂಭೀರ್ಯವನ್ನು ಹೊಂದಿರುವ ಯೋಗವೇ ಗಜಕೇಸರಿ ಯೋಗ ಯಾವ ವ್ಯಕ್ತಿಗೆ ಯೋಗ ಬರುತ್ತದೆ ಆ ವ್ಯಕ್ತಿಗೆ ರಾಜ ವೈಭವ ಬರುತ್ತದೆ ಜೀವನದಲ್ಲಿ ಯಾವುದೇ ಕಷ್ಟಗಳನ್ನು ಅನುಭವಿಸುತ್ತಿದ್ದರು ಕೂಡ ಆ ಕಷ್ಟಗಳೆಲ್ಲವೂ ಮಾಯವಾಗುತ್ತದೆ

ಈ ಸಮಯದಲ್ಲಿ ಹಣಕಾಸಿನ ವಿಷಯಗಳಲ್ಲಿ ಇದ್ದಂತಹ ಕಷ್ಟಗಳೆಲ್ಲವೂ ದೂರವಾಗುತ್ತದೆ ಇಷ್ಟೆಲ್ಲ ಲಾಭವನ್ನು ಪಡೆಯುತ್ತಿರುವ ಅದೃಷ್ಟವಂತ ರಾಶಿಗಳು ಯಾವುವು ಎಂದರೆ: ಧನಸ್ಸು ರಾಶಿ,ತುಲಾ ರಾಶಿ, ಸಿಂಹ ರಾಶಿ ಮತ್ತು ಮೇಷ ರಾಶಿ ಈ ರಾಶಿಯವರ ಎಲ್ಲ ಸಮಸ್ಯೆಗಳು ಪರಿಹಾರವಾಗಿ

ಹಣಕಾಸಿಗೆ ಸಂಬಂಧಪಟ್ಟ ಸಮಸ್ಯೆಗಳು ಪರಿಹಾರವಾಗುತ್ತದೆ ಇನ್ನು ಇವರ ಕೆಲಸದ ಕಡೆ ಹೆಚ್ಚು ಗಮನವನ್ನು ಈ ರಾಶಿಯವರು ಕೊಡುವುದರಿಂದ ಆರೋಗ್ಯದ ಅದಗಿಡಬಹುದು ಆದರಿಂದ ಆರೋಗ್ಯದ ಕಡೆ ಗಮನ ಕೊಡಬೇಕು ಯಾವುದೇ ಕೆಲಸ ಮಾಡುವ ಸಂದರ್ಭದಲ್ಲಿ ಉನ್ನತ ಅಧಿಕಾರಿಗಳಿಂದ ತೊಂದರೆಗೆ ಸಿಲುಕಬಹುದು ಹಾಗಾಗಿ ಉದ್ಯೋಗದ ಕಡೆ ಹೆಚ್ಚಿನ ಗಮನವನ್ನು ಕೊಡಬೇಕಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.