ಮೇಷ ರಾಶಿಯವರ ಗುಣಲಕ್ಷಣಗಳು

0 25

ಮೇಷ ರಾಶಿಯವರ ಗುಣಲಕ್ಷಣಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

ಮೇಷ ರಾಶಿಯ ವ್ಯಕ್ತಿಗಳು ವಿಶೇಷ ಗುಣ ಹಾಗೂ ಜೀವನದಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣುವರು. ನೀವು ಈ ರಾಶಿಚಕ್ರದವರಾಗಿದ್ದರೆ ಅಥವಾ ನಿಮ್ಮವರು ಮೇಷ ರಾಶಿಯವರಾಗಿದ್ದರೆ ಅವರ ಜೀವನಕ್ಕೆ ಸಂಬಂಧಿಸಿದ ಮಹತ್ತರ ಸಂಗತಿಗಳನ್ನು ತಿಳಿಯಿರಿ. ದ್ವಾದಶ ರಾಶಿಚಕ್ರಗಳಲ್ಲಿ ಮೊದಲ ರಾಶಿಯೇ ಮೇಷ ರಾಶಿ. ಉತ್ಸಾಹ, ಭಾವೋದ್ರೇಕ ಮತ್ತು ಹುಮ್ಮಸ್ಸು ಈ ರಾಶಿಯನ್ನು ಪ್ರತಿನಿಧಿಸುತ್ತದೆ. ಬೆಂಕಿಯ ಚಿಹ್ನೆಯನ್ನು ಹೊಂದಿರುವ ಈ ರಾಶಿಯನ್ನು ಮಂಗಳನು ಆಳುವನು. ಈ ರಾಶಿಯಡಿಯಲ್ಲಿ ಜನಿಸಿದವರು ಜೀವನದ ಎಲ್ಲಾ ಆಯಾಮದಲ್ಲೂ ತಾವೇ ಮೊದಲ ಸ್ಥಾನದಲ್ಲಿ ಇರುತ್ತೇವೆ ಎಂದು ಭಾವಿಸುತ್ತಾರೆ. ಎಂತಹ ಸಂಗತಿಗಳಲ್ಲಾದರೂ ತಮ್ಮದೊಂದು ಸ್ಥಾನವನ್ನು ಮಾಡಿಕೊಳ್ಳಲು ಸಾಕಷ್ಟು ಉತ್ಸಾಹವನ್ನು ತೋರುವರು. ಜ್ಯೋತಿಷ್ಯದ ತುಲನೆಯ ಪ್ರಕಾರ ಮಾರ್ಚ್ 21 ರಿಂದ ಏಪ್ರಿಲ್ 20ರ ಒಳಗೆ ಜನಿಸಿದವರು ಮೇಷರಾಶಿಯ ಚಿಹ್ನೆಯನ್ನು ಹೊಂದಿರುತ್ತಾರೆ. ಈ ಚಿಹ್ನೆಯವರ ಹೆಸರಿನ ಮೊದಲ ಅಕ್ಷರ ಅ, ಲ ಮತ್ತು ಇ ಅಕ್ಷರಗಳಾಗಿರಬೇಕು ಎನ್ನಲಾಗುವುದು. ಮೇಷ ರಾಶಿಯ ವ್ಯಕ್ತಿಗಳು ವಿಶೇಷ ಗುಣ ಹಾಗೂ ಜೀವನದಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣುವರು. ನೀವು ಈ ರಾಶಿಚಕ್ರದವರಾಗಿದ್ದರೆ ಅಥವಾ ನಿಮ್ಮವರು ಮೇಷ ರಾಶಿಯವರಾಗಿದ್ದರೆ ಅವರ ಜೀವನಕ್ಕೆ ಸಂಬಂಧಿಸಿದ ಮಹತ್ತರ ಸಂಗತಿಗಳನ್ನು ತಿಳಿಯಿರಿ.

ಮೇಷರಾಶಿಯು ಪುಲ್ಲಿಂಗವನ್ನು ಪ್ರತಿನಿಧಿಸುತ್ತದೆ. ಈ ಚಿಹ್ನೆಯಡಿಯಲ್ಲಿ ಜನಿಸಿದವರು ಅತ್ಯಂತ ಧೈರ್ಯಶಾಲಿಗಳು. ಅತ್ಯುತ್ತಮ ದೈಹಿಕ ಶಕ್ತಿ ಹಾಗೂ ಚೈತನ್ಯಗಳಿಂದ ಆಶೀರ್ವದಿಸಲ್ಪಡುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವವನ್ನು ಹೊಂದಿರುವ ಶ್ರೇಷ್ಠ ನಾಯಕರಾಗಿರುತ್ತಾರೆ. ಜನರು ತಮ್ಮನ್ನು ಅನುಸರಿಸಬೇಕು ಎಂದು ಬಯಸುತ್ತಾರೆ ಆದರೂ ಸಮಯ ಮತ್ತು ಹಣದ ವಿಷಯದಲ್ಲಿ ಅತ್ಯಂತ ಉದಾರವಾದ ಗುಣವನ್ನು ತೋರುವರು. ಸ್ನೇಹಪರರಾದ ಇವರು ಎಲ್ಲರನ್ನೂ ಗೌರವಿಸುವರು. ತಮ್ಮ ಆಲೋಚನೆಯನ್ನು ಪ್ರಸ್ತುತ ಪಡಿಸುವಾಗ ಬಹಳ ಬುದ್ಧಿಯನ್ನು ಬಳಸುವರು. ಕೆಲವು ವಿಷಯದಲ್ಲಿ ಅತ್ಯಂತ ಬುದ್ಧಿವಂತರೂ ಆಗಿರುತ್ತಾರೆ.ಮೇಷರಾಶಿಯ ಅಡಿಯಲ್ಲಿ ಜನಿಸಿದವರು ಸಾಮಾನ್ಯವಾಗಿ ಉದ್ದನೆಯ ಮುಖ, ಉದ್ದವಾದ ಕತ್ತು, ಕಂದು ಬಣ್ಣದ ದೊಡ್ಡ ಕಣ್ಣುಗಳನ್ನು ಹೊಂದಿರುತ್ತಾರೆ. ಮಧ್ಯಮ ಎತ್ತರ ಆಕರ್ಷಕ ಮೈಕಟ್ಟು, ಶಕ್ತಿಯುತವಾದ ದೇಹ, ಹಣೆ ಮತ್ತು ಮುಖದಲ್ಲಿ ಕೆಲವು ಗುರುತಿನ ಕಲೆಗಳು ಉಳಿದಿರುತ್ತವೆ. ಒರಟಾದ ಕೇಶರಾಶಿ ಹಾಗೂ ಸಾಮಾನ್ಯ ಚರ್ಮ ವಿನ್ಯಾಸವನ್ನು ಹೊಂದಿರುತ್ತಾರೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ರಾಘವೇಂದ್ರ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9538855512 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9538855512 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9538855512

Leave A Reply

Your email address will not be published.